• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಸಾಧನೆಗೆ ಉತ್ತಮ ಜೀವನಶೈಲಿ ಮುಖ್ಯ: ನ್ಯಾ.ಕೆ.ವೇಲಾ
ನಿತ್ಯ ನಾವು ಡ್ರಗ್ಸ್ ಬಗ್ಗೆ ಸಾಕಷ್ಟು ಪ್ರಕರಣಗಳನ್ನು ಗಮನಿಸುತ್ತಿದ್ದೇವೆ. ಇಂತಹ ವಸ್ತುಗಳು ಯುವಜನತೆ ಮೇಲೆ ಪರಿಣಾಮ ಬೀರುತ್ತವೆ. ಗಾಂಜಾ, ಅಫೀಮುನಂತಹ ಮಾದಕ ವಸ್ತುಗಳ ಬಗ್ಗೆ ಗಮನಕ್ಕೆ ಬಂದರೆ ತಕ್ಷಣ ಮಕ್ಕಳು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಧೀಶರಾದ ಕೆ.ವೇಲಾ ದಾಮೋದರ್ ಹೇಳಿದ್ದಾರೆ.
ಬಸ್‌ ನಿಲ್ದಾಣ ಪಕ್ಕದ ಜಾಗ ಹಿಂದೂ, ಮುಸ್ಲಿಂದಲ್ಲ, ಸರ್ಕಾರಿ ಜಾಗ
ಮುಖ್ಯ ಬಸ್ ನಿಲ್ದಾಣ ಪಕ್ಕದಲ್ಲಿರುವ ಪುರಸಭೆ ಮುಂಭಾಗದ ಸುಮಾರು 1.5 ಎಕರೆ ಪಾಳುಬಿದ್ದ ಜಾಗ ಪಟ್ಟಣದಲ್ಲಿನ ಹಿಂದೂ ಮತ್ತು ಮುಸ್ಲಿಮರಲ್ಲಿ ನಮ್ಮದು-ನಮ್ಮದು ಎಂಬ ವಿವಾದ 60 ವರ್ಷಗಳಿಂದಲೂ ಇದೆ. ಇದು ಈ ಎರಡು ಧರ್ಮದವರದೂ ಅಲ್ಲ, ಸರ್ಕಾರಿ ಜಾಗ ಎಂದು ಪುರಸಭೆಯಿಂದ ಹಿಡಿದು ವಿಭಾಗೀಯ ಅಧಿಕಾರಿಗಳ ಕಚೇರಿಯಲ್ಲಿಯೂ ದಾಖಲಾಗಿದೆ. ಈ ಸರ್ಕಾರಿ ಜಾಗದಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವಂತಹ ಅಭಿವೃದ್ಧಿ ಕೆಲಸಗಳನ್ನು ನಡೆಸಲಿ ಎಂದು ಮಯೂರ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಗೌ.ಹಾಲೇಶ್ ಹೇಳಿದ್ದಾರೆ.
ಮಕ್ಕಳ ಸಂಖ್ಯೆ ಇಳಿಕೆಗೆ ಅಧಿಕಾರಿಗಳೇ ಹೊಣೆ
ಅಧಿಕಾರಿಗಳ ಬೇಜವಾಬ್ದಾರಿ, ಆಗಾಗ ಭೇಟಿ ನೀಡಿ ಶಿಕ್ಷಕರಿಗೆ ಎಚ್ಚರಿಕೆ ನೀಡದ ಪರಿಣಾಮ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕ್ಷೀಣಿಸುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನ್ಮದಿನ ಆಚರಣೆ ಮಾದರಿ ಆಗಿರಬೇಕು: ಪುಷ್ಪಗಿರಿ ಶ್ರೀ
ಜನ್ಮದಿನ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸುವ ಬದಲು ಜನಸಾಮಾನ್ಯರಿಗೆ ಸಮುದಾಯಕ್ಕೆ ಸಹಾಯಹಸ್ತ ನೀಡುವ ಮೂಲಕ ಆದರ್ಶವಾಗಿ ಆಚರಿಸಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಪುಷ್ಪಗಿರಿ ಮಹಾಸಂಸ್ಥಾನ ಮಠ ಪೀಠಾಧ್ಯಕ್ಷರಾದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ನಶೆಗೆ ಯುವಜನತೆ ಬಲಿ ವಿಷಾದನೀಯ
ವಿದ್ಯಾರ್ಥಿಗಳು ತಂದೆ- ತಾಯಿ, ಗುರುಗಳನ್ನು ಗೌರವಿಸಿ ಅವರಿಗೆ ಶರಣಾಗಿ ವಿದ್ಯಾಭ್ಯಾಸ ಮಾಡಬೇಕು. ಆದರೆ, ಇಂದು ಹೆಚ್ಚಿನ ಯುವಜನತೆ ನಶೆಗೆ ಬಲಿಯಾತ್ತಿರುವುದು ವಿಷಾದನೀಯ ಎಂದು ಪಟ್ಟಣದ ಆರಕ್ಷಕ ಠಾಣೆ ಉಪನಿರೀಕ್ಷಕ ಹಾರೂನ್ ಅಖ್ತರ್ ಹೇಳಿದ್ದಾರೆ.
ಜುಲೈ 21, 22ರಂದು ದಾವಣಗೆರೆಯಲ್ಲಿ ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ ಸಮ್ಮೇಳನ
ಜುಲೈ 21 ಮತ್ತು 22ರಂದು ದಾವಣಗೆರೆಯ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ಜರುಗಲಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ನುಡಿದಿದ್ದಾರೆ.
ಸಂವಿಧಾನ ಜಾರಿಯಿಂದಾಗಿ ಜನಸೇವೆಗೆ ಎಲ್ಲರಿಗೂ ಅವಕಾಶ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗಿ, ಎಲ್ಲ ವರ್ಗದ ಜನಸೇವೆಗೆ ಅವಕಾಶ ದೊರಕಲು ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನ ಕಾರಣವಾಗಿದೆ ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಹೇಳಿದ್ದಾರೆ.
ಡ್ರಗ್ಸ್ ಕತ್ತಲೆ ಪ್ರಪಂಚ, ದೂರವಿರಿ: ಯುವಜನತೆಗೆ ಡಾ.ರವಿಕಾಂತೇಗೌಡ ಸಲಹೆ
ಡಗ್ಸ್ ಕತ್ತಲ ಪ್ರಪಂಚ. ಬಡದೇಶ ಹಾಗೂ ಶ್ರೀಮಂತ ದೇಶವನ್ನು ಕಾಡುತ್ತಿರುವ ಸಮಸ್ಯೆಯೇ ಈ ಡಗ್ಸ್ ಮಾಫಿಯಾ. ಇದಕ್ಕೆ ಯುವಜನರು ಬಲಿಯಾದಲ್ಲಿ ಕುಟುಂಬವೇ ನಾಶವಾಗುತ್ತದೆ. ಈ ಜಾಲದ ಬಗ್ಗೆ ಅರಿತು ಯುವಸಮೂಹ ದೂರವಿರಬೇಕು ಎಂದು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ಹೇಳಿದ್ದಾರೆ.
ನಗರಸಭೆ ಸಿಬ್ಬಂದಿ ವಿಳಂಬ ಧೋರಣೆಗೆ ತರಾಟೆ
ನಗರದ ನಗರಸಭೆ ಆವರಣದಲ್ಲಿ ಖಾತಾ ಉತಾರ, ಬಿ ಖಾತಾ ಸೇರಿದಂತೆ ವಿವಿಧ ಕಾರ್ಯಗಳಿಗೆ ಆಗಮಿಸಿದ ಸಾರ್ವಜನಿಕರ ಕೆಲಸಗಳಿಗೆ ಸಿಬ್ಬಂದಿ ತಾತ್ಸಾರ, ನಿಧಾನಗತಿ ಹಾಗೂ ಸರಿಯಾದ ಮಾಹಿತಿ ನೀಡದೇ ಅಲೆದಾಡಿಸುತ್ತಿದ್ದಾರೆ. ಈ ಧೋರಣೆ ವಿರುದ್ಧ ಜನತೆ ಗುರುವಾರ ಮಧ್ಯಾಹ್ನ ನಗರಸಭೆ ಸದಸ್ಯರ ಬಳಿ ಸಮಸ್ಯೆ ಹೇಳಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪುರಸಭೆ ಮಳಿಗೆಗೆ ಬೀಗ ಭಯ: ₹5 ಲಕ್ಷ ಬಾಡಿಗೆ ವಸೂಲಿ
ಪುರಸಭೆ ವ್ಯಾಪ್ತಿಯಲ್ಲಿನ ಸುಮಾರು 73 ಮಳಿಗೆಗಳ ಬಾಡಿಗೆ ಬಾಕಿ ಮೊತ್ತ ₹65 ಲಕ್ಷ ವಸೂಲಿಗೆ ಮುಖ್ಯಾಧಿಕಾರಿ ಸೇರಿ ಅಧಿಕಾರಿಗಳ ತಂಡ ಬೀಗ ಹಾಕುವ ದಿಟ್ಟ ಕ್ರಮ ಕೈಗೊಂಡಿದ್ದರ ಫಲವಾಗಿ ₹5 ಲಕ್ಷ ಬಾಡಿಗೆ ಬಾಕಿ ಹಣ ವಸೂಲಾಗಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved