ರೈತವಿರೋಧಿ ನೀತಿ ವಿರುದ್ಧ ಸಂಯುಕ್ತ ಹೋರಾಟ-ಕರ್ನಾಟಕದಿಂದ ಪ್ರತಿಭಟನೆಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಪೊರೇಟ್ ಪರ ನೀತಿ, ರೈತವಿರೋಧಿ ನೀತಿಗಳ ವಿರುದ್ಧ ಪ್ರಬಲ ರೈತ, ಕಾರ್ಮಿಕ ಚಳವಳಿಯನ್ನು ಬೆಳೆಸಲು ರಾಷ್ಟ್ರವ್ಯಾಪಿ ನೀಡಿರುವ ಕರೆಯ ಮೇರೆಗೆ ನಗರದ ಶ್ರೀ ಜಯದೇವ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.