• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ರಾಷ್ಟ್ರೀಯ ನಾಯಕರಿಗೆ ದಿಲ್ಲೀಲಿ ಆಮ್ ಆದ್ಮಿ ಭೀತಿ!
ದಾವಣಗೆರೆ: ದೆಹಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗಿರುವ ಬೆನ್ನಲ್ಲೇ ಸೋಲಿನ ಭೀತಿಯಿಂದ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 20 ಸಾವಿರ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಹುನ್ನಾರ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಆರೋಪಿಸಿದರು.
ಪ್ರಜಾಪ್ರಭುತ್ವ ಸದೃಢಕ್ಕೆ ಉಪದ್ರವಿ ಬರಹಗಾರರ ಅಗತ್ಯ
ದಾವಣಗೆರೆ: ಬರಹಗಾರರಲ್ಲಿ ಉಪದ್ರವಿ, ನಿರುಪದ್ರವಿ ಎಂಬ ಎರಡು ರೀತಿಯವರಿದ್ದು, ಪ್ರಜಾಪ್ರಭುತ್ವ ಸದೃಢವಾಗಲು ಅನುಕೂಲಸಿಂಧು ನಿರುಪದ್ರವಿ ಬರಹಗಾರರಿಗಿಂತಲೂ ಉಪದ್ರವಿ ಬರಹಗಾರರ ಸಂಖ್ಯೆ ಹೆಚ್ಚಾಗಬೇಕು ಎಂದು ಹಿರಿಯ ಸಾಹಿತಿ, ಚಿಂತಕ ಕುಂ.ವೀರಭದ್ರಪ್ಪ ಹೇಳಿದರು.
ಡಿ.1ರಿಂದ ಥೀಮ್‌ ಪಾರ್ಕ್‌, ರಂಗ ಮಂದಿರ ವೀಕ್ಷಣೆಗೆ ಮುಕ್ತ
ದಾವಣಗೆರೆ: ಗ್ರಾಮೀಣ ಪರಿಸರದ ಅನೇಕ ವೈವಿಧ್ಯಮಯ ಜೀವನಶೈಲಿ ಬಿಂಬಿಸುವ ಮತ್ತು ಮಕ್ಕಳಿಗೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ದೃಶ್ಯದ ಮೂಲಕ ಪರಿಚಯಿಸುವ ಥೀಮ್‌ ಪಾರ್ಕ್ ಮತ್ತು ಗ್ರೀಕ್‌ ಶೈಲಿಯ ಕಲಾತ್ಮಕ ಬಯಲು ರಂಗ ಮಂದಿರಗಳನ್ನು ಡಿ.1ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸುವುದಾಗಿ ದಾವಣಗೆರೆ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ತಿಳಿಸಿದರು.
ಪ್ರಕರಣ ಮುಚ್ಚಿ ಹಾಕಲು ಶಾಸಕರ ಮೇಲೆ ಆರೋಪ
ಹರಿಹರ: ತನ್ನ ಪ್ರಕರಣವನ್ನ ಮುಚ್ಚಿ ಹಾಕಲು ಡಿ.ಹನುಮಂತಪ್ಪ ಸಮಾಜದ ಮುಖಂಡರನ್ನು ದಿಕ್ಕು ತಪ್ಪಿಸಿ ವಿನಾಕಾರಣ ಶಾಸಕ ಬಿ.ಪಿ.ಹರೀಶ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ನಗರಸಭಾ ಬಿಜೆಪಿ ಸದಸ್ಯ ಆಟೋ ಹನುಮಂತಪ್ಪ ತಿಳಿಸಿದರು.
ಪಾಲಿಕೆಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ, ಕನ್ನಡ ಪರ ಸಂಘಟನೆಗಳು ಹಾಗೂ ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೆಳಿಗ್ಗೆ ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಗಣ್ಯರಿಂದ ಧ್ವಜಾರೋಹಣ ಕಾರ್ಯಕ್ರಮ, ಭುವನೇಶ್ವರಿ ತಾಯಿಯ ಮೆರವಣಿಗೆಯು ಜಾನಪದ ಕಲಾ ತಂಡಗಳು, ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆ ನಡೆಯಿತು.
ನಾಳೆ ಕನ್ನಡ ನಾಡು ಹಿತರಕ್ಷಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ
ಕನ್ನಡ ನಾಡು ಹಿತರಕ್ಷಣಾ ಸಮಿತಿಯ ವತಿಯಿಂದ ರಾಜ್ಯ ಮಟ್ಟದ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನ.29ರಂದು ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಕೊಂಡುಕುರಿಯಲ್ಲಿ ಕಚ್ಚಾಬಾಂಬ್ ಸಿಡಿದು ಹಸು ದುರ್ಮರಣ
ಜಗಳೂರು ತಾಲೂಕಿನ ಕೊಂಡುಕುರಿ ಅರಣ್ಯವ್ಯಾಪ್ತಿಯ ಗೋಡೆ ಗ್ರಾಮದ ಸುತ್ತಮುತ್ತ ಹುಬ್ಬಳ್ಳಿಯಿಂದ ಆಗಮಿಸಿದ ಬಾಂಬ್ ನಿಷ್ಕ್ರೀಯ ತಂಡ ಪರಿಶೀಲನೆ ನಡೆಸಿದರು.
ಶ್ರೇಯಸ್ಸಿಗೆ ಗುರುವಿನ ಆಶೀರ್ವಾದ ಅತಿ ಮುಖ್ಯ
ಮನುಷ್ಯನ ಸರ್ವತೋಮುಖ ಅಭಿವೃದ್ಧಿಗೆ ಚೈತನ್ಯ ಕಾಣಬೇಕದಾರೆ ಗುರುವಿನ ಆಶೀರ್ವಾದ ಬೇಕು ಎಂದು ಕೋಣಂದೂರು ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು.
ಚಿತ್ರಕಲೆ, ಶಿಲ್ಪಗಳ ಪ್ರದರ್ಶನ, ಮಾರಾಟಕ್ಕೆ ಕುಲಪತಿ ಕರೆ
ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದ ವಜ್ರ ಮಹೋತ್ಸವ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಿರುವ ಶಿಲ್ಪಕಲಾ ಸಮಕಾಲೀನ ಸಮೂಹ ಶಿಲ್ಪಕಲಾ ಪ್ರದರ್ಶನವನ್ನು ದಾವಿವಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಉದ್ಘಾಟಿಸಿಸಿದರು.
ನಾಳೆ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಪ್ರಶಸ್ತಿ ಪ್ರದಾನ
ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ಬೆಂಗಳೂರಿನ ಕುಮಾರ ಕೃಪ ರಸ್ತೆಯ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ವಾರ್ಷಿಕ ದತ್ತಿ ಪ್ರಶಸ್ತಿ ಹಾಗೂ ಸಂಪಾದಕರಿಗೆ ಸಂಘದ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನ.29ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ರಾಜ್ಯ ಸಹ ಕಾರ್ಯದರ್ಶಿ ಆರ್.ರವಿ ತಿಳಿಸಿದರು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 642
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved