• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೇಬೆನ್ನೂರಲ್ಲಿ ಅದ್ಧೂರಿ ಗಣೇಶ ಮೆರವಣಿಗೆ
ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಆಶ್ರಯದಲ್ಲಿ ನಾಲ್ಕನೇ ವರ್ಷ ಪ್ರತಿಷ್ಟಾಪಿಸಿದ ಗಣೇಶ ಮೂರ್ತಿ ವಿಸರ್ಜನೆ ಮತ್ತು ಬೃಹತ್ ಶೋಭಾಯಾತ್ರೆ ಗುರುವಾರ ರಾತ್ರಿ ಸಂಪನ್ನಗೊಂಡಿತು.
ಏಕತೆ ಕಾಪಾಡುವಲ್ಲಿ ಸಂವಿಧಾನ ಕೊಡುಗೆ ಅಪಾರ: ಸಂಸದೆ
ಡಾ. ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ‍್ಯ, ಸಮಾನತೆ ಕಲ್ಪಿಸಲಾಗಿದೆ. ಭ್ರಾತೃತ್ವತೆಯೊಂದಿಗೆ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಕ್ಯಾಸಿನಕೆರೆ ಅಕ್ವಡಕ್ ಶೀಘ್ರ ದುರಸ್ತಿಪಡಿಸಿ
ತಾಲೂಕಿನ ಕ್ಯಾಸಿನಕೆರೆ ಮೂಲಕ ಹಾದುಹೋಗಿರುವ ಭದ್ರಾ ನಾಲೆಯ ಅಕ್ವಡಕ್ ಹಾಳಾಗಿದ್ದು, ದುರಸ್ತಿ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿದೆ. ಅಕ್ವಡಕ್ ಹಾಳಾಗಿ 5 ದಿನಗಳಾಗಿವೆ. ದುರಸ್ತಿ ಕಾರ್ಯ ವಿಳಂಬದಿಂದ ಅಪಾರ ಪ್ರಮಾಣದ ನೀರು ಪೋಲಾಗಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಸಂಘದ ಹೊನ್ನಾಳಿ ತಾಲೂಕು ಅಧ್ಯಕ್ಷ ಕೆ.ಸಿ. ತಿಪ್ಪೇಶ್ ಆರೋಪಿಸಿದರು.
ಕನ್ನಡದ ಮೇರುನಟ ಸಾಹಸಸಿಂಹ ಡಾ.ವಿಷ್ಣುವರ್ಧನ್
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ಗುರುವಾರ ನಗರದ ವಿನೋಬನಗರದ 2ನೇ ಮುಖ್ಯ ರಸ್ತೆಯ ಶ್ರೀ ರಾಮಕೃಷ್ಣ ಆಶ್ರಮದ ಬಳಿಯ ಡಾ.ವಿಷ್ಣುವರ್ಧನ್ ಪುತ್ಥಳಿ ಬಳಿ ಡಾ.ವಿಷ್ಣುವರ್ಧನ್ ಅವರ 75ನೇ ವರ್ಷದ ಜನ್ಮದಿನ ಸಂಭ್ರಮದಿಂದ ಆಚರಿಸಲಾಯಿತು.
ಗಣೇಶ ರಾಜಬೀದಿ ಉತ್ಸವ: ಸಂಚಾರ ಮಾರ್ಗದಲ್ಲಿ ಬದಲಾವಣೆ: ಡಿಸಿ ಆದೇಶ
ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಇರುವುದರಿಂದ ಸಾರ್ವನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸೆ.20ರಂದು ಬೆಳಗೆ, 10ರಿಂದ ರಾತ್ರಿ 11 ಗಂಟೆವರೆಗೆ ಸಂಚಾರ ಮಾರ್ಗಗಳ ಬದಲಾಯಿಸಿ ದಾವಣಗೆರೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಕುಮಾರ ಶಿವಾಚಾರ್ಯ ಶ್ರೀಗಳ ಶಿಕ್ಷಣ ಕಾಳಜಿ ಅಪಾರ
ಲಿಂ. ಹಿರಿಯ ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿ ಶ್ರದ್ಧಾಂಜಲಿ ಕಾರ್ಯಕ್ರಮ ಸೆ.24ರಂದು ಸಾಣೇಹಳ್ಳಿಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಭಕ್ತಿ ಕಾಣಿಕೆಯ ಮಹಾಪೂರವೇ ಹರಿದು ಬರುತ್ತಿದೆ ಎಂದು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಚನ್ನಗಿರಿಯಲ್ಲಿ ಈದ್ ಮಿಲಾದ್ ಅಂಗವಾಗಿ ಮೆರವಣಿಗೆ
ಚನ್ನಗಿರಿ ಪಟ್ಟಣದಲ್ಲಿ ಪ್ರವಾದಿ ಮಹಮ್ಮದ್ ಅವರ 1500ನೇ ವರ್ಷದ ಜನ್ಮದಿನ ಅಂಗವಾಗಿ (ಈದ್ ಮಿಲಾದ್) ಗುರುವಾರ ಮುಸ್ಲಿಂ ಬಾಂಧವರಿಂದ ಬೃಹತ್ ಮೆರವಣಿಗೆ ನಡೆಯಿತು.
ಜಾತಿ ಕಲಂ 9ರಲ್ಲಿ ಉಪ್ಪಾರ ಎಂದು ನಮೂದಿಸಿ
ಜಾತಿ ಗಣತಿಯ ಜಾತಿ ಕಲಂ 9ರಲ್ಲಿ ಉಪ್ಪಾರ ಎಂದು ಕಡ್ಡಾಯವಾಗಿ ನಮೂದಿಸಬೇಕು ಎಂದು ತಾಲೂಕು ಉಪ್ಪಾರ ಸಂಘ ಅಧ್ಯಕ್ಷ ಜಮ್ಮಾಪುರ ಬಿ.ಆರ್. ರಂಗಪ್ಪ ಮನವಿ ಮಾಡಿದ್ದಾರೆ.
ಹೊನ್ನಾಳಿ ತಾಲೂಕಿನ ಗುಡ್ಡಗಳ ರಕ್ಷಿಸಿ
ಹೊನ್ನಾಳಿ ತಾಲೂಕಿನ ಕುಂದೂರು ಗುಡ್ಡ, ಹೊಳೆ ಹರಳಹಳ್ಳಿ, ಹೊಸೂರು ಗುಡ್ಡಗಳಲ್ಲಿ ಅಕ್ರಮ ಮಣ್ಣು-ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭ್ರಷ್ಟಾಚಾರ ವಿರೋಧಿ ವೇದಿಕೆ- ಕರ್ನಾಟಕದ ನೇತೃತ್ವದಲ್ಲಿ ಗುರುವಾರ ನಗರದ ಜಿಲ್ಲಾಡಳಿತ ಭವನ ಬಳಿ ಧರಣಿ ನಡೆಯಿತು.
ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಸರ್ಕಾರ ಡಿ.ಜೆ. ಸೌಂಡ್‌ ಸಿಸ್ಟಂ ಬಳಕೆಗೆ ಅನುಮತಿ ನೀಡದಿದ್ದರೇನಂತೆ, ಹಿಂದೂ ಮಹಾಗಣಪತಿ ಟ್ರಸ್ಟ್‌ನ 8ನೇ ವರ್ಷಕ್ಕೆ ಆಯೋಜನೆ ಮಾಡಿರುವ ಶ್ರೀ ಗಣೇಶ ಮೂರ್ತಿ ವಿಸರ್ಜನೆಯ ಬೃಹತ್ ಶೋಭಾಯಾತ್ರೆ ಸೆ.20ರಂದು 2ರಿಂದ 3 ಲಕ್ಷ ಹಿಂದೂ ಸಮಾಜ ಬಾಂಧವರು ಸೇರುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿಯೇ ಸದ್ದು ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ಹೇಳಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 635
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved