• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಕ್ಷೇತ್ರ ಬೇಡಿಕೆಗಳ ಈಡೇರಿಸಲು ಮುಂದಾಗಿ: ಎಐಕೆಕೆಎಂಎಸ್ ಒತ್ತಾಯ
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ಬರ ಪರಿಹಾರ ವಿತರಣೆ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಪದಾಧಿಕಾರಿಗಳು ಹೆಬ್ಬಾಳು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
7 ವರ್ಷಗಳಿಂದ ಮುಚ್ಚಿದ್ದ ನಾರಶೆಟ್ಟಿಹಳ್ಳಿ ಶಾಲೆಗೆ ಪುನಾರಂಭ ಭಾಗ್ಯ
ಚನ್ನಗಿರಿ ತಾಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದಲ್ಲಿದ್ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಮಕ್ಕಳು ದಾಖಲಾಗದ ಕಾರಣ ಕಳೆದ 7 ವರ್ಷಗಳಿಂದ ಮುಚ್ಚಲಾಗಿದೆ. ಈ ಶಾಲೆಯನ್ನು ಮತ್ತೆ ಆರಂಭಿಸಬೇಕು ಎಂದು ಗ್ರಾಮಸ್ಥರೇ ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಕ್ಷೇತ್ರ ಸಮನ್ವಯ ಅಧಿಕಾರಿ ಡಾ. ಎಸ್.ಶಂಕರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾ ವರದಿಗಾರರ ಕೂಟ ಅಧ್ಯಕ್ಷರಾಗಿ ನಾಗರಾಜ್ ಬಡದಾಳ್
ಜಿಲ್ಲಾ ವರದಿಗಾರರ ಕೂಟಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕನ್ನಡಪ್ರಭ ಪತ್ರಿಕೆ ಹಿರಿಯ ವರದಿಗಾರ ನಾಗರಾಜ ಎಸ್. ಬಡದಾಳ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ನಾಗರಾಜ ಬಡದಾಳ್ 74, ಸುವರ್ಣ ಟಿವಿ ಹಿರಿಯ ವರದಿಗಾರ ಡಾ. ಸಿ.ವರದರಾಜ, 45 ಹಾಗೂ ದಾವಣಗೆರೆ ಕನ್ನಡಿಗ ಪತ್ರಿಕೆ ಸಂಪಾದಕ ಆರ್‌.ರವಿ 36 ಮತಗಳನ್ನು ಪಡೆದರು.
ಅಕ್ರಮ ಶೆಡ್ ತೆರವಿಗೆ ಪಾಲಿಕೆ, ಜಿಲ್ಲಾಡಳಿತಕ್ಕೆ ತಿಂಗಳ ಗಡುವು
ದಾವಣಗೆರೆಯ ಎಸ್‌.ಎ. ರವೀಂದ್ರನಾಥ ನಗರದಲ್ಲಿ ಅಕ್ರಮವಾಗಿ ನಿರ್ಮಿಸಿದ ಶೆಡ್‌ಗಳನ್ನು ನ್ಯಾಯಾಲಯ ಆದೇಶದ ಹೊರತಾಗಿಯೂ ತೆರವುಗೊಳಿಸದ ಜಿಲ್ಲಾಡಳಿತ ಇನ್ನೊಂದು ತಿಂಗಳಲ್ಲಿ ತೆರವುಗೊಳಿಸಬೇಕು ಎಂದು ಶ್ರೀ ಎಸ್.ಎ. ರವೀಂದ್ರನಾಥ ನಗರ ನಾಗರೀಕ ಹಿತರಕ್ಷಣಾ ಸಮಿತಿ ಗಡುವು ನೀಡಿದೆ.
ಒಳಚರಂಡಿ ಶುಲ್ಕ ಹೆಚ್ಚಿಸಿದ್ದೇ ಬಿಜೆಪಿ ಸರ್ಕಾರ: ಕಾಂಗ್ರೆಸ್ ತಿರುಗೇಟು
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಬಳಕೆದಾರರ ಶುಲ್ಕ (ಎಸ್‌ಡಬ್ಲ್ಯುಎಂ) ಹಾಗೂ ಒಳಚರಂಡಿ ಶುಲ್ಕ ಹೆಚ್ಚಲು ಈ ಹಿಂದೆ ರಾಜ್ಯ ಹಾಗೂ ಪಾಲಿಕೆಯಲ್ಲಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಯೇ ಕಾರಣ ಎಂದು ಮೇಯರ್‌ ಬಿ.ಎಚ್.ವಿನಾಯಕ ಪೈಲ್ವಾನ್‌ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
32ನೇ ವಾರ್ಡ್‌ನಲ್ಲಿ ರಸ್ತೆ ಅಭಿವೃದ್ಧಿ, ಒತ್ತುವರಿಗೆ ತೆರವಿಗೆ ಅಡ್ಡಿ
ರಸ್ತೆ ಅಭಿವೃದ್ಧಿಗಾಗಿ ಒತ್ತುವರಿ ತೆರವುಗೊಳಿಸಲು ದಾವಣಗೆರೆ ಮಹಾನಗರ ಪಾಲಿಕೆಯ 32ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ಅಡ್ಡಿಪಡಿಸುತ್ತಿದ್ದರೆ, ಮತ್ತೊಂದು ಕಡೆ ಖಾಸಗಿ ಜಾಗದ ಸೆಟ್ ಬ್ಯಾಕ್ ಒಳಗೆ ಶೌಚಾಲಯ, ಸ್ನಾನಗೃಹ ನಿರ್ಮಿಸಿಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ನಾಗಮ್ಮ ಕೇಶವಮೂರ್ತಿ ಸೇವೆ ಅಪಾರ: ಬಸವಂತಪ್ಪ
ದಿ. ನಾಗಮ್ಮ ಕೇಶವಮೂರ್ತಿ ಅವರು, ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿರುವ ಸಮಾಜ ಸೇವೆ, ಕೈಗೊಂಡ ಯೋಜನೆಗಳು ನಮಗೆ ಮಾದರಿಯಾಗಿವೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸ್ಮರಿಸಿದ್ದಾರೆ.
ಬೈರನಪಾದ ಬ್ಯಾರೇಜ್ ನಿರ್ಮಾಣಕ್ಕೆ ಆಗ್ರಹಿಸಿ ಡಿಸಿಗೆ ಮನವಿ
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಹರಿಯುವ ತುಂಗಭದ್ರಾ ನದಿಗೆ ಮೂಗಿನಗೊಂದಿ ಬಳಿಯ ಬೈರನಪಾದ ಬ್ಯಾರೇಜ್ ನಿರ್ಮಾಣ ಮಾಡಿದರೆ ನೀರಿನ ಕೊರತೆ ನೀಗಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ರೈತ ಸಂಘದ ನಿಯೋಗ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದೆ.
ಗುರಿಯಲ್ಲಿ ಸ್ಪಷ್ಟತೆ, ಸಾಧಿಸುವ ಛಲ ಅಗತ್ಯ
ಯುವಪೀಳಿಗೆ ಗುರಿಯಲ್ಲಿ ಸ್ಪಷ್ಟತೆ ಹಾಗೂ ಅದನ್ನು ಸಾಧಿಸುವ ಛಲ ಹೊಂದಿರಬೇಕು. ಬದಲಿಗೆ ಗುರಿ ಸಾಧನೆಯಲ್ಲಿ ಹೊಂದಾಣಿಕೆ ಮಾಡಿಕೊಂಡು ಇದ್ದುದ್ದರಲಿಯೇ ಸಾಕು ಎನ್ನುವ ರಾಜಿ ಮನೋಭಾವನೆ ಹೊಂದಿರಬಾರದು ಎಂದು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಎಸ್. ದಾವಣಗೆರೆಯಲ್ಲಿ ಹೇಳಿದ್ದಾರೆ.
ಹರಿಹರದಲ್ಲಿ ಸಂಚಾರ ಪೊಲೀಸ್‌ ಠಾಣೆ ಮಂಜೂರುಗೊಳಿಸಲು ಪ್ರಸ್ತಾಪಿಸಿ
ಹರಿಹರ ನಗರದಲ್ಲಿ ಸಂಚಾರ ಪೊಲೀಸ್ ಠಾಣೆ ಮಂಜೂರಾತಿ ವಿಷಯವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ಕೋರಿ, ಜನಪರ ಹೋರಾಟ ವೇದಿಕೆ ವತಿಯಿಂದ ಶಾಸಕ ಬಿ.ಪಿ.ಹರೀಶ್ ಅವರಿಗೆ ಮನವಿ ಅರ್ಪಿಸಲಾಯಿತು.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved