ಬಂಧಿತ ಸತೀಶ ಪೂಜಾರಿ, ಇತರರ ಮನೆಗಳಿಗೆ ಬಿಜೆಪಿ ಮುಖಂಡರ ಭೇಟಿಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ಪ್ರಕರಣದ ಹಿನ್ನೆಲೆ ಬಂಧಿತರಾದ ಹಿಂದು ಸಂಘಟನೆ ಮುಖಂಡರು, ಕಾರ್ಯಕರ್ತರು, ಹಿಂದು ಯುವಕರ ಮನೆಗಳಿಗೆ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ, ಕೇಂದ್ರ ಮಾಜಿ ಸಚಿವರಾದ ಜಿ.ಎಂ.ಸಿದ್ದೇಶ್ವರ, ಮಾಜಿ ಸಂಸದ ಪ್ರತಾಪ ಸಿಂಹ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಭೇಟಿ ನೀಡಿ, ಕುಟುಂಬಸ್ಥರಿಗೆ ದಾವಣಗೆರೆಯಲ್ಲಿ ಧೈರ್ಯ ಹೇಳಿದ್ದಾರೆ.