• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ, ಜಗಳೂರು, ಹೊನ್ನಾಳಿ ಹಿಂದುಳಿದ ಪ್ರದೇಶ
ದಾವಣಗೆರೆ ಜಿಲ್ಲೆಯು ಅಭಿವೃದ್ಧಿ ಹೊಂದಿದ ಪ್ರದೇಶವಾದರೂ, ಚನ್ನಗಿರಿ ಹಿಂದುಳಿದಿದ್ದರೆ, ಜಗಳೂರು, ಹೊನ್ನಾಳಿ ಅತಿ ಹಿಂದುಳಿದ ತಾಲೂಕು ಪ್ರದೇಶಗಳಾಗಿವೆ ಎಂದು ಪ್ರಾದೇಶಿಕ ಅಸಮತೋಲನಾ ನಿವಾರಣಾ ಆಯೋಗ ಅಧ್ಯಕ್ಷ, ಆರ್ಥಿಕ ತಜ್ಞ ಡಾ. ಪ್ರೊ. ಎಂ.ಗೋವಿಂದರಾವ್ ಹೇಳಿದರು.
ಅಧಿಕಾರಿಗೆ ಸಿಎಂ ಕೀಳಾಗಿ ನಡೆಸಿಕೊಂಡಿಲ್ಲ
ಬೆಳಗಾವಿ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಯನ್ನು ಕೀಳಾಗಿ ನಡೆಸಿಕೊಂಡಿಲ್ಲ. ಒಂದುಕ್ಷಣದ ಘಟನೆಯನ್ನು ತಪ್ಪಾಗಿ ಅರ್ಥೈಸುವುದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಮಾಯಕೊಂಡ ಕ್ಷೇಥ್ರದ ಕಾಂಗ್ರೆಸ್‌ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಬಸವ ತತ್ವಗಳ ಪಾಲನೆಯಿಂದ ಶಾಂತಿ, ನೆಮ್ಮದಿ
ಬಸವಣ್ಣನವರ ವಚನ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು. ಇದರಿಂದ ನಮ್ಮ ನಮ್ಮಲ್ಲಿ ಜಗಳಗಳು ಬರುವುದಿಲ್ಲ. ಯುದ್ಧಗಳು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗುವುದಿಲ್ಲ. ಆಗ ಸಮಾಜದಲ್ಲಿ ಸದಾ ಶಾಂತಿ, ನೆಮ್ಮದಿ ನೆಲೆಸಿರುತ್ತದೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನ ಜಿಂದಾಬಾದ್‌ ಎನ್ನುವ ಮೀರ್‌ ಸಾದಿಕ್‌ರ ಮಟ್ಟಹಾಕಿ
ಈ ದೇಶದ ಅನ್ನ ತಿಂದು, ನೀರು ಕುಡಿದು ಪಾಕಿಸ್ತಾನಕ್ಕೆ ಜಿಂದಾಬಂದ್ ಎಂದು ಹೇಳುವ ಮೀರ್ ಸಾಧಿಕರ ವಿರುದ್ಧ ಹಿಂದೂ ಸಮಾಜ ಸಂಘಟಿತ ಹೋರಾಟ ಮಾಡಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತು ಜಿಲ್ಲಾ ಕೋಶಾಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.
ಸೂಳೆಕೆರೆ ಒತ್ತುವರಿ ತೆರವಿಗೆ 2 ತಿಂಗಳ ಗಡುವು
ಏಷ್ಯಾದ ಎರಡನೇ ಅತಿ ದೊಡ್ಡ ಕೆರೆಯಾದ, ಚನ್ನಗಿರಿ ತಾಲೂಕಿನ ಸೂಳೆಕೆರೆ ಒತ್ತುವರಿ ತೆರವುಗೊಳಿಸಿ, ಮುಳುಗಡೆಯಾದ ರೈತರ ಜಮೀನುಗಳಿಗೆ ಇನ್ನು 2 ತಿಂಗಳಲ್ಲಿ ನ್ಯಾಯ ಕೊಡಿಸಬೇಕು. ಇಲ್ಲದಿದ್ದರೆ ಲೋಕಾಯುಕ್ತ ಕಚೇರಿ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಖಡ್ಗ ಸಂಘ ಮತ್ತು ಸೂಳಕೆರೆ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ಎಚ್ಚರಿಸಿದ್ದಾರೆ.
ಮಾದಕ ವಸ್ತುಗಳ ನಿರ್ಮೂಲನೆಗೆ ಕೈ ಜೋಡಿಸಿ
ಮಾದಕ ದ್ರವ್ಯಗಳು ಮತ್ತು ಮನೋವಿಕೃತ ಪದಾರ್ಥಗಳ ಅಕ್ರಮ ಸ್ವಾದೀನ, ಮಾರಾಟ, ಸಾಗಾಣೆ ಮತ್ತು ಸೇವನೆಯ ನಿಯಂತ್ರಣ, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ ಕಠಿಣ ನಿಬಂಧನೆಗಳನ್ನು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985ರಲ್ಲಿ ಸ್ಥಾಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ್ ಹೇಳಿದ್ದಾರೆ.
ಎಚ್.ಗೋಪಗೊಂಡನಹಳ್ಳಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ತಾಲೂಕಿನ ಎಚ್.ಗೋಪಗೋಂಡನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಅಧ್ಯಕ್ಷರಾಗಿ ಕಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ಉಮೇಶ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಜಿ.ನವೀನ್‌ಕುಮಾರ್ ಘೋಷಿಸಿದರು.
ಉಗ್ರರ ದಮನಕ್ಕೆ ಅತ್ಯುಗ್ರ ಶಿಕ್ಷೆಯಾಗಲಿ: ಬಸವಪ್ರಭು ಶ್ರೀ
ಪಹಲ್ಗಾಂನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡಿಟ್ಟುಕೊಂಡ ಉಗ್ರರು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಮಟ್ಟಹಾಕುವ ಜೊತೆಗೆ ಭಯೋತ್ಪಾದಕರಿಗೆ ಅತ್ಯಂತ ಕಠಿಣ ಶಿಕ್ಷೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಒತ್ತಾಯಿಸಿದ್ದಾರೆ.
ಹಾಸ್ಟೆಲ್‌, ಅಂಗನವಾಡಿಗೆ ಸ್ವಸಹಾಯ ಸಂಘದ ಆಹಾರ ಪದಾರ್ಥ
ಸರ್ಕಾರಿ ಹಾಸ್ಟೆಲ್‌, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಾಗುವ ಆಹಾರ ಪದಾರ್ಥಗಳನ್ನು ಜಿಲ್ಲೆಯಲ್ಲಿ ಸ್ವಸಹಾಯ ಸಂಘಗಳಿಂದ ಪಡೆಯುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಜಿಲ್ಲಾ ಪಂಚಾಯತ್‌ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ.
ಮೇ 4ರಂದು ನಾಗನಗೌಡರ ಸಹಸ್ರ ಚಂದ್ರ ದರ್ಶನ ಅಭಿನಂದನಾ ಸಮಾರಂಭ
ಮೇ 4ರಂದು ಧುರೀಣ ಎನ್.ಜಿ.ನಾಗನಗೌಡ ಅವರ ಸಹಸ್ರ ಚಂದ್ರದರ್ಶನ, ಅಭಿನಂದನಾ ಸಮಾರಂಭ ಹಾಗೂ ಜನ ಮುಖಿ ಸೇವಾ ಸುಖಿ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಜಿ. ನಾಗನಗೌಡರ ಅಭಿಮಾನಿ ಬಳಗ ಅಧ್ಯಕ್ಷ ಜಿ. ನಂದಿಗೌಡ್ರು ಹೇಳಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 524
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved