• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ದಿಂಡಿ ಮಹೋತ್ಸವ
ದಾವಣಗೆರೆ: ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ದಿಂಡಿ ಮಹೋತ್ಸವ ಕಾರ್ಯಕ್ರಮವನ್ನು ನ.25 ರಿಂದ 27 ರ ವರೆಗೆ ವಿಜೃಂಭಣೆಯಿಂದ ಇಲ್ಲಿನ ಎಸ್‌ಕೆಪಿ ರಸ್ತೆಯಲ್ಲಿರುವ ವಿಠ್ಠಲಮಂದಿರ ಮತ್ತು ದೊಡ್ಡಪೇಟೆಯಲ್ಲಿರುವ ಶ್ರೀ ನಾಮದೇವ ಭಜನಾ ಮಂದಿರದಲ್ಲಿ ಆಚರಿಸಲಾಗುವುದು ಎಂದು ನಾಮದೇವ ಸಿಂಪಿ ಸಮಾಜ ದೈವ ಮಂಡಳಿ ಅಧ್ಯಕ್ಷ ಎಂ.ಎಸ್.ವಿಠ್ಠಲ್ ತಿಳಿಸಿದರು.
ದೇಶದಲ್ಲಿರುವವರೆಲ್ಲರೂ ಕಾನೂನಿನ ಬಗ್ಗೆ ತಿಳಿದಿರಲಿ
ದಾವಣಗೆರೆ: ನಮ್ಮ ದೇಶದಲ್ಲಿ ಇರುವವರೆಲ್ಲರೂ ಕಾನೂನಿನ ಬಗ್ಗೆ ತಿಳಿದಿರಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ಹೆಗಡೆ ತಿಳಿಸಿದರು.
ಗಣಿತ ಶಾಸ್ತ್ರವಿಲ್ಲದೇ ಯಾವ ಕ್ಷೇತ್ರವೂ ಇಲ್ಲ
ದಾವಣಗೆರೆ: ಗಣಿತ ಶಾಸ್ತ್ರದ ಜ್ಞಾನವಿಲ್ಲದೇ ಇಂದಿನ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಏನನ್ನೇ ಮಾಡುವುದಕ್ಕೂ ಸಾಧ್ಯವಿಲ್ಲ, ಗಣಿತ ಎಲ್ಲಾ ವಿಷಯಗಳಿಗೂ ತಾಯಿ ಇದ್ದಂತೆ ಎಂದು ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎ.ಡಿ.ಕುಂಬಾರ ತಿಳಿಸಿದರು.
ಸರ್ಕಾರ ಶಾಶ್ವತ ನೀರಾವರಿ ಯೋಜನೆಗಳಿಗೆ ಒತ್ತು ನೀಡಲಿ
ಜಗಳೂರು: ತುಂಗಾಭದ್ರಾ ನದಿ ನೀರು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡರೆ ನಾಡು ಸಮೃದ್ಧಿ ನೀರಾವರಿ ಪ್ರದೇಶವಾಗಲಿದೆ ಎಂದು ಸಿರಿಗೆರೆಯ ತರಳಬಾಳು ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಿಜೆ ಬಡಾವಣೆ ಆಸ್ತಿಗಳು ವಕ್ಫ್ ಹೆಸರಿನಲ್ಲಿಲ್ಲ
ದಾವಣಗೆರೆ: ಪಿಜೆ ಬಡಾವಣೆ ನಿವಾಸಿಗಳಿಗೆ ಯಾವುದೇ ಭಯ, ಆತಂಕ ಬೇಡ ಎಂಬ ಭರವಸೆ ನೀಡಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ರ ಜನಪರ ಕಾಳಜಿಯಿಂದಾಗಿ ಆಸ್ತಿಗಳು ಅವುಗಳ ಮಾಲೀಕರ ಹೆಸರಿಗೆ ವೈಯಕ್ತಿಕ ಆಸ್ತಿಗಳಾಗಿ ಮರು ನಮೂದಾಗಿದೆ ಎಂದು ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದ್ದಾರೆ.
ಉಪ ಚುನಾವಣೆ ಸೋಲಿಗೆ ಯತ್ನಾಳ್ ಹರಕು ಬಾಯಿ ಕಾರಣ
ದಾವಣಗೆರೆ: ವಿಧಾನಸಭೆ 2023ರ ಸಾರ್ವತ್ರಿಕ ಚುನಾವಣೆ, ಈಗಿನ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬಸವನಗೌಡ ಪಾಟೀಲ ಯತ್ನಾಳ್‌ನ ಹರಕು ಬಾಯಿಯೇ ಕಾರಣ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.
ಪಿಜೆ ಬಡಾವಣೆ 4.13 ಎಕ್ರೆ ಈಗ ಸರ್ಕಾರಿ ಖರಾಬು
ದಾವಣಗೆರೆ: ದಾವಣಗೆರೆ ಪಿಜೆ ಬಡಾವಣೆಯ 4.13 ಎಕರೆ ವಕ್ಫ್ ಆಸ್ತಿಯಲ್ಲ. ಅದು ಸರ್ಕಾರಿ ಖರಾಬು ಎಂಬುದಾಗಿ ಪಹಣಿಯಲ್ಲಿ ತಿದ್ದುಪಡಿ ಮಾಡಿರುವ ಬೆನ್ನಲ್ಲೇ ನಿಟ್ಟಿಸಿರುವ ಬಿಟ್ಟಿರುವ ಸ್ಥಳೀಯ ನಿವಾಸಿಗಳು ಇದಕ್ಕೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದೂಡಾ ಅಧ್ಯಕ್ಷ ದಿನೇಶ್‌ ಕೆ.ಶೆಟ್ಟಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ವ್ಯಾಕರಣ, ಹಳೆಗನ್ನಡ ಸರಿ ಓದದ ಪ್ರಾಧ್ಯಾಪಕರು!
ದಾವಣಗೆರೆ: ಪ್ರಸ್ತುತ ವ್ಯಾಕರಣ, ಛಂದಸ್ಸು, ಹಳೆಗನ್ನಡ ಸರಿಯಾಗಿ ಓದಿ, ಬೋಧಿಸುವ ಶಿಕ್ಷಕರು, ಬೋಧಕರ ಸಂಖ್ಯೆ ಕಡಿಮೆ ಇದ್ದು, ಇಂತಹ ವಿಪರ್ಯಾಸದ ಸ್ಥಿತಿಯಲ್ಲಿ ನಾವು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಕುಮಾರ ಚಲ್ಯ ವಿಷಾದಿಸಿದರು.
ನಮ್ಮ ದೇಶೀಯ ಸಂಸ್ಕೃತಿಯು ವಿಶ್ವದಲ್ಲೇ ಶ್ರೇಷ್ಠವಾಗಿದೆ
ದಾವಣಗೆರೆ: ನಮ್ಮ ದೇಶದ ಸಂಸ್ಕೃತಿ ಸಂಸ್ಕಾರಗಳು ಪ್ರಪಂಚದಲ್ಲೇ ಶ್ರೇಷ್ಠವಾಗಿದ್ದು, ನಮ್ಮ ರಾಜ್ಯದ ಸಂಸ್ಕೃತಿಯಂತೂ ಪರಮ ಶ್ರೇಷ್ಠವಾಗಿದೆ, ಇದನ್ನು ಶಾಲಾ ಶಿಕ್ಷಣದಲ್ಲಿ ಪೂರ್ತಿಯಾಗಿ ಕೊಡಲು ಸಾಧ್ಯವಿಲ್ಲ, ಮನೆಯಲ್ಲಿ ಪೋಷಕರೇ ಮಕ್ಕಳಿಗೆ ಕೊಡಬೇಕು ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ.ಮಂಜುನಾಥ ಹೇಳಿದರು.
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 : 17 ಕೇಂದ್ರಗಳಲ್ಲಿ ನಡೆದ ಪರೀಕ್ಷೆ
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 ಪರೀಕ್ಷೆ ಭಾನುವಾರ ನಗರದ 17 ಕೇಂದ್ರಗಳಲ್ಲಿ ನಡೆಯಿತು.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 642
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved