• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಂತ್ರಿಕ ಹುದ್ದೆಗಳ ವೇತನ ನೀಡಿ, ಸೌಲಭ್ಯಗಳ ಕಲ್ಪಿಸಿ
ಗ್ರಾಮ ಆಡಳಿತ ಅಧಿಕಾರಿಗಳಿಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ನಗರದ ತಾಲೂಕು ಕಚೇರಿ ಎದುರು ಧರಣಿ ನಡೆಸಿದರು.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಆಧಿಕಾರಿಗಳ ಧರಣಿ
ಗ್ರಾಮ ಆಳಿತಾಧಿಕಾರಿಗಳ ಸಂಘದ ಪದಾಧಿಕಾರಿಗಳು ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನ್ಯಾಮತಿ ತಹಸೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಗುರುವಾರ ಮುಷ್ಕರ ನಡೆಸಿದ್ದಾರೆ.
ದಾವಣಗೆರೆ ದಸರಾ ಕ್ರೀಡಾಕೂಟ : ಭತ್ಯೆ, ಗೌರವ ಧನಕ್ಕೆ ಹಣವಿಲ್ಲದೇ ಕ್ರೀಡಾ ಇಲಾಖೆ ವಿಲವಿಲ!

ದಾವಣಗೆರೆ ಜಿಲ್ಲಾ ದಸರಾ ಕ್ರೀಡಾಕೂಟ-2024ಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳ ಸಾವಿರಾರು ಮಕ್ಕಳು ಪ್ರಯಾಣ ಭತ್ಯೆ, ತುಟ್ಟಿಭತ್ಯೆ ಇಲ್ಲದೇ, ಕ್ರೀಡಾಕೂಟಕ್ಕೆ ನಿಯೋಜನೆಗೊಂಡಿದ್ದ ದೈಹಿಕ ಶಿಕ್ಷಕರಿಗೆ ಗೌರವಧನಕ್ಕೆ ಹಣ ಇಲ್ಲವೆಂದು, ಹಿರಿಯ ಕ್ರೀಡಾಪಟುವೊಬ್ಬರು ಕೈಗಡ ಕೊಟ್ಟ ಘಟನೆಗೆ  ಕ್ರೀಡಾಕೂಟ ಸಾಕ್ಷಿಯಾಗಿದೆ!

ಇಲಿಯಾಸ್‌ ಕೊಲೆ ಪ್ರಕರಣ: ಪತಿ ಬಲಿ ಪಡೆದ ಪತ್ನಿ, ಪ್ರಿಯಕರ ಸೆರೆ
ಅನೈತಿಕ ಸಂಬಂಧ ಹಿನ್ನೆಲೆ ಬಸವಾಪಟ್ಟಣದಲ್ಲಿ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪ್ರಕರಣವನ್ನು ಬಸವಾಪಟ್ಟಣ ಪೊಲೀಸರು ಮಂಗಳವಾರ ಬೇಧಿಸಿದ್ದಾರೆ. ಮೃತ ಚನ್ನಗಿರಿ ಪಟ್ಟಣದ ಇಲಿಯಾಸ್ ಅಹಮ್ಮದ್‌ನ ಪತ್ನಿ ಆಯೇಷಾ ಬೀಬಿ ಹಾಗೂ ಆಕೆಯ ಪ್ರಿಯಕರ ಮಂಜುನಾಥನನ್ನು ಬಂಧಿಸಿದ್ದಾರೆ.
ಕೆಲಸ ಮಾಡುವ ಶಾಸಕ, ಸಂಸದರಿಗೇ ಮತ ಹಾಕಿ: ಡಾ.ಪ್ರಭಾ
ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿ, ಕೆಲಸ ಮಾಡುವ ಶಾಸಕ ಮತ್ತು ಸಂಸದರಿಗೆ ಮಾತ್ರವೇ ಗೆಲ್ಲಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಕಳ್ಳನ ಬಂಧನ: ₹2.63 ಲಕ್ಷ ಮೌಲ್ಯದ ಐದು ಬೈಕ್‌ಗಳ ಜಪ್ತಿ
ಅನುಮಾನಾಸ್ಪದವಾಗಿ ಗಸ್ತು ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಯನ್ನು ವಶಕ್ಕೆ ಪಡೆದ ತಾಲೂಕಿನ ಹದಡಿ ಪೊಲೀಸರು, ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳನ್ನು ಬೇಧಿಸಿದ್ದಾರೆ. ಬಂಧಿತನಿಂದ, ₹2.63 ಲಕ್ಷ ಮೌಲ್ಯದ 5 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಹೆಣ್ಣುಮಕ್ಕಳ ಸುರಕ್ಷತೆಗೆ ಸಿಸಿ ಕ್ಯಾಮರಾಗಳ ಅಳವಡಿಸಿ: ಡಾ.ಪ್ರಭಾ
ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳಿಂದ ಸೃಜನಾತ್ಮಕ, ಕ್ರಿಯಾತ್ಮಕ ಆಲೋಚನೆಗಳು ಮೂಡಲಿ. ಜಿಲ್ಲೆಯ ಅಭಿವೃದ್ಧಿ ಮತ್ತು ಬ್ರಾಂಡ್ ದಾವಣಗೆರೆ ಸಾಧನೆಗೆ ಸದಾ ಬದ್ಧರಿದ್ದೇವೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೋಲ್ಕುಂಟೆ ಅಂಗನವಾಡಿಗೆ ಶಾಸಕ ದಿಢೀರ್‌ ಭೇಟಿ: ಅವ್ಯವಸ್ಥೆಗೆ ಗರಂ
ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ ಇಲ್ಲ. ಬೆಳಗ್ಗೆ ಮಕ್ಕಳು ಬಂದರೂ ಹಾಜರಿ ಹಾಕಿಲ್ಲ. ಕಾರ್ಯಕರ್ತೆ ಬೆಳಗ್ಗೆ ಮಕ್ಕಳಿಗೆ ಊಟ ಕೊಟ್ಟು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ ಹೊರಗೆ ಹೋಗಿದ್ದರು. ಇದನ್ನು ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಗರಂ ಆದರು.
ಹರಿಹರದಲ್ಲಿ ಹದಗೆಟ್ಟ ರಸ್ತೆಗಳ ದುರಸ್ತಿಗೆ ಶೀಘ್ರ ಕ್ರಮ
ಕಾಳಿದಾಸ ನಗರದ 14ನೇ ವಾರ್ಡಿಗೆ ನಗರಸಭಾ ಉಪಾಧ್ಯಕ್ಷ ಎಂ.ಜಂಬಣ್ಣ ಹಾಗೂ ಪೌರಾಯುಕ್ತ ಪಿ.ಸುಬ್ರಹ್ಮಣ್ಯ ಶೆಟ್ಟಿ ಬುಧವಾರ ಬೆಳ್ಳಂಬೆಳಗ್ಗೆ ಭೇಟಿ ನೀಡಿ, ತಗ್ಗು- ಗುಂಡಿಗಳು ಬಿದ್ದ ರಸ್ತೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮುಡಾ ದಾಖಲೆ ನೀಡಿದ್ದೇ ಡಿಕೆಶಿ, ಸಿಎಂ ಆಪ್ತ ಬಳಗ
ಮುಡಾ ಹಗರಣ ದಾಖಲೆ ನೀಡಿರುವುದೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 581
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved