• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಂ, ನನ್ನ ಹೆಸರು ಎಳೆತಂದಿದ್ದು ಸರಿಯಲ್ಲ: ವಿಶ್ವನಾಥ
ನ್ಯಾಮತಿ ತಾಲೂಕಿನ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಗೆ ಪಕ್ಷಾತೀತವಾಗಿ ತಾವು ಸ್ಪರ್ಧಿಸಿದ್ದು, ತಮಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬೆಂಬಲ ನೀಡಿದ್ದಾರೆಂಬ ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡರಾದ ಎ.ಬಿ.ಹನುಮಂತಪ್ಪ, ಶಾಂತರಾಜ ಪಾಟೀಲ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಹೊನ್ನಾಳಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ, ಜಿಪಂ ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ ಸ್ಪಷ್ಟಪಡಿಸಿದ್ದಾರೆ.
ಧರ್ಮ ಹಿಂದೂ, ಜಾತಿ ಈಡಿಗ ಎಂದೇ ಬರೆಸಿ: ಎ.ನಾಗರಾಜ
ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಅ.7 ರವರೆಗೆ ಜಾತಿಗಣತಿ-2025 ನಡೆಯಲಿದೆ. ಆರ್ಯ ಈಡಿಗರ ಸಮುದಾಯ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂ-9 ರಲ್ಲಿ ಈಡಿಗ ಹಾಗೂ ಕಾಲಂ ನಂ.10 ರಲ್ಲಿ ಉಪ ಜಾತಿಗಳ ಹೆಸರು ನಮೂದಿಸಬೇಕು ಎಂದು ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎ.ನಾಗರಾಜ ಹೇಳಿದ್ದಾರೆ.
ಎಸ್‌ಟಿಗೆ ಕುರುಬರ ಸೇರ್ಪಡೆಗೆ ನಾಯಕರ ತೀವ್ರ ವಿರೋಧ
ಕುರುಬ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ವಿರೋಧಿಸಿ ಕರೆದಿದ್ದ ವಾಲ್ಮೀಕಿ ನಾಯಕ ಸಮಾಜದ ಮುಖಂಡರ ರಾಜ್ಯಮಟ್ಟದ ಸಭೆಯು ಕಾಂಗ್ರೆಸ್‌- ಬಿಜೆಪಿ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾದ ಘಟನೆ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ಮಹರ್ಷಿ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಗುರುವಾರ ನಡೆಯಿತು.
ರಾಷ್ಟ್ರೀಯ ಹಬ್ಬ ಆಚರಿಸದ ಕಾನ್ವೆಂಟ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ರಾಜ್ಯ ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸಿರುವ, ರಾಷ್ಟ್ರೀಯ ಹಬ್ಬಗಳನ್ನು ತಿರಸ್ಕರಿಸುತ್ತಿರುವ ಕಾನ್ವೆಂಟ್ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತ ಮುಖಾಂತರ ಶ್ರೀರಾಮ ಸೇನಾ ಜಿಲ್ಲಾ ಘಟಕ ಒತ್ತಾಯಿಸಿದೆ.
ಗುತ್ತಿಗೆದಾರರಿಂದ ಹಣ ಪಡೆದಿಲ್ಲವೆಂದು ನಾಳೆ ಪ್ರಮಾಣ: ಶಾಂತನಗೌಡ
ಗುತ್ತಿಗೆದಾರರಿಂದ ನಾನು ಹಣ ಪಡೆದಿಲ್ಲ. ಸೆ.20ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಕುಂದೂರು ಆಂಜನೇಯ ದೇವಸ್ಥಾನಕ್ಕೆ ಬಂದು ಈ ಬಗ್ಗೆ ನಾನು ಪ್ರಮಾಣ ಮಾಡುತ್ತೇನೆ. ನನ್ನ ವಿರುದ್ಧ ಕುಂದೂರಲ್ಲಿ ನಡೆದ ರೈತ ಸಮಾವೇಶದಲ್ಲಿ ಆರೋಪಿಸಿರುವ ಜಿಲ್ಲಾ ರೈತ ಒಕ್ಕೂಟ ಅಧ್ಯಕ್ಷ ಕೊಳೇನಹಳ್ಳಿ ಸತೀಶ್ ನೀವೂ ಬನ್ನಿರಿ ಎಂದು ಶಾಸಕ ಡಿ.ಜಿ.ಶಾಂತನಗೌಡ ಪಂಥಾಹ್ವಾನ ನೀಡಿದ್ದಾರೆ.
ಕುಂಬಳೂರು ಪಿಎಸಿಎಸ್‌ನಲ್ಲಿ ವಾರ್ಷಿಕ ₹7 ಕೋಟಿ ವ್ಯವಹಾರ: ಕ್ಷೇತ್ರಾಧಿಕಾರಿ
ಇಲ್ಲಿಗೆ ಸಮೀಪದ ಕುಂಬಳೂರಿನಲ್ಲಿ ಬುಧವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಮಲೇಬೆನ್ನೂರಿನಲ್ಲಿ ಅಧ್ಯಕ್ಷೆ ಎನ್.ಸಿದ್ದಮ್ಮ ಅಧ್ಯಕ್ಷತೆಯಲ್ಲಿ ಜರುಗಿತು.
ಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್‌ ಹರಡದಂತೆ ತಡೆಯಬಹುದು: ಭಾಗ್ಯಮ್ಮ
ಎಚ್‌ಐವಿ ಸೋಂಕು ದೇಹದ ರಕ್ಷಣಾ ವ್ಯವಸ್ಥೆ ಮೇಲೆ ದಾಳಿ ಮಾಡುವ ವೈರಸ್ಸಾಗಿದೆ. ಈ ವೈರಸ್‌ ಜೀವಕೋಶಗಳ ಮೇಲೆ ದಾಳಿ ಮಾಡುವುದರಿಂದ ಸೋಂಕು ಮತ್ತು ಕ್ಯಾನ್ಸರ್‌ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನೇ ದುರ್ಬಲಗೊಳಿಸುತ್ತದೆ ಎಂದು ಹೊನ್ನಾಳಿ ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್‌ ಭಾಗ್ಯಮ್ಮ ಹೇಳಿದ್ದಾರೆ.
ಹಿಂದೂ ಧಾರ್ಮಿಕ ನಂಬಿಕೆ ಹಾಳುಗೆಡವೋದು ಸರಿಯಲ್ಲ: ಯತ್ನಾಳ್
ಚನ್ನಗಿರಿಗೆ ಬಂದರೆ ಪೊರಕೆ ಸೇವೆ ಮಾಡುತ್ತೇನೆ ಎಂದು ಕೆಲವರು ಹೇಳುತ್ತಿದ್ದರು. ಅಂತಹ ಮಾತುಗಳಿಗೆ ಯಾವುದಕ್ಕೂ ನಾನು ಜಗ್ಗುವಂಥವನಲ್ಲ. ನನ್ನದೇ ಆದ ಸಿದ್ಧಾಂತದ ಮೇಲೆ ರಾಜಕಾರಣ ಮಾಡುತ್ತಿರುವ ರಾಜಕಾರಣಿ ನಾನು ಎಂದು ವಿಜಯಪುರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇಂದು ಮಲೇಬೆನ್ನೂರಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ: ಡಿಸಿ
ಮಲೇಬೆನ್ನೂರು ಪಟ್ಟಣದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸೆ.18ರಂದು ನಡೆಯಲಿದೆ. ಈ ಸಂಬಂಧ ಸಾರ್ವಜನಿಕರಿಗೆ ಮತ್ತು ವಾಹನಗಳ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಳಗ್ಗೆ 11ರಿಂದ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಆದೇಶಿಸಿದ್ದಾರೆ.
ಮುಸ್ಲಿಂರಿಗೆ ಹುಟ್ಟಿದೋರಂತೆ ಕಾಂಗ್ರೆಸ್ಸಿಗರು ಆಡ್ತಿದ್ದಾರೆ
ಕಾಂಗ್ರೆಸ್‌ನವರು ಒಂದು ರೀತಿಯಲ್ಲಿ ಮುಸ್ಲಿಮರಿಗೆ ಹುಟ್ಟಿದವರಂತೆ ಆಡುತ್ತಿದ್ದಾರೆ. ಹೀಗೆ ಮುಸ್ಲಿಮರನ್ನು ಅತಿಯಾಗಿ ಓಲೈಕೆ ಮಾಡಿದ ಕಾಂಗ್ರೆಸ್ ಇಡೀ ದೇಶದಲ್ಲೇ ಸೋಲು ಕಂಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 635
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved