ಎಸ್ಸೆಸ್ಸೆಂ, ನನ್ನ ಹೆಸರು ಎಳೆತಂದಿದ್ದು ಸರಿಯಲ್ಲ: ವಿಶ್ವನಾಥನ್ಯಾಮತಿ ತಾಲೂಕಿನ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಗೆ ಪಕ್ಷಾತೀತವಾಗಿ ತಾವು ಸ್ಪರ್ಧಿಸಿದ್ದು, ತಮಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬೆಂಬಲ ನೀಡಿದ್ದಾರೆಂಬ ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡರಾದ ಎ.ಬಿ.ಹನುಮಂತಪ್ಪ, ಶಾಂತರಾಜ ಪಾಟೀಲ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಹೊನ್ನಾಳಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ, ಜಿಪಂ ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ ಸ್ಪಷ್ಟಪಡಿಸಿದ್ದಾರೆ.