• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳ ರಕ್ಷಣೆ ಮನೆಗಳಿಂದ ಆರಂಭವಾಗಲಿ
ಭಾರತದಂತಹ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ರಾಷ್ಟ್ರಗಳಲ್ಲಿ ಹಲವಾರು ಸಾಮಾಜಿಕ ಸವಾಲುಗಳು ತಾಂಡವವಾಡುತ್ತಿವೆ. ಶಿಕ್ಷಣ, ಬಾಲ ಕಾರ್ಮಿಕತೆ, ಬಾಲ್ಯವಿವಾಹ, ಭಿಕ್ಷಾಟನೆ, ಬಾಲಾಪರಾಧದಂತಹ ಸಮಸ್ಯೆಗಳಿಂದಾಗಿ ಮಕ್ಕಳು ದೌರ್ಜನ್ಯಕ್ಕೆ ಒಳಗುತ್ತಿದ್ದಾರೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥ ಡಾ. ಎಂ.ಯು. ಲೋಕೇಶ್‌ ದಾವಣಗೆರೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಜಗಳೂರು ಮುಖ್ಯ ರಸ್ತೆ ವಿಸ್ತರಣೆಗೆ ಕ್ರಮ ಜರುಗಿಸಿ
ಜಗಳೂರು ಪಟ್ಟಣದ ಮುಖ್ಯ ರಸ್ತೆಯನ್ನು ವಿಸ್ತರಣೆ ಮಾಡುವಂತೆ ತಾಲೂಕು ವಕೀಲರ ಸಂಘ ಅಧ್ಯಕ್ಷ ಬಸವರಾಜ್ ನೇತೃತ್ವದಲ್ಲಿ ವಕೀಲರು ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ.
ಅಧ್ಯಕ್ಷರಾಗಿ ಎಂ.ವಿ.ರವಿ, ಖಜಾಂಚಿಯಾಗಿ ಕುಮಾರ ನಾಯ್ಕ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ನೂತನ ಅಧ್ಯಕ್ಷರಾಗಿ ಪಂಚಾಯತ್‌ರಾಜ್ ಇಲಾಖೆಯ ಎಂ.ವಿ. ರವಿ ಮತ್ತು ಖಜಾಂಚಿಯಾಗಿ ಶಿಕ್ಷಣ ಇಲಾಖೆಯ ಕುಮಾರ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
13ರಂದು ಜಿಲ್ಲೆ ಎಲ್ಲ ಕೋರ್ಟ್‌ಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್‌ ಅದಾಲತ್ ನಡೆಯಲಿದ್ದು, ಇಲ್ಲಿ ರಾಜಿಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅತ್ಯುತ್ತಮ ಅವಕಾಶವಿದೆ. ಕಕ್ಷಿದಾರರು ಸದುಪಯೋಗ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ನೂತನ ಜಿಲ್ಲಾಧಿಕಾರಿಯಾಗಿ ಜಿ.ಎಂ.ಗಂಗಾಧರ ಸ್ವಾಮಿ: ಸ್ವಾಗತ
ಕಳೆದೊಂದು ವರ್ಷದಿಂದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಡಾ. ಎಂ.ವಿ. ವೆಂಕಟೇಶ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮತ್ತು ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಜಿ.ಎಂ. ಗಂಗಾಧರ ಸ್ವಾಮಿ ಅವರಿಗೆ ಸ್ವಾಗತ ಕೋರಲಾಯಿತು.
ಕಳವಾಗಿದ್ದ ಅಲಿ ದೇವರ ವಿಗ್ರಹ ಪತ್ತೆ: ಗ್ರಾಮಸ್ಥರ ಹರ್ಷ
ಕಳೆದ ವಾರ ಮಸೀದಿಯೊಂದರ ಬಾಗಿಲು ಒಡೆದು, ಪೆಟ್ಟಿಗೆಯಲ್ಲಿ ಇಟ್ಟಿದ್ದ ಅಲಿ ದೇವರ ವಿಗ್ರಹವನ್ನು ಕಿಡಿಗೇಡಿಗಳು ಕಳವು ಮಾಡಿದ್ದರು. ಈಗ ಕದ್ದಿದ್ದ ವಿಗ್ರಹವನ್ನು ನಿರ್ಜನ ಪ್ರದೇಶದ ರಸ್ತೆ ಪಕ್ಕ ಬಿಸಾಡಿ, ಖಾರದ ಪುಡಿ ಎರಚಿರುವುದು ನಗರದ ಹೊರ ವಲಯದ ಹಳೇ ಕುಂದುವಾಡ ಗ್ರಾಮದಲ್ಲಿ ಮಂಗಳವಾರ ಪತ್ತೆಯಾಗಿದೆ.
ಕೆರೆಬಿಳಚಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅವ್ಯವಸ್ಥೆ: ಪ್ರಾಚಾರ್ಯ, ಸಿಬ್ಬಂದಿಗೆ ಶಾಸಕ ತರಾಟೆ
ಚನ್ನಗಿರಿ ತಾಲೂಕಿನ ಸೂಳೆಕೆರೆ ಸಮೀಪದ ಕೆರೆಬಿಳಚಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಂಗಳವಾರ ಶಾಸಕ ಬಸವರಾಜು ವಿ. ಶಿವಗಂಗಾ ದಿಢೀರ್‌ ಭೇಟಿ ನೀಡಿ, ಅಲ್ಲಿಯ ಅವ್ಯವಸ್ಥೆಗಳ ಕಂಡು ಪ್ರಾಚಾರ್ಯ ವೀರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು.
ವಿಶ್ವ ಜನಸಂಖ್ಯಾ ದಿನಾಚರಣೆ ನಾಳೆ
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಸಂಘ ವತಿಯಿಂದ ಜು.11ರಂದು `ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗಳಿಗೆ ಹೆಮ್ಮೆ ತರುತ್ತದೆ` ಎಂಬ ಘೋಷವಾಕ್ಯದೊಂದಿಗೆ ರಾಜ್ಯಮಟ್ಟದ 2024ನೇ ಸಾಲಿನ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ನಗರದ ಬಿಐಇಟಿ ಕಾಲೇಜಿನ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಅನರ್ಹ ಶಿಕ್ಷಕರು, ಪ್ರಾಚಾರ್ಯರ ನೇಮಿಸುವ ನಡೆ ಅಸಹನೀಯ
ಖಾಸಗಿ ಶಾಲಾ-ಕಾಲೇಜುಗಳ ಪೈಕಿ ಅನೇಕ ಕಡೆ ಶಿಕ್ಷಕರು, ಬೋಧಕರು ಮತ್ತು ಪ್ರಾಚಾರ್ಯರ ನೇಮಕಾತಿಯಲ್ಲಿ ಸಮಗ್ರ ದಾಖಲಾತಿಗಳನ್ನೇ ಪರಿಶೀಲಿಸದೇ ವಿದ್ಯಾರ್ಹತೆ ಮತ್ತು ಅನುಭವವೇ ಇಲ್ಲದವರನ್ನು ನೇಮಕ ಮಾಡುವ ಕೆಲಸವಾಗುತ್ತಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ಜಿಲ್ಲಾಧ್ಯಕ್ಷ ಜೆ. ಅರುಣಕುಮಾರ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ಉತ್ತಮ ನಾಯಕತ್ವ ಗುಣಗಳ ಬೆಳೆಸಿಕೊಳ್ಳಿ: ಮಂಜುನಾಥ
ಮಕ್ಕಳು ಶಿಕ್ಷಣದ ಜತೆಗೆ ನಾಯಕತ್ವ ಗುಣ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಬೇಕೆಂದು ಮಹಾನಗರ ಪಾಲಿಕೆ ಮಾಜಿ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved