• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತೆತ್ತಿದರೆ ಹೋರಾಟ
ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ ರಾಜ್ಯದಲ್ಲಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳ ಬೇಕಾಗುತ್ತದೆ ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಸಿ.ಎಚ್.ಪರಶುರಾಮಪ್ಪ ಎಚ್ಚರಿಸಿದರು.
ಮುದ್ರಣ ಮಾಧ್ಯಮದ ಮೇಲೆ ವಿಶ್ವಾಸ ಹೆಚ್ಚು: ಡಾ.ಎಚ್.ಬಿ.ಮಂಜುನಾಥ
21ನೇ ಶತಮಾತನದಲ್ಲಿ ಆಧುನಿಕ ದೃಶ್ಯ ಮಾಧ್ಯಮ ಎಷ್ಟೇ ಜನಪ್ರಿಯವಾದರೂ ಮುದ್ರಣ ಮಾಧ್ಯಮದ ವಿಶ್ವಾಸಾರ್ಹತೆ ಕುಂದಿಲ್ಲ ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ.ಮಂಜುನಾಥ ಅಭಿಪ್ರಾಯಪಟ್ಟರು.
ಕಲುಷಿತ ನೀರು ಪೂರೈಕೆ ಆಗದಂತೆ ನಿಗಾ ವಹಿಸಿ: ಸುರೇಶ ಇಟ್ನಾಳ್
ಜಿಲ್ಲೆಯ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಮಾಜ ಸೇವೆ ಸ್ಫೂರ್ತಿಯಾಗಿದ್ದ ನಾಗಮ್ಮ ಕೇಶವಮೂರ್ತಿ
ನಾಗಮ್ಮ ಕೇಶವ ಮೂರ್ತಿ ಅವರ ಸಂಪರ್ಕಕ್ಕೆ ಬಂದವರಿಗೆಲ್ಲ ನಾವು ಸಮಾಜಕ್ಕೆ ಏನಾದರೂ ಒಳಿತು ಮಾಡಬೇಕೆನ್ನುವ ತುಡಿತ ಬರುತಿತ್ತು. ಅವರು ಅಂಥ ಚಿರಂತನ ಸ್ಫೂರ್ತಿಯಾಗಿದ್ದರು ಎಂದು ನಗರದ ಸಾಧನಾಶ್ರಮದ ಮಾತಾಜಿ ಯೋಗಾನಂದಮಯಿ ನುಡಿದರು.
ನೀಟ್ ಅಕ್ರಮ ಉನ್ನತಮಟ್ಟದ ತನಿಖೆ ನಡೆಸಿ: ಶಹಬಾಜ್‌ ಖಾನ್‌
ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಉನ್ನತಮಟ್ಟದ ಸೂಕ್ತ ತನಿಖೆ ಕೈಗೊಂಡು, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕೋಟ್ಯಂತರ ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸುವಂತೆ ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಕಂದಾಯ ಇಲಾಖೆ ತೆರಿಗೆ ಸಂಗ್ರಹದಿಂದ ದೇಶ ಅಭಿವೃದ್ಧಿ:
ಸ್ವಾತಂತ್ರ್ಯಪೂರ್ವ ಹಾಗೂ ನಂತರದಲ್ಲಿ ಕಂದಾಯ ಇಲಾಖೆ ವಸೂಲಿ ಮಾಡುತ್ತಿದ್ದ ತೆರಿಗೆಯಿಂದ ದೇಶದ ಅಭಿವೃದ್ಧಿಯಾಗುತ್ತಿತ್ತು. ಅದು ಈಗಲೂ ಮುಂದುವರೆದಿದೆ ಎಂದು ಹೊನ್ನಾಳಿ ಉಪ ವಿಭಾಗಾಧಿಕಾರಿ ವಿ.ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿ: ಕರವೇ
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿಕೆ ಸೇರಿದಂತೆ ಎರಡೂವರೆ ದಶಕಗಳಿಂದ ನನೆಗುದಿಗೆ ಬಿದ್ದಿರುವ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಗರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಯಿತು.
ಆನ್‌ಲೈನ್ ವಂಚಕರ ಜಾಲದಿಂದ ವ್ಯಕ್ತಿಗೆ ₹3.57 ಲಕ್ಷ ವಂಚನೆ
ಕೊರಿಯರ್ ಮೂಲಕ ಮಾದಕ ವಸ್ತು, ಪಾಸ್ ಪೋರ್ಟ್‌ಗಳನ್ನು ಆಧಾರ್ ಕಾರ್ಡ್‌ ಪುರಾವೆ ಮೂಲಕ ಮುಂಬೈನಿಂದ ತೈವಾನ್‌ ದೇಶಕ್ಕೆ ಕಳಿಸಿದ್ದೀರಾ ಎಂಬುದಾಗಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ, ತಾವು ಕೊರಿಯರ್ ನ ಉದ್ಯೋಗಿ ಎಂದು ಹೇಳಿಕೊಂಡು, ಪೊಲೀಸರಿಗೆ ಆನ್‌ಲೈನ್ ಮೂಲಕ ದೂರು ನೀಡಬಹುದು ಎಂದು ನಂಬಿಸಿ, ₹3,57,780 ವರ್ಗಾವಣೆ ಮಾಡಿಸಿಕೊಂಡ ಘಟನೆ ವರದಿಯಾಗಿದೆ.
ಪರಿಸರ ರಕ್ಷಣೆಗೆ ಕಾಳಜಿ ವಹಿಸಿ: ನ್ಯಾ. ಮಹಾವೀರ ಮ. ಕರೆಣ್ಣವರ್
ಮಾನವರಾಗಿ ನಾವು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ಥಾನಮಾನಗಳು ಸಮಾಜ ಸೇವೆಗೆ ದೊರೆತ ಅವಕಾಶ
ಸಾರ್ವಜನಿಕ ಜೀವನದಲ್ಲಿ ಸ್ಥಾನಮಾನಗಳು ಸಮಾಜ ಸೇವೆಗೆ ದೊರೆತ ಅವಕಾಶ ಎಂದು ಭಾವಿಸಿ, ಕರ್ತವ್ಯ ನಿರ್ವಹಿಸಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved