ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂಮಿ ಅಳತೆಗೆ ರೈತರ ಸಹಕಾರ ಅಗತ್ಯ: ಶಾಸಕ ಹರೀಶ್
ಭೂಮಿಯ ಅಳತೆ ಮಾಡುವುದು ದೇಶದಲ್ಲಿ ಅತಿ ದೊಡ್ಡ ಸಮಸ್ಯೆಯಾಗಿದ್ದು, ರೈತರು ಈ ಕಾರಣಕ್ಕಾಗಿ ಬೇಸತ್ತಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಹರಿಹರದಲ್ಲಿ ಸಂಭ್ರಮದ ಈದ್ ಮಿಲಾದ್
ಮೊಹಮ್ಮದ್ ಪೈಗಂಬರ್ ಜಯಂತಿ ಅಂಗವಾಗಿ ನಗರದಲ್ಲಿ ಮುಸ್ಲಿಂ ಸಮಾಜದವರು ಸೋಮವಾರ ಈದ್ ಮಿಲಾದ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಬೆಳಗ್ಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಹಲವು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಆಯೋಜಿಸಲಾಗಿತ್ತು. ನಗರದ ನಾನಾ ಮುಸ್ಲಿಂ ಮೊಹಲ್ಲಾಗಳಲ್ಲಿ ಪಾನಕ, ತಿಂಡಿ ವಿತರಿಸಲಾಯಿತು.
₹5 ಕೋಟಿ ವೆಚ್ಚದಲ್ಲಿ ಮಿನಿ ಜಲಾಶಯಕ್ಕೆ ಯೋಜನೆ
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡರಪ್ಪನಹಟ್ಟಿ ಗ್ರಾಮದ ಜಿಗಲಯ್ಯನ ಕಟ್ಟೆ ಬಳಿ ₹5 ಕೋಟಿ ವೆಚ್ಚದಲ್ಲಿ ಮಿನಿ ಜಲಾಶಯ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚೀಟಿ ಇಲ್ಲದೇ ರಜೆ, ಶಾಲೇಲಿದ್ರೂ ಹಾಜರಿ ಹಾಕದ ಶಿಕ್ಷಕರು!
ರಜೆ ಹಾಕಿದ್ದರೂ ರಜೆ ಚೀಟಿ ಇಲ್ಲದಿರುವುದು, ಹಾಜರಾತಿ ಪುಸ್ತಕದಲ್ಲಿ ದಾಖಲಿಸದೇ ಇರುವುದು, ಕರ್ತವ್ಯಕ್ಕೆ ಹಾಜರಾಗಿದ್ದರೂ ಹಾಜರಾತಿಯಲ್ಲಿ ಸಹಿ ಮಾಡಿಲ್ಲ, ಸಂಜೆ ಮಾಡಬೇಕಾದ ಸಹಿಯನ್ನು ಬೆಳಗ್ಗೆಯೇ ಮಾಡಿರುತ್ತಾರೆ...
ದೇಶದ ಸಮಗ್ರ ಅಭಿವೃದ್ಧಿಗೆ ನಮೋ ಕೊಡುಗೆ ಅಪಾರ
ದೇಶದ ದಕ್ಷ ಆಡಳಿತಗಾರ, ಸ್ಪಂದನಶೀಲ ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಯಲ್ಲಿ ಯಶಸ್ವಿಯಾಗಿ 100 ದಿನ ಪೂರೈಸಿದ್ದಾರೆ. 74ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮೋದಿ ಅವರು ಅತ್ಯಂತ ಕ್ರಿಯಾಶೀಲ ಪ್ರಧಾನಿಯಾಗಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಾನವೀಯ ಮೌಲ್ಯಗಳ ಸಾರಿದ ಪ್ರವಾದಿ ಮಹಮದ್
ಸಮಾಜಕ್ಕೆ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾನ್ ಚಿಂತಕ ಪ್ರವಾದಿ ಮಹಮದ್ ಅವರ ಸಂದೇಶಗಳು ಸರ್ವಕಾಲಿಕ ಸತ್ಯವಾದವು ಎಂದು ಮುಸ್ಲಿಂ ಸಮಾಜ ಮುಖಂಡ ಖುದ್ದೂಸ್ ಉಲ್ಲಾ ಖಾನ್ ಜಗಳೂರಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಭಾಗ್ಯಗಳ ಹೆಸರಲ್ಲಿ ಹಣ ಕೊಳ್ಳೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಬಿಟ್ಟಿ ಭಾಗ್ಯಗಳ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ರಾಜ್ಯ ಸರ್ಕಾರವನ್ನು ದೂರಿದ್ದಾರೆ.
ಹಂತಕನಿಗೆ ಜೀವಾವಧಿ ಶಿಕ್ಷೆ, ₹20 ಸಾವಿರ ದಂಡ: ತೀರ್ಪು
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ದಾಯಾದಿ ಕಲಹದಲ್ಲಿ ಸಂಬಂಧಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ಮಂಗಳವಾರ ತೀರ್ಪು ನೀಡಿದೆ.
ಜಿಲ್ಲಾ ವಿಶ್ವಕರ್ಮ ಸಮುದಾಯ ಭವನಕ್ಕೆ ₹25 ಲಕ್ಷ ಅನುದಾನ
ಹೊನ್ನಾಳಿ ಪಟ್ಟಣದ ತುಂಗಭದ್ರಾ ಬಡಾವಣೆಯಲ್ಲಿ ನಿರ್ಮಾಣ ಆಗುತ್ತಿರುವ ವಿಶ್ವಕರ್ಮ ಸಮುದಾಯ ಭವನಕ್ಕೆ ₹25 ಲಕ್ಷ ಅನುದಾನ ಕೊಡಿಸುವುದಾಗಿ ಶಾಸಕ ಡಿ.ಜಿ. ಶಾಂತನಗೌಡ ಭರವಸೆ ನೀಡಿದರು.
ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹ ನೀಡಿ: ನಾಗರಾಜ
ಅನ್ಯ ಮಕ್ಕಳೊಂದಿಗೆ ನಿಮ್ಮ ಮಕ್ಕಳನ್ನು ಹೋಲಿಕೆ ಮಾಡದೇ, ಪಾಠದ ಜೊತೆಗೆ ಆಟದಲ್ಲೂ ತೊಡಗುವಂತೆ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಪ್ರತಿಯೊಬ್ಬ ಪಾಲಕರಿಂದಲೂ ಆಗಬೇಕು ಎಂದು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡಪ್ರಭದ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
< previous
1
...
310
311
312
313
314
315
316
317
318
...
582
next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್ ನಂ.1, ಸ್ಟಾಲಿನ್ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್ಕಾಕ್ ಬರ!