• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷದಲ್ಲಿ ಕೇವಲ ಸ್ಥಾನಮಾನ ಪಡೆಯುವುದು ಮುಖ್ಯವಲ್ಲ
ಪಕ್ಷದಲ್ಲಿ ಕೇವಲ ಸ್ಥಾನಮಾನ ಪಡೆಯುವುದು ಮುಖ್ಯವಲ್ಲ. ಅದರ ಜತೆಯಲ್ಲೇ ಸದಸ್ಯತ್ವ ಅಭಿಯಾನದಲ್ಲೂ ಪಾಲ್ಗೊಂಡು ಅತೀ ಹೆಚ್ಚು ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಇಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ
ತಾಲೂಕಿನ ಹಿಂದೂ ಮಹಾ ಗಣಪತಿ ವಿಸರ್ಜನೆ ಸೆ.29 ಭಾನುವಾರ ನಡೆಯಲಿದ್ದು, ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಮಹಾ ಗಣಪತಿ ಟ್ರಸ್ಟ್ ಅಧ್ಯಕ್ಷ ಬಸವನಗೌಡ ಹೇಳಿದರು.
ಪೇಮೆಂಟ್ ಸೀಟುಗಳ ಹಂಚಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶೇ. 50ರಷ್ಟು ಮ್ಯಾನೇಜಮೆಂಟ್ ಕೋಟಾ ಮಾದರಿಯ ಪೇಮೆಂಟ್ ಸೀಟು ಹಂಚಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಸ್ಯ ಸಂತೆ, ಸಾವಯವ ಪರಿಕರ ಮಾರಾಟ ಕಾರ್ಯಕ್ರಮ
ಐಸಿಎಂಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಅವರ ಸಂಯುಕ್ತಾಶ್ರಯದಲ್ಲಿ ಅ.1,2 ರಂದು ಕೃಷಿಕರ ಸಮೃದ್ಧಿಗಾಗಿ "ಸಸ್ಯ ಸಂತೆ ಮತ್ತು ಸಾವಯವ ಪರಿಕರಗಳ ಮಾರಾಟ " ಕಾರ್ಯಕ್ರಮವನ್ನು ನಗರದ ಐಸಿಎಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವಿಜ್ಞಾನಿ ಡಾ. ದೇವರಾಜ ತಿಳಿಸಿದರು.
10ತಿಂಗಳಲ್ಲಿ ಬಳಕೆಗೆ ಸಿದ್ಧ ಚನ್ನಗಿರಿಯ ಒಳ ಚರಂಡಿ
ಚನ್ನಗಿರಿ ಪಟ್ಟಣ ಕೊಳಚೆ ಮುಕ್ತ ಪಟ್ಟಣವಾಗುತ್ತಿದ್ದು, ಒಳ ಚರಂಡಿ ವ್ಯವಸ್ಥೆ ಕೆಲಸ ಭರದಿಂದ ನಡೆಯುತ್ತಿದೆ. ಮುಂದಿನ 10ತಿಂಗಳಿನಲ್ಲಿ ಪಟ್ಟಣದ ಸಾರ್ವಜನಿಕರ ಬಳಕೆಗೆ ಸಿದ್ಧವಾಗುತ್ತಿದ್ದು, ಇದರಿಂದ ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಲಿದೆ.
ಖೋ ಖೋ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ರಾಜ್ಯದ ಸಿ.ಬಿಎಸ್.ಸಿ ಪಠ್ಯ ಕ್ರಮದ ಶಾಲೆಗಳ ಕೀಡಾಕೂಟಗಳು ಸೆಪ್ಟಂಬರ್ 25ರಂದು ಬೆಂಗಳೂರಿನ ಶ್ರೀ ಸಿದ್ದಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ನಡೆದಿದ್ದು, ಹೊನ್ನಾಳಿಯ ಶ್ರೀಸಾಯಿ ಗುರುಕುಲ ವಸತಿ ಶಾಲೆಯ ಮಕ್ಕಳು, 14 ವರ್ಷದೊಳಗಿನ ವಿದ್ಯಾರ್ಥಿನಿಯರ ವಿಭಾಗದಲ್ಲಿ ಸಿ.ಬಿ.ಎಸ್.ಸಿ. ಕ್ಲಸ್ಟರ್- 8ರ ಖೋ- ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಅಡಳಿತ ಮಂಡಳಿಯ ಕಾರ್ಯದರ್ಶಿ ಸೌಮ್ಯ ಪ್ರದೀಪ್ ಗೌಡ ತಿಳಿಸಿದರು.
ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ
ತ್ಯಾಜ್ಯದಿಂದ ಉಂಟಾಗುತ್ತಿರುವ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ದೃಷ್ಟಿಯಲ್ಲಿ ಪರಿಸರ ಸ್ವಚ್ಛತೆ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡರು ತಿಳಿಸಿದರು.
ಸ್ವಚ್ಛತೆ ಎಂಬುದು ಒಂದು ದಿನಕ್ಕೆ ಮೀಸಲಾಗಬಾರದು
ಸ್ವಚ್ಛತಾ ಕಾರ್ಯಕ್ರಮ ಎಂಬುದು ಕೇವಲ ಒಂದು ದಿನಕ್ಕೆ ಮೀಸಲಾಗಿರಬಾರದು. ಇದು ನಿತ್ಯ ನಡೆಯುವ ಕಾರ್ಯವಾಗಬೇಕು. ನಮ್ಮ ಮನೆ, ಸುತ್ತಮುತ್ತಲ ಪರಿಸರ ಸ್ವಚ್ಛವಾಗಿದ್ದರೆ, ಯಾವುದೇ ರೀತಿಯ ರೋಗಗಳು ಹರಡುವುದಿಲ್ಲ ಎಂದು ರೈಲ್ವೆ ಪೊಲೀಸ್ ಠಾಣೆಯ (ಆರ್‌ಪಿಎಫ್)ಸಬ್ ಇನ್ಸ್ಪೆಕ್ಟರ್ ಬಿ.ಎನ್. ಕುಬೇರಪ್ಪ ಹೇಳಿದರು.
ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಸಂಘಟನೆ ಅಗತ್ಯ: ಶಂಭುಲಿಂಗಪ್ಪ
ಸಮಾಜ ಸಮಸ್ಯೆಗಳು ಹಾಗೂ ಸೌಕರ್ಯ ಒದಗಿಸಿಕೊಡುವಂತೆ ಮತ್ತು ಒಳ ಮೀಸಲಾತಿ ಜಾರಿಗೆ ಮಾಡುವ ಸಂಬಂಧ ಅನೇಕ ವಿಚಾರಗಳನ್ನು ಚರ್ಚೆ
ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಹಬ್ಬದಂತೆ ಆಚರಿಸಿ: ತಹಸೀಲ್ದಾರ್‌ ಪಟ್ಟರಾಜಗೌಡ
ಮಹಾತ್ಮರ ಜನ್ಮದಿನಾಚರಣೆಗಳನ್ನು ಸ್ವಂತ ತಮ್ಮ ಕುಟುಂಬದ ಹಬ್ಬದ ರೀತಿಯಲ್ಲಿ ಅತ್ಯಂತ ಹೆಮ್ಮೆ, ಸಂಭ್ರಮಗಳಿಂದ ಆಚರಿಸಬೇಕಿದೆ
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 581
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved