ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹತ್ತೊಂಬತ್ತರಂದು ಕುರಿಗಾಹಿಗಳ ಕಾಯ್ದೆಗಾಗಿ ವಿಧಾನಸೌಧ ಮುತ್ತಿಗೆ: ಸಿ.ವೀರಣ್ಣ
ರಾಜ್ಯದಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಜಾರಿಗೊಳಿಸಲು ಒತ್ತಾಯಿಸಿ ಸಾಂಪ್ರಾದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ನೇತೃತ್ವದಲ್ಲಿ ಆ.19ರಂದು ಬೆಂಗಳೂರಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಸಿ.ವೀರಣ್ಣ ತಿಳಿಸಿದರು.
‘ಭದ್ರಾ’ದಿಂದ ಅಚ್ಚುಕಟ್ಟಿನ ರೈತರಿಗೆ ತೊಂದರೆಯಿಲ್ಲ: ಶಾಸಕ ಶಾಂತನಗೌಡ
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣ ಮತ್ತು ತಾಲೂಕಿನ 346 ಹಳ್ಳಿಗಳು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ 106 ಗ್ರಾಮಗಳಿಗೆ ಭದ್ರಾ ಜಲಾಶಯದ ಬಲದಂಡೆ ನಾಲಾದ ಮೂಲಕ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಹರಿಸುವ ಕಾಮಗಾರಿ ಶೇಕಡ 70 ರಷ್ಟು ಮುಗಿಯುತ್ತ ಬಂದಿದೆ.
ಹೊನ್ನಾಳಿಯಲ್ಲಿ ಆಗಸ್ಟ್ ಹತ್ತರಿಂದ ಮೂರು ದಿನ ರಾಯರ ಆರಾಧನೆ
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಆ.10ರಿಂದ ಮೂರು ದಿನ ನಡೆಯಲಿದೆ. ಶ್ರೀ ಕ್ಷೇತ್ರ ಸಾನ್ನಿಧ್ಯ ಪ್ರಾಚೀನತೆಗಳಿಂದ ದ್ವಿತೀಯ ಮಂತ್ರಾಲಯ ಎಂದೇ ಮಾನ್ಯವಾದ ಹೊನ್ನಾಳಿ ಗುರು ರಾಘವೇಂದ್ರರ ಮಠ ಗುರುರಾಯರ ಆರಾಧನೆಗೆ ಸಜ್ಜಾಗಿದೆ.
ದೊಡ್ಡೆತ್ತಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ₹6 ಲಕ್ಷ ಲಾಭ: ವಸಂತಕುಮಾರ್
ದೊಡ್ಡೆತ್ತಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 2024-25ನೇ ಸಾಲಿನಲ್ಲಿ ₹6,74,415 ಲಾಭಾಂಶ ಗಳಿಸಿದೆ ಎಂದು ಶಿವಮೊಗ್ಗ ಹಾಲು ಒಕ್ಕೂಟ ಮಾರ್ಗ ವಿಸ್ತರಣಾಧಿಕಾರಿ ವಸಂತ್ಕುಮಾರ್ ನ್ಯಾಮತಿಯಲ್ಲಿ ಹೇಳಿದ್ದಾರೆ.
ವಿಶ್ವ ಆರ್ಥಿಕತೆಯಲ್ಲಿ ಜವಳಿ ಕೈಗಾರಿಕೆ ಪಾತ್ರ ಮಹತ್ವದ್ದು
ವಿಶ್ವದ ಆರ್ಥಿಕತೆಯಲ್ಲಿ ಜವಳಿ ಕೈಗಾರಿಕೋದ್ಯಮ ಪಾತ್ರ ಮಹತ್ತರವಾಗಿದೆ. ನೇಕಾರ ವೃತ್ತಿಯು ಇದರ ಮೂಲವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಅಭಿಪ್ರಾಯಪಟ್ಟಿದ್ದಾರೆ.
ಮನೆ ಮನೆಗೆ ಪೊಲೀಸ್ ಯೋಜನೆ ಸಮಾಜಕ್ಕೆ ದಾರಿದೀಪ: ಎಎಸ್ಪಿ ಪರಮೇಶ್ವರ ಹೆಗಡೆ
ಜನತೆಯ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಜಾರಿಗೊಳಿಸಿರುವ ಮನೆ ಮನೆಗೆ ಪೊಲೀಸ್ ಯೋಜನೆ ಸಮಾಜಕ್ಕೆ ದಾರಿದೀಪ ಆಗಲಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ ಹೇಳಿದ್ದಾರೆ.
ಜಿಲ್ಲಾದ್ಯಂತ ಶ್ರೀ ವರಮಹಾಲಕ್ಷ್ಮೀ ಶ್ರದ್ಧಾ-ಭಕ್ತಿಯ ಆರಾಧನೆ
ಶ್ರಾವಣ ಮಾಸದ ಶುಭ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಹಬ್ಬದಂದು ಎಲ್ಲರ ಮನೆಗಳಲ್ಲಿ ಲಕ್ಷ್ಮೀ ಪೂಜಾ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದವು. ಮಹಿಳೆಯರ ಅಚ್ಚುಮೆಚ್ಚಿನ ಹಬ್ಬವೆಂದೇ ಗುರುತಿಸಲಾಗುವ ವರಮಹಾಲಕ್ಷ್ಮೀ ಆರಾಧನೆಯಿಂದ ಜಿಲ್ಲಾದ್ಯಂತ ಮನೆಗಳಲ್ಲಿ ಸಂಭ್ರಮ ಮನೆ ಮಾಡಿತ್ತು.
12ರಂದು ಹರಿಹರಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್
ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.೧೨ರಂದು ಜೆಡಿಎಸ್ ಬಲಪಡಿಸುವ ನಿಟ್ಟಿನಲ್ಲಿ 'ಜನರೊಂದಿಗೆ ಜನತಾದಳ' ಸಮಾವೇಶ ಕಾರ್ಯಕ್ರಮಕ್ಕಾಗಿ ಹರಿಹರಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹೇಳಿದ್ದಾರೆ.
ಗೌರಿ ಹಬ್ಬ: ಗಣಪತಿ ಹೊಂಡ ಸ್ವಚ್ಛತಾ ಕಾರ್ಯ
ಚನ್ನಗಿರಿ ಪಟ್ಟಣದ ಮುಖ್ಯ ಬಸ್ ನಿಲ್ದಾಣ ಬಳಿಯಿರುವ ಗಣಪತಿ ಹೊಂಡವನ್ನು ಗುರುವಾರ ಪುರಸಭೆ ಅಧಿಕಾರಿಗಳು- ಸಿಬ್ಬಂದಿ ಸ್ವಚ್ಛಗೊಳಿಸಿದ್ದಾರೆ.
ವರದಿ ಪರಿಷ್ಕರಣೆಗೆ ಸಚಿವ ಸಂಪುಟ ಉಪ ಸಮಿತಿ ರಚಿಸಿ
ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನ ದಾಸ್ ಏಕಸದಸ್ಯ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಪಕ್ಷಪಾತದಿಂದ ಕೂಡಿದೆ. ಇಂತಹ ವರದಿ ಪರಿಷ್ಕರಣೆಗೆ ಸಚಿವ ಸಂಪುಟದ ಉಪ ಸಮಿತಿ ರಚಿಸುವಂತೆ ಜಿಲ್ಲಾ ಛಲವಾದಿ ಮಹಾಸಭಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
< previous
1
...
28
29
30
31
32
33
34
35
36
...
603
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ