• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತೆ ಅತ್ಯಾಚಾರಿಗೆ ಜೈಲು: 8 ಸಾವಿರ ದಂಡ
ಮನೆಯಲ್ಲಿ ಆಟವಾಡುತ್ತಿದ್ದ 15 ವರ್ಷದ ಅಪ್ರಾಪ್ತೆ ಮೇಲೆ ದೈಹಿಕ ದೌರ್ಜನ್ಯ ಎಸಗಿ, ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹8 ಸಾವಿರ ದಂಡ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ಬಿಪಿಎಲ್‌ ಕಾರ್ಡ್‌ ರದ್ದು: ಜಿಲ್ಲೆಯಲ್ಲಿ ತಾಲೂಕು ಕಚೇರಿಗೆ ಫಲಾನುಭವಿಗಳ ದೌಡು
ಬಿಪಿಎಲ್‌ನಿಂದ ಎಪಿಎಲ್‌ಗೆ ಪಡಿತರ ಚೀಟಿ ಬದಲಾದ ಹಿನ್ನೆಲೆಯಲ್ಲಿ ಕೆಲ ಅರ್ಹ ಫಲಾನುಭವಿಗಳು ಕಾರ್ಡ್‌ಗಳನ್ನು ಹಿಡಿದುಕೊಂಡು ನಗರ, ಜಿಲ್ಲೆಯ ವಿವಿಧ ತಾಲೂಕು ಕಚೇರಿಗಳಿಗೆ ಅಲೆಯುತ್ತಿದ್ದ ದೃಶ್ಯ ಗುರುವಾರ ಕಂಡುಬಂದಿತು.
ಐಎಎಸ್‌, ಐಪಿಎಸ್ ತರಬೇತಿ ಸಂಸ್ಥೆ ಮಾಲೀಕ ಜಿ.ಎನ್‌. ಶರತ್‌ ಆತ್ಮಹತ್ಯೆ
ಐಎಎಸ್‌, ಐಪಿಎಸ್‌, ಕೆಎಎಸ್‌ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುತ್ತಿದ್ದ ಪ್ರತಿಭಾವಂತ ಯುವಕನೊಬ್ಬ ಮನೆಯಲ್ಲಿ ಹೆತ್ತವರು ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ನಗರದ ಎಸ್‌.ಎಸ್‌. ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.
ಓದುಗರ ಸಂಖ್ಯೆ ಹೆಚ್ಚಳಕ್ಕೆ ವಿವಿಧ ಕಾರ್ಯಕ್ರಮ
ಗ್ರಂಥಾಲಯದ ಓದುಗರ ಸಂಖ್ಯೆ ಹೆಚ್ಚಿಸಲು ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ ಹರಿಹರದಲ್ಲಿ ಹೇಳಿದ್ದಾರೆ.
36ನೇ ರೆಸ್ಪಿಕಾನ್-2024 ಸಮ್ಮೇಳನಕ್ಕೆ ತಜ್ಞ ವೈದ್ಯರು
ಮಕ್ಕಳ ಶ್ವಾಸಕೋಶ ತಜ್ಞರ ಮೂರು ದಿನಗಳ 36ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ರೆಸ್ಪಿಕಾನ್-2024 ನಗರದ ಎಸ್‌.ಎಸ್‌. ಕನ್ವೆನ್ಷನ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ರಾಷ್ಟ್ರೀಯ ಸಮ್ಮೇಳನ ರೆಸ್ಪಿಕಾನ್ -2024ರ ಸರಣಿ ಕಾರ್ಯಾಗಾರಗಳು ಇಲ್ಲಿನ್ನ ಎಸ್‌.ಎಸ್‌. ಸಭಾಂಗಣ, ಎಸ್‌.ಎಸ್‌. ಹೈಟೆಕ್ ಆಸ್ಪತ್ರೆ ಹಾಗೂ ಜೆಜೆಎಂ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಆರಂಭವಾಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ಅಗತ್ಯ
ಸರ್ಕಾರಿ ಶಾಲೆಗಳು ಅಭಿವೃದ್ಧಿಯಾದರೆ ಶೋಷಿತ ಸಮುದಾಯ ಹಾಗೂ ಬಡವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಲು ಸಾಧ್ಯ ಎಂದು ಹರಿಹರ ತಾಲೂಕು ಸರ್ಕಾರಿ ಉರ್ದು ಭಾಷಾ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ಮುಶ್ತಾಖ್ ಅಹ್ಮದ್ ಹರಿಹರದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ : ಗೋವಿಂದ ಕಾರಜೋಳ ಹೇಳಿಕೆ
ಸಿದ್ದರಾಮಯ್ಯ ತಮ್ಮ ಮೇಲೆ ಆರೋಪಗಳು ಬಂದಾಗಲೆಲ್ಲಾ ಬಿಜೆಪಿ ಕಡೆ ಬೊಟ್ಟು ಮಾಡುವಂತಹ ಕಲಾಕಾರ. ಅವರ ವಿರುದ್ಧ ಈಗ ಸ್ಪಪಕ್ಷದ ಶಾಸಕರೇ ಬಂಡಾಯವೆದ್ದಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ ಎಂದು ಚಿತ್ರದುರ್ಗ ಕ್ಷೇತ್ರ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಇಲಾಖೆ ಅನುದಾನಗಳ ಬಳಸಿ, ಜನರಿಗೆ ಸೌಲಭ್ಯ ತಲುಪಿಸಿ
ಕೃಷಿಗೆ ಉತ್ಪನ್ನಗಳು ಪೂರೈಕೆ, ರಸ್ತೆ, ವಿದ್ಯುತ್, ಸಾರಿಗೆ, ಹಾಸ್ಟೆಲ್‌ ನಿರ್ವಹಣೆ, ಶಿಕ್ಷಣ, ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳ ಕಲ್ಪಿಸಬೇಕು. ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕು, ರಸ್ತೆಗಳ ಪಕ್ಕ ಸಸಿಗಳ ನೆಟ್ಟು ಪೋಷಿಸಬೇಕು. ಎಲ್ಲ ಇಲಾಖೆಗಳಲ್ಲೂ ಸರ್ಕಾರದಿಂದ ಸಿಗುವ ಅನುದಾನ ಬಳಸಿ, ಜನರಿಗೆ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಬೇಕಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಸೂಚನೆ ನೀಡಿದ್ದಾರೆ.
ವಕ್ಫ್‌, ಸ್ಮಶಾನ ಇನ್ನಿತರೆ ಸಮಸ್ಯೆಗಳ ಪರಿಹರಿಸಲು ಶ್ರಮ
ಪರಿಶಿಷ್ಟ ಜಾತಿ-ಪಂಗಡ ಸಮುದಾಯಗಳ ಜನರ ಸಮಸ್ಯೆ, ಪ್ರಚಲಿತ ವಕ್ಫ್ ಬೋರ್ಡ್ ಆಸ್ತಿ ವಿವಾದ ಸೇರಿದಂತೆ ಕೆಲ ಪ್ರಮುಖ ವಿಚಾರಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವ ಜೊತೆಗೆ ಪೊಲೀಸ್ ಇಲಾಖೆಮಟ್ಟದ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜಿ ಸಂಧಾನದಿಂದ ವ್ಯಾಜ್ಯಗಳ ಇತ್ಯರ್ಥ್ಯಕ್ಕೆ ಮುಂದಾಗಿ
ಸಣ್ಣ ಸಣ್ಣ ವಿಷಯಕ್ಕೆ ಹತ್ತಾರು ವರ್ಷಗಳ ಕಾಲ ನ್ಯಾಯಾಲಯಕ್ಕೆ ಅಲೆದಾಡದೇ, ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಕಕ್ಷಿದಾರರು ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು. ದ್ವೇಷ, ಅಸೂಯೇ, ವೈಷಮ್ಯ, ಅಹಂಕಾರಗಳನ್ನು ತ್ಯಜಿಸಿ ಬಾಳಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 642
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved