• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನ ಇಲ್ಲದೇ ಕಾಂಗ್ರೆಸ್ ಶಾಸಕರಿಗೆ ನಡುಕ: ಹರೀಶ್‌
ಗ್ಯಾರಂಟಿ ಭರವಸೆಗಳಿಂದ ಸರ್ಕಾರಕ್ಕೆ ಆದಾಯವಿಲ್ಲದೇ, ಕಾಂಗ್ರೆಸ್ ಶಾಸಕರಿಗೂ ಅನುದಾನ ಲಭ್ಯವಾಗದೇ ನರ್‍ವಸ್ ಆಗಿದ್ದಾರೆ ಎಂದು ಶಾಸಕ ಬಿ.ಪಿ ಹರೀಶ್ ಮಲೇಬೆನ್ನೂರಿನಲ್ಲಿ ಹೇಳಿದ್ದಾರೆ.
ಬೆನ್ನುನೋವಿಗೆ ಯೋಗ ಚಿಕಿತ್ಸೆಯಿಂದ ಪರಿಹಾರ ಸಾಧ್ಯ: ಡಾ.ರಾಘವೇಂದ್ರ ಗುರೂಜಿ

ಬೆನ್ನುನೋವಿಗೆ ಮುಖ್ಯ ಕಾರಣ ಇಂದಿನ ಆಧುನಿಕ ಜೀವನಶೈಲಿ ಮಾರ್ಪಾಡುಗಳೇ ಕಾರಣ. ಆಧುನಿಕ ಜೀವನಶೈಲಿಗೆ ಮೊರೆಹೋಗಿ ಶರೀರಕ್ಕೆ ಸರಿಯಾದ ವ್ಯಾಯಾಮ ಕೊಡದೇ ಜನರು ಸುಖಃ ಭೋಗಗಳಿಗೆ ದಾಸರಾಗಿದ್ದಾರೆ. ಪ್ರಾರಂಭದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದಲ್ಲಿ ಬೆನ್ನಿನ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಮೋದಿ ಅಘೋಷಿತ ತುರ್ತು ಪರಿಸ್ಥಿತಿ ಅಪಾಯಕಾರಿ: ಬಸವರಾಜ ಹೇಳಿಕೆ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಘೋಷಿತ ತುರ್ತು ಪರಿಸ್ಥಿತಿ ಬಡವರ ಪಾಲಿನ ಸುವರ್ಣ ಕಾಲವಾಗಿದ್ದರೆ, ಈಗಿನ ಬಿಜೆಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವಧಿ ಅಘೋಷಿತ ತುರ್ತು ಪರಿಸ್ಥಿತಿ ಅಪಾಯಕಾರಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.
ಸಂಶಯವಿಲ್ಲ, ಈ ಬಾರಿಯೇ ಡಿಕೆಶಿ ಸಿಎಂ ಆಗ್ತಾರೆ: ಬಸವರಾಜ ಶಿವಗಂಗಾ
ಈ ಬಾರಿಯೇ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗುತ್ತಾರೆ. ಈ ಬಗ್ಗೆ ಯಾವುದೇ ಸಂಶಯವೂ ಇಲ್ಲ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಮತ್ತೆ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.
ವಾಲ್ಮೀಕಿ ನಿಗಮ ಹಣ ಅಕ್ರಮ ವಿರುದ್ಧ ನಿಷ್ಪಕ್ಷ ತನಿಖೆ ನಡೆಸಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು. ಹಣ ವರ್ಗಾವಣೆ ಗೋಲ್‌ಮಾಲ್‌ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟಿಸಲಾಯಿತು.
ಹರಿಹರದಲ್ಲಿ ಎಸ್‌ಬಿಐ ೨ನೇ ಶಾಖೆ ಆರಂಭಿಸಿ, ತ್ವರಿತ ಸೇವೆ ನೀಡಿ
ಹರಿಹರ ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ೨ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ತಹಸೀಲ್ದಾರ್ ಗುರುಬಸವರಾಜ್ ಅವರಿಗೆ ಮನವಿ ನೀಡಲಾಯಿತು.
ಚನ್ನಗಿರಿ ಶಾಸಕರ ಜನ್ಮದಿನ: ಅಧಿಕಾರಿಗಳ ಟೂರ್‌!
ಡಿ.ಕೆ.ಶಿವಕುಮಾರ ಸಾಹೇಬ್ರು ಮೊದಲು ಮುಖ್ಯಮಂತ್ರಿ ಆಗಬೇಕೆಂದು ಧ್ವನಿ ಎತ್ತುತ್ತಿರುವ ಶಾಸಕರಲ್ಲಿ ಅಗ್ರಗಣ್ಯರಾದ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರ ಶಾಸಕ ಶಿವಗಂಗಾ ವಿ. ಬಸವರಾಜ ಜನ್ಮದಿನಕ್ಕೆ ಚನ್ನಗಿರಿ ತಾಲೂಕಿನ ಸುಮಾರು 22 ಅಧಿಕಾರಿಗಳ ದಂಡು ಶಾಸಕರ ಜೊತೆಗೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದಾರೆ. ಇದರಿಂದಾಗಿ ತಾಲೂಕಿನ ಕಚೇರಿಗಳಲ್ಲಿ ಅಧಿಕಾರಿಗಳು ಇಲ್ಲದೇ, ಸರ್ಕಾರಿ ಕೆಲಸ ಕಾರ್ಯಗಳ ಸಡಗರವಿಲ್ಲದೇ ಕಚೇರಿಗಳು ಬಿಕೋ ಎನ್ನುತ್ತಿದ್ದವು!
ಏಪ್ರಿಲ್, ಮೇನಲ್ಲಿ 25 ಬಾಲ್ಯವಿವಾಹಗಳ ತಡೆ: ಡಿಸಿ
ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 25 ಬಾಲ್ಯವಿವಾಹ ಪ್ರಕರಣ ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡುಬಂದಲ್ಲಿ, ಅಂತಹ ಪೋಷಕರ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚಿಸಿದರು.
ಅಭಿವೃದ್ಧಿಗೆ ಎಸ್‌ಎಸ್‌, ಎಸ್‌ಎಸ್‌ಎಂ ಸಲಹೆ ಪಡೆದರೆ ತಪ್ಪೇನು?
ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ಧಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ಕೊಡುಗೆ ಅಪಾರ ಎಂಬ ಸಂಗತಿ ಪ್ರತಿಯೊಬ್ಬರಿಗೂ ಗೊತ್ತಿದೆ. ಇಂಥ ಹಿರಿಯರು, ಅನುಭವಿಗಳ ಸಲಹೆ ಪಡೆಯುವುದರಲ್ಲಿ ತಪ್ಪೇನಿದೆ ಎಂದು ಮೇಯರ್ ಬಿ.ಎಚ್‌. ವಿನಾಯಕ ಪೈಲ್ವಾನ್ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ್ದಾರೆ.
ವಿದ್ಯಾನಗರ, ತುಮಾಟಿ ಲೇಔಟ್‌ನಲ್ಲಿ 2 ಬ್ಲಾಕ್ ಸ್ಪಾಟ್ ಕೇಂದ್ರ
ಜಗಳೂರು ಪಟ್ಟಣದಲ್ಲಿ ಒಣ ಕಸದಿಂದ ಗೊಬ್ಬರ ತಯಾರಿಸುವ ಸಲುವಾಗಿ ವಿದ್ಯಾನಗರ ಮತ್ತು ತುಮಾಟಿ ಲೇಔಟ್‌ನಲ್ಲಿ ಪ್ರಾಯೋಗಿಕವಾಗಿ 2 ಬ್ಲಾಕ್ ಸ್ಪಾಟ್ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪ.ಪಂ.ನ ೧೮ ವಾರ್ಡ್‌ಗಳಲ್ಲಿಯೂ ವಿಸ್ತರಣೆ ಮಾಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ ಹೇಳಿದ್ದಾರೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved