• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ನಿರ್ಲಕ್ಷಿಸಿದರೆ ವೈದ್ಯರ ವಿರುದ್ಧ ಕ್ರಮ: ಶಾಸಕ ಬಸವಂತಪ್ಪ
ರಾಜ್ಯದಲ್ಲಿ ಡೆಂಘೀಜ್ವರ ಮರಣ ಮೃದಂಗ ಬಾರಿಸುತ್ತಿದ್ದು, ದಿನೇದಿನೇ ಸೋಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಬೇಕು. ನಿರ್ಲಕ್ಷ್ಯ ಕಂಡುಬಂದರೆ ತಪ್ಪಿತಸ್ಥ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಮಾನವನ ದುರಾಸೆಯಿಂದ ಪರಿಸರ ನಾಶ ದುರಂತ: ನಟರಾಜ ರಾಯ್ಕರ್‌
ಮನುಷ್ಯರು ಜೀವಿಸಲು ಬೇಕಾದ ಎಲ್ಲ ರೀತಿಯ ಪೂರಕ ವಾತಾವರಣ ಪರಿಸರವು ಮನುಷ್ಯನಿಗೆ ಉಚಿತವಾಗಿ ನೀಡುತ್ತಿದೆ. ಆದರೂ ಮನುಷ್ಯ ತಮ್ಮ ದುರಾಸೆಯಿಂದ ಪರಿಸರವನ್ನು ದಿನದಿಂದ ದಿನಕ್ಕೆ ನಾಶ ಮಾಡುತ್ತಿರುವುದು ದುರಂತ ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿ ನಗರ ಅಧ್ಯಕ್ಷ ನಟರಾಜ ರಾಯ್ಕರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕುಂಬಳೂರಿನ ಬಸವ ಗುರುಕುಲದಲ್ಲಿ ಫಸಲ್ ಬಿಮಾ ಯೋಜನೆ ಜಾಗೃತಿ ಜಾಥಾ
ಮಲೇಬೆನ್ನೂರು ಸಮೀಪದ ಕುಂಬಳೂರಿನ ಬಸವ ಗುರುಕುಲದಲ್ಲಿ ಶನಿವಾರ ತೋಟಗಾರಿಕಾ ಇಲಾಖೆ ಮತ್ತು ಎಚ್‌ಡಿಎಫ್‌ಸಿ ಎರ್ಗೋ ಜನರಲ್ ವಿಮಾ ಕಂಪನಿ ಸಹಯೋಗದಲ್ಲಿ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ ಕುರಿತ ಜಾಗೃತಿ ಕಾರ್ಯಕ್ರಮ ಜರುಗಿತು.
ಎತ್ತುಗಳ ಮಹತ್ವ ಸಾರಲು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ
ಕೃಷಿ ಚಟುವಟಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ವಿಶೇಷ ಪ್ರಾಧಾನ್ಯತೆ ಇದೆ. ಆದ್ದರಿಂದ ಮಣ್ಣೆತ್ತಿನ ಅಮಾವಾಸ್ಯೆಯ ದಿನ ಮಣ್ಣಿನಿಂದ ಮಾಡಿದ ಎತ್ತಿನ ವಿವಿಧ ಆಕೃತಿಗಳನ್ನು ಮನೆಯ ಜಗಲಿಯ ಮೇಲಿಟ್ಟು ವಿಶೇಷ ಪೂಜಾ ಕೈಂಕರ್ಯ ನೆರವೇರಿಸುವ ಮಾಡುವ ಪದ್ಧತಿ ಅನಾದಿ ಕಾಲದಿಂದಲೂ ರೂಢಿಯಲ್ಲಿದೆ ಎಂದು ಹಿರೇಕಲ್ಮಠದ ಡಾ. ಒಡೆಯರ್‌ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಸಾವಿನ ನಂತರವೂ ಸೇವಾ ಕಾರ್ಯದಿಂದ ವ್ಯಕ್ತಿ ಅಮರ
ಸಮಾಜಮುಖಿ ವ್ಯಕ್ತಿ ಮರಣದ ನಂತರವೂ ಜನಮಾನಸದಲ್ಲಿ ಜೀವಂತವಾಗಿ ಇರುತ್ತಾರೆಂದು ಶಾಸಕ ಬಿ.ಪಿ.ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ಸರ್ಕಾರಿ ಶಾಲೆಗಳ ಉಳಿವಿಗೆ ದಾನಿಗಳ ಸಹಾಯ ಅಗತ್ಯ
ಬೆಂಗಳೂರಿನ ಹೆಲ್ಪ್ ಟು ಎಜುಕೇಷನ್ ಫೌಂಡೇಷನ್ ಸಂಸ್ಥೆಯಿಂದ ತಾಲೂಕಿನ ಕೆಂಚನಹಳ್ಳಿ, ಪಾಮೇನಹಳ್ಳಿ, ಜಿ.ಟಿ.ಕಟ್ಟೆ, ಹರಿಹರದ ಜೈಭೀಮನಗರ, ವಿದ್ಯಾನಗರ ಹಾಗೂ ಅಮರಾವತಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಒಟ್ಟು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ನೋಟ್ ಬುಕ್‌ಗಳನ್ನು ವಿತರಿಸಲಾಯಿತು.
ಉದ್ಯೋಗ ಮೇಳದಿಂದ ನಿರುದ್ಯೋಗ ನಿರ್ಮೂಲನೆ ಸಾಧ್ಯ
ಉದ್ಯೋಗ ಮೇಳ ಆಯೋಜನೆ ಮಾಡುವುದರಿಂದ ತಾಲೂಕಿನ ವಿದ್ಯಾವಂತ ನಿರುದ್ಯೋಗಿ ಯುವಕರು, ನಾಡಿನ ವಿವಿಧ ಜಿಲ್ಲೆಗಳಿಂದ ಬಂದ ನಿರುದ್ಯೋಗಿ ಯುವಸಮೂಹಕ್ಕೆ ಉದ್ಯೋಗ ಹೊಂದಲು ಅವಕಾಶ ನೀಡಿದಂತಾಗುತ್ತಿದೆ. ಇದರಿಂದ ನಿರುದ್ಯೋಗ ನಿರ್ಮೂಲನೆಯಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಇಂದು ಭದ್ರಾ ಡ್ಯಾಂ ಗೇಟ್‌ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ರೇಣುಕಾಚಾರ್ಯ
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿಯ ಭದ್ರಾ ಡ್ಯಾಂನಿಂದ ಅನಾವಶ್ಯಕವಾಗಿ 5 ಸಾವಿರ ಕ್ಯುಸೆಕ್‌ ನೀರು ನದಿ ಪಾಲಾಗುತ್ತಿದೆ. ತಕ್ಷಣ‍ ಡ್ಯಾಂಗಳ ಗೇಟುಗಳನ್ನು ದುರಸ್ತಿಪಡಿಸಬೇಕು. ಇಲ್ಲದಿದ್ದರೆ ಜು.8ರಂದು ಭದ್ರಾ ಡ್ಯಾಂ ಬಳಿ ಪ್ರತಿಭಟನೆ ನಡೆಸಬೇಕಾದೀತು ಎಂದು ಬಿಜೆಪಿ ಮುಖಂಡರಾದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ
ರಾಷ್ಟ್ರೀಯ ಸೇವಾ ಯೋಜನೆ ಶಿಬರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ, ವ್ಯಕ್ತಿಗತವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಅಲ್ಲದೇ, ಭವಿಷ್ಯದಲ್ಲಿ ಸಂಸ್ಕಾರಯುತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಹೇಳಿದ್ದಾರೆ.
ಮೈದುಂಬಿದ ತುಂಗಭದ್ರೆ: ನೀರುನಾಯಿಗಳ ಚಿನ್ನಾಟ
ಮಲೆನಾಡು ಪ್ರದೇಶದಲ್ಲಿ ಸತತ ಮಳೆ ಜೊತೆಗೆ ಭದ್ರಾ ಡ್ಯಾಂ ಗೇಟ್‌ನ ಲೀಕೇಜ್‌ನಿಂದಾಗಿ ಮಧ್ಯ ಕರ್ನಾಟಕ ಜೀವನದಿ ತುಂಗಭದ್ರೆ ದಿನದಿನಕ್ಕೂ ಮೈದುಂಬಿ ಹರಿಯುತ್ತಿದೆ. ಇದರ ಮಧ್ಯೆ ಹರಿಹರ ತಾಲೂಕಿನಲ್ಲಿ ನದಿಯಂಗಳದಲ್ಲಿ ಅಪರೂಪದ ನೀರುನಾಯಿಗಳು ಕಂಡುಬಂದಿದ್ದು, ಅವುಗಳ ಚಿನ್ನಾಟ ನೋಡುಗರ ಕುತೂಹಲ ಹೆಚ್ಚಿಸಿದೆ.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved