• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಠ ಅರ್ಥೈಸಿಕೊಂಡಲ್ಲಿ ಪರೀಕ್ಷಾ ಭಯ ಕಾಡದು
ಶಾಲಾ -ಕಾಲೇಜು ವಿದ್ಯಾರ್ಥಿಗಳು ಅಂದಿನ ಪಾಠ- ಪ್ರವಚನಗಳನ್ನು ತಪ್ಪದೇ ಅರ್ಥ ಮಾಡಿಕೊಂಡು ಅಭ್ಯಾಸ ಮಾಡಿದಲ್ಲಿ ಸರಿಯಾಗಿ ಮನದಟ್ಟಾಗುವುದಷ್ಟೇ ಅಲ್ಲ, ಯಾವುದೇ ಪರೀಕ್ಷಾಭಯವೂ ಕಾಡುವುದಿಲ್ಲ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.
ದೇಶ ಪ್ರಗತಿ ಯುವಪೀಳಿಗೆ ಆರೋಗ್ಯ ಅವಲಂಬಿಸಿದೆ
ಒಂದು ದೇಶ ಬಲಿಷ್ಠವಾಗಿದೆ ಎಂದರೆ ಆ ದೇಶದ ಯುವಪೀಳಿಗೆ ಆರೋಗ್ಯ ಮತ್ತು ಸದೃಢರಾಗಿದ್ದಾರೆ ಎಂದರ್ಥ. ಆದರೆ, ಬಹುಪಾಲು ಅಭಿವೃದ್ಧಿಶೀಲ ದೇಶಗಳಲ್ಲಿ ಮಾದಕ ದ್ರವ್ಯ ಸೇವನೆ ಒಂದು ಸಾಮಾಜಿಕ ಪಿಡುಗಾಗಿದೆ ಎಂದು ಸರ್ಕಾರಿ ವೈದ್ಯಾಧಿಕಾರಿ ಡಾ.ರಾಜ್‌ಕುಮಾರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಬೇಡ ಜಂಗಮ ಎಂದು ದಾಖಲಿಸಿ ದಲಿತರಿಗೆ ಅನ್ಯಾಯ
ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜಂಗಮರ ಪೈಕಿ ಕೆಲವರು ತಮ್ಮ ಮಕ್ಕಳ ಜಾತಿಯನ್ನು ಬೇಡ ಜಂಗಮ ಎಂಬುದಾಗಿ ಶಾಲೆಗಳಲ್ಲಿ ದಾಖಲಿಸುತ್ತಿದ್ದಾರೆ. ಈಗಾಗಲೇ 3 ಸಾವಿರಕ್ಕೂ ಅಧಿಕ ಪಾಲಕರು ಹೀಗೆ ಬರೆಸಿದ್ದಾರೆ. ಇದರಿಂದ ನಿಜವಾದ ದಲಿತರ ಮಕ್ಕಳಿಗೆ ಅನ್ಯಾಯ ಆಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಮುಖಂಡ ಹೆಗ್ಗೆರೆ ರಂಗಪ್ಪ ಒತ್ತಾಯಿಸಿದ್ದಾರೆ.
ಕ್ರೀಡೆಯಿಂದ ಧೈರ್ಯ, ಆತ್ಮವಿಶ್ವಾಸ ಗಳಿಸಲು ಸಾಧ್ಯ
ಕ್ರೀಡಾ ಚಟುವಟಿಕೆಗಳು ವ್ಯಕ್ತಿಯಲ್ಲಿ ಧೈರ್ಯ, ಆತ್ಮವಿಶ್ವಾಸ ಮೂಡಿಸಬಲ್ಲವು. ಸ್ಪರ್ಧೆಗಳಲ್ಲಿ ಗೆಲವು- ಸೋಲು ಸಾಮಾನ್ಯ. ಗೆಲವನ್ನು ಸಂಭ್ರಮಿಸಿದಷ್ಟೇ ಸೋತಾಗಲೂ ತಾಳ್ಮೆಯಿಂದ ಸ್ವೀಕರಿಸಿ, ಮತ್ತೆ ಗೆಲವಿಗಾಗಿ ಕಠಿಣ ಅಭ್ಯಾಸ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನ್ಯಾಮತಿಯಲ್ಲಿ ಹೇಳಿದ್ದಾರೆ.
ಗುರುಶಿಷ್ಯ ಸಂಗಮ ಪಬ್ಲಿಕ್‌ ಚಾರಿಟಬಲ್‌ ಟ್ರಸ್ಟ್‌ ಪ್ರಾರಂಭೊತ್ಸವ
ಸರ್ಕಾರಿ ಬಾಲಕಿಯರ ಕಾಲೇಜು ಮತ್ತು ಬಾಲಕರ ಪ್ರೌಢಶಾಲೆಗೆ 25 ಕಂಪ್ಯೂಟರ್‌ಗಳನ್ನು ಸಂಸ್ಥೆಯಿಂದ ಒದಗಿಸುವುದು, ಎನ್‌ಇಇಟಿ ಮತ್ತು ಸಿಇಟಿ ಪರೀಕ್ಷೆ ಬರೆಯಲು ಕೋರ್ಸ್
ಡೆಂಘೀ ,ಮಲೇರಿಯಾ ವಿರುದ್ಧ ಜಾಗೃತಿ ಅವಶ್ಯಕ
ಡೆಂಘೀಜ್ವರ, ಮಲೇರಿಯಾ ರೋಗಗಳು ಮನುಷ್ಯನ ಪ್ರಾಣಕ್ಕೆ ಕುತ್ತು ತರುವ ಅಪಾಯಕಾರಿ ರೋಗಗಳಾಗಿವೆ. ವಿಶೇಷವಾಗಿ ಈ ರೋಗಗಳು ಸೊಳ್ಳೆಗಳ ಕಡಿತದಿಂದ ಬರಲಿದ್ದು, ಜನರು ಹೆಚ್ಚು ಜಾಗೃತರಾಗಿರಬೇಕು. ಮನೆ ಹಾಗೂ ಹೊರಗಿನ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಖುಷ್ಕಿ ಬೇಸಾಯದಿಂದ ಬರಗಾಲದಲ್ಲೂ ಆರ್ಥಿಕ ಸಬಲತೆ ಸಾಧ್ಯ: ಬಸವನಗೌಡ
ಖುಷ್ಕಿ ಬೇಸಾಯದಲ್ಲಿ ಅತಿ ಕಡಿಮೆ ನೀರನ್ನು ಬೇಡುವ ಬೆಳೆಗಳಾದ ಮಾವು, ಸೀಬೆ, ಸಪೋಟಾ, ತೆಂಗು ಇವುಗಳನ್ನು ಬೆಳೆಯುವುದರಿಂದ ಬರಗಾಲದಲ್ಲೂ ಆರ್ಥಿಕ ಸಬಲತೆಯ ನ್ನು ಹೊಂದಲು ಸಹಕಾರಿಯಾಗಿದೆ
ವಾಹನಗಳ ಸೂಕ್ತ ನಿರ್ವಹಣೆಗೆ ಆದ್ಯತೆ ನೀಡಿ: ಶಾಂತನಗೌಡ
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ 25 ವಿಶೇಷಚೇತನರಿಗೆ ರೆಟ್ರೋ ಫಿಟ್‍ಮೆಂಟ್ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು, ಅವುಗಳನ್ನು ಫಲಾನುಭವಿಗಳು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿಕೊಂಡು ಉದ್ಯೋಗ ಕಂಡುಕೊಳ್ಳಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ವಿಶೇಷ ಲಾರ್ವ ಸಮೀಕ್ಷೆ ಜಾಗೃತಿ ಜಾಥಾಕ್ಕೆ ಶಾಸಕ ಬಿ.ಪಿ.ಹರೀಶ್ ಚಾಲನೆ
ಹರಿಹರದ ಹರ್ಲಾಪುರದಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಲಾರ್ವಾ ಜಾಗೃತಿ ಜಾಥಾಕ್ಕೆ ಶಾಸಕ ಬಿ.ಪಿ.ಹರೀಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಹಾಲಿನ ಹೊಳೆಯೇ ಹರಿದರೂ ದರ ಹೆಚ್ಚಳವೇಕೆ?: ಬಿಜೆಪಿ
ರಾಜ್ಯದಲ್ಲಿ ಹಾಲಿನ ಉತ್ಪಾದನೆ 1 ಕೋಟಿ ಲೀಟರ್ ಸನಿಹದಲ್ಲಿದೆ ಎಂಬ ನೆಪದಲ್ಲಿ ಹಾಲು ದರ ಏರಿಕೆ ಹಾಸ್ಯಾಸ್ಪದ ಸಂಗತಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved