• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗೆ ಸಿದ್ಧತೆ: ಡಾ.ಶಿವಕುಮಾರ್
24ಪ್ರಾಥಮಿಕ ಆರೋಗ್ಯ ಕೇಂದ್ರ ಎರಡು ಸಮುದಾಯ ಆರೋಗ್ಯ ಕೇಂದ್ರ ಮತ್ತು ಚನ್ನಗಿರಿ ಪಟ್ಟಣದಲ್ಲಿ 1ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿ 27ಆಸ್ಪತ್ರೆಗಳಿದ್ದು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆರೋಗ್ಯ ಜಾಗೃತಿ ಜಾಥಾ
ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ: ಶಾಸಕ ಕೆ.ಎಸ್‌.ಬಸವಂತಪ್ಪ ಮನವಿ
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದರು.
ಕಾರ್ಮಿಕರ ಸಮಸ್ಯೆ ವಿಧಾನಸಭೆಯಲ್ಲಿ ಚರ್ಚಿಸುವೆ: ಶಾಸಕ ಬಸವರಾಜು ವಿ.ಶಿವಗಂಗಾ
ಚನ್ನಗಿರಿ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ತಾಲೂಕು ಸಮಿತಿಯಿಂದ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರಿಗೆ ಮದುವೆ ಧನ ಸಹಾಯದ ಬಾಂಡ್ ವಿತರಣೆ ಹಾಗೂ ಹಿರಿಯ ಕಟ್ಟಡ ಕಾರ್ಮಿಕರ ಸನ್ಮಾನ ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜು ವಿ. ಶಿವಗಂಗಾ ನೆರವೇರಿಸಿದರು.
ಹಾಸ್ಟೆಲ್‌, ಶಾಲೆ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂಸದೆ ಡಾ.ಪ್ರಭಾ ತಾಕೀತು
ಸರ್ಕಾರಿ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶದ ಆಹಾರ ಪೂರೈಸುತ್ತಿಲ್ಲ, ಸ್ವಚ್ಛತೆ ಕಾಪಾಡುತ್ತಿಲ್ಲವೆಂಬ ದೂರುಗಳಿವೆ. ಇನ್ನು ಮುಂದೆ ತಾವು ದಿಢೀರನೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಲಿದ್ದು, ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳಿಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
ಜಗಳೂರು ಕೆರೆಗೆ ಹರಿದ ತುಂಗಭದ್ರೆ: ಜನರಲ್ಲಿ ಸಾರ್ಥಕ ಭಾವ
ಬಯಲುಸೀಮೆ, ಬರಪೀಡಿತ ಪ್ರದೇಶವಾದ ಜಗಳೂರು ಕೆರೆಗೆ ಶುಕ್ರವಾರ ಪೈಪ್‌ಲೈನ್‌ ಮೂಲಕ ತುಂಗಭದ್ರಾ ನೀರು ಹರಿಸಲಾಗುತ್ತಿದ್ದು, ಜನರಲ್ಲಿ ಎಲ್ಲಿಲ್ಲದ ಸಂಭ್ರಮ ಮನೆಮಾಡಿದೆ.
ಹನಿ ನೀರಾವರಿ ಸಹಾಯಧನ ಇಳಿಸಿ ರೈತರಿಗೆ ಸಂಕಷ್ಟ
ಹನಿ ನೀರಾವರಿಗೆ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು ದಿಢೀರನೇ ಶೇ.75ರಿಂದ ಶೇ.45ಕ್ಕೆ ಇಳಿಸುವ ಮೂಲಕ ರಾಜ್ಯ ಸರ್ಕಾರವು ರೈತರಿಗೆ ಆರ್ಥಿಕ ಸಂಕಷ್ಟ ತಂದಿಟ್ಟಿದೆ. ಇದರಿಂದ 2024- 2025ನೇ ಆರ್ಥಿಕ ವರ್ಷಕ್ಕೆ ರೈತರಿಗೆ ತೀವ್ರ ಹೊಡೆತ ಬೀಳಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಆತಂಕ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.
ಗೌಡಗೊಂಡನಹಳ್ಳಿ ಅರಣ್ಯ ಪ್ರದೇಶ ಸಾಗುವಳಿದಾರರಿಗೆ ನೋಟಿಸ್ ಖಂಡಿಸಿ ರೈತರ ಪ್ರತಿಭಟನೆ
ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಶುಕ್ರವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚನಹಳ್ಳಿ ಮಂಜುನಾಥ್ ಬಣ) ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಹೊನ್ನಾಳಿ, ಹರಿಹರ, ಹರಪನಹಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಿ
ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕುಗಳ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮುಂಗಾರು ಹದ ಮಳೆಗೆ ಅನ್ನದಾತರಲ್ಲಿ ಮಂದಹಾಸ
ನಿಜವಾದ ಮುಂಗಾರು ಮಳೆಯ ದರ್ಶನಕ್ಕೆ ನಗರ, ಜಿಲ್ಲೆಯ ವಿವಿಧ ಭಾಗಗಳು ಶುಕ್ರವಾರ ಸಾಕ್ಷಿಯಾಗಿವೆ. ಹದ ಮಳೆಯಿಂದಾಗಿ ನಿನ್ನೆ, ಮೊನ್ನೆ ಬಿತ್ತನೆ ಮಾಡಿದ್ದ ರೈತರಲ್ಲಿ ಮಂದಹಾಸ ಮೂಡಿದ್ದರೆ, ಬಿತ್ತನೆಗೆ ಸಿದ್ಧರಾಗಿದ್ದ ರೈತರು ಮತ್ತೆ 2-3 ದಿನ ಕಾಯಬೇಕಾಗಿದೆ.
ನೂತನ ಐಜಿಪಿ ಬಿ.ರಮೇಶ ಅಧಿಕಾರ ಸ್ವೀಕಾರ
ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಬಿ.ರಮೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕಚೇರಿಯ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರ ಕಚೇರಿಯಲ್ಲಿ ಇಲ್ಲಿಂದ ವರ್ಗಾವಣೆಯಾದ ಡಾ. ಕೆ.ತ್ಯಾಗರಾಜನ್‌ ನೂತನ ಐಜಿಪಿ ಬಿ.ರಮೇಶ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved