• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ.10ರಂದು ಸುವರ್ಣಸೌಧಕ್ಕೆ ಪಂಚಮಸಾಲಿ ಮುತ್ತಿಗೆ
ದಾವಣಗೆರೆಯಲ್ಲಿ ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಮಾಜಿ ಶಾಸಕ, ಪಂಚಮಸಾಲಿ ನಾಯಕ ಎಚ್.ಎಸ್.ಶಿವಶಂಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯೋತ್ಸವ ಜೊತೆಗೆ ಸಾಧಕರಿಗೆ ಗೌರವಾರ್ಪಣೆ ಸ್ವಾಗತ
ದಾವಣಗೆರೆಯ ವಿನೋಬನಗರದಲ್ಲಿ ಸಾರ್ವಜನಿಕ ಸೇವಾ ಸಮಿತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರನ್ನು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಗುಣಮಟ್ಟದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ
ದಾವಣಗೆರೆಯ 2ನೇ ವಾರ್ಡ್‌ನಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಲಕ್ಷ್ಮೀರಂಗನಾಥ ದೇವಾಲಯಕ್ಕೆ ಮೂಲ ಸೌಕರ್ಯ ನೀಡಲು ಬದ್ಧ
ತಾಲೂಕಿನ ದೇವರಹಳ್ಳಿ ಗ್ರಾಮಲ್ಲಿರುವ ಶ್ರೀ ಉಡುಗಿರಿ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡುತ್ತೀರುವ ಶಾಸಕ ಬಸವರಾಜ ವಿ.ಶಿವಗಂಗಾ
ಭಿನ್ನಾಭಿಪ್ರಾಯ ಮರೆತು, ಪಕ್ಷಕ್ಕಾಗಿ ಚರ್ಚಿಸೋಣ ಬನ್ನಿ
ಯತ್ನಾಳ್ ಮತ್ತು ಅತೃಪ್ತರಿಗೆ ಚರ್ಚೆಗೆ ಯಡಿಯೂರಪ್ಪ ಮುಕ್ತ ಆಹ್ವಾನ
ದಾವಣಗೆರೆಗೆ ಹಿಡಿದಿದ್ದ ಗ್ರಹಣ ಬಿಟ್ಟಿದೆ
ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥರ ಜನ್ಮದಿನಾಚರಣೆ ಸಮಾರಂಭವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಮತ್ತೆ ಬಿಜೆಪಿ ಬಲಪಡಿಸುವ ಸಂಕಲ್ಪ: ಯಡಿಯೂರಪ್ಪ
ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌ರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಬಿಎಸ್‌ವೈ ಹೇಳಿಕೆ
ಸಂವಿಧಾನ ರಕ್ಷಣೆ ಪ್ರಜೆಗಳ ಜವಾಬ್ದಾರಿ
ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು.
ಮಹಿಳೆಯರು ಮತ್ತಷ್ಟು ಸಬಲರಾಗಲಿ : ಆವರಗೆರೆ ಚಂದ್ರು
ದಾವಣಗೆರೆ: ಈಗಾಗಲೇ ಮಹಿಳೆಯರು ಸಬಲೀಕರಣದತ್ತ ದಾಪುಗಾಲು ಇಡುತ್ತಿದ್ದಾರೆ. ಇದು ಸಾಲದು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುವುದರ ಮೂಲಕ ಮತ್ತಷ್ಟು ಸಬಲರಾಗಬೇಕೆಂದು ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಹೇಳಿದರು.
ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಲಿ
ಚನ್ನಗಿರಿ: ಕಾರ್ಮಿಕ ವರ್ಗವು ಈ ದೇಶದ ಶಕ್ತಿಯಾಗಿದ್ದು, ಕಾರ್ಮಿಕ ವರ್ಗ ಒಂದು ದಿನ ತಮ್ಮ ಕೆಲಸವನ್ನು ನಿಲ್ಲಿಸಿದರೆ ದೇಶದ ಆರ್ಥಿಕತೆಯೇ ಬುಡಮೇಲು ಆಗಲಿದೆ. ದೇಶದ ಆರ್ಥಿಕ ಸ್ಥಿತಿಯನ್ನು ಕಾಪಾಡುವಂತಹ ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು-ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ಒತ್ತಾಯಿಸಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 642
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved