• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಎಸ್‌ಸಿ ಒಳಮೀಸಲಾತಿ ಸೌಲಭ್ಯಕ್ಕಾಗಿ ಪ್ರತಿಭಟನೆ
ಸರ್ವೋಚ್ಛ ನ್ಯಾಯಾಲಯ ತೀರ್ಪಿನಂತೆ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಸ್ಥಾಪಿತ) ರಾಜ್ಯವ್ಯಾಪಿ ಕರೆ ಮೇರೆಗೆ ಸೆ.9ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾಧ್ಯಕ್ಷ ಕುಂದುವಾಡ ಅಕ್ಕಿ ಮಂಜುನಾಥ ಹೇಳಿದ್ದಾರೆ.
ಕಡ್ಲೆಗೊಂದಿ ಮಾದಿಗ, ಹಿಂದುಳಿದವರಿಗೆ ನಿವೇಶನ ಸೌಲಭ್ಯ ನೀಡಿ: ಮಹಾಂತೇಶ್‌
ಹರಿಹರ ತಾಲೂಕಿನ ಕೆ.ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ಲೆಗೊಂದಿ ಗ್ರಾಮದ ವಸತಿ ರಹಿತ ಮಾದಿಗ ಹಾಗೂ ಹಿಂದುಳಿದ ವರ್ಗದ ಕುಟುಂಬದವರಿಗೆ ಶೀಘ್ರವೆ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಆಗ್ರಹಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ 12 ಅಡಿಗಳ ಪೇಪರ್ ಗಣೇಶ
ಗಣೇಶ ಚತುರ್ಥಿ ಅಂಗವಾಗಿ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ 12 ಅಡಿ ಎತ್ತರದ ಪೇಪರ್ ಗಣೇಶನನ್ನು ಸೃಷ್ಟಿಸಲಾಗಿದ್ದು, ಈ ಪರಿಸರಸ್ನೇಹಿ ಭವ್ಯ ಆಕೃತಿ ಎಲ್ಲರ ಗಮನ ಸೆಳೆಯುತ್ತಿದೆ.
ಟಾಪ್-5 ಸೂಪರ್ ಸ್ಟಾರ್ ಎಜುಕೇಟ್ ಗೌರವಕ್ಕೆ ಪಾತ್ರರಾದ ವಿನಯಕುಮಾರ್
ದೇಶದ ಪ್ರಖ್ಯಾತ ಪತ್ರಿಕೆ ದಿ ಎಕನಾಮಿಕ್ಸ್ ಟೈಮ್ಸ್ ದೇಶಾದ್ಯಂತ ನಡೆಸಿದ ಸರ್ವೆಯಲ್ಲಿ ಟಾಪ್-5 ಸೂಪರ್ ಸ್ಟಾರ್ ಎಜುಕೇಟ್ ಎಂಬ ಕೀರ್ತಿಗೆ ಇನ್‌ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯ ಕುಮಾರ್ ಪಾತ್ರರಾಗಿದ್ದಾರೆ. ಈ ಮೂಲಕ ದೇಶಾದ್ಯಂತ ಜನಪ್ರಿಯ ವ್ಯಕ್ತಿ ಎಂಬ ಗೌರವಕ್ಕೂ ವಿನಯ್‌ ಭಾಜನರಾಗಿದ್ದಾರೆ.
ಜಿಲ್ಲಾದ್ಯಂತ ಎಲ್ಲೆಡೆ ಗಣೇಶೋತ್ಸವ: ಶಿವಪುತ್ರ ಆರಾಧನೆ
ಜಿಲ್ಲಾದ್ಯಂತ ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ಭಾನುವಾರ ಕೂಡ ಮುಂದುವರಿದು, ಹಬ್ಬದ ವಾತಾವರಣ ಮನೆಮಾಡಿದೆ. ವಿವಿಧ ರೀತಿಯ ಸುಮಾರು 1 ಅಡಿಯಿಂದ 12, 15 ಅಡಿ ಎತ್ತರದ ವಿವಿಧ ವಿನ್ಯಾಸ, ಭಂಗಿ, ರೂಪಗಳಲ್ಲಿ ಒಡಮೂಡಿರುವ ವಿಘ್ನ ನಿವಾರಕನನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಜನಪರ ಶಿಕ್ಷಣ ಸೇವೆ, ಸಾಧನೆ ಸದಾ ಸ್ಮರಣೀಯ
ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಜನ ಮೆಚ್ಚುವಂತಹ ಸೇವೆಯನ್ನು ಮಾಡಿದಾಗ ನಿವೃತ್ತಿ ಹೊಂದಿದರೂ ಅವರು ಸ್ಮರಣೆಗೆ ಯೋಗ್ಯವಾಗಿರುತ್ತಾರೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಾಂತಿ, ಸೌಹಾರ್ದತೆ ಹಬ್ಬಗಳ ಆಚರಿಸಿ: ಎಸ್‌ಪಿ ಉಮಾ
ಯಾವುದೇ ಹಬ್ಬಗಳನ್ನು ಬೇರೆ ಧರ್ಮಕ್ಕೆ ಧಕ್ಕೆಯಾಗದಂತೆ ಆಚರಿಸಬೇಕು. ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆಗಳನ್ನು ಸಾಮರಸ್ಯ, ಸಂಭ್ರಮದಿಂದ ಆಚರಿಸಬೇಕು ಎಂದು ಹಿಂದು-ಮುಸ್ಲಿಂ ಸಮುದಾಯದವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಮನವಿ ಮಾಡಿದರು.
ಒಳಮೀಸಲು ಜಾರಿಗಾಗಿ 12ರಂದು ಡಿಎಸ್‌ಎಸ್‌ ತಮಟೆ ಚಳವಳಿ
ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯಕ್ಕೆ ಅಧಿಕಾರವಿದೆ ಎಂಬ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಹಿನ್ನೆಲೆ ಒಳಮೀಸಲಾತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಸೆ.12ರಂದು ಏಕಕಾಲಕ್ಕೆ ಬೃಹತ್ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆರೋಗ್ಯ ಸಮಾಜಕ್ಕಾಗಿ ದುಶ್ಚಟಗಳಿಂದ ದೂರವಿರಿ: ಶ್ರೀಗಳು
ಚನ್ನಗಿರಿ ಪಟ್ಟಣದಲ್ಲಿ ತಾವರೆಕೆರೆ ಶಿಲಾಮಠ ಮತ್ತು ಯಡೆಯೂರು ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ಅವರ 77ನೇ ಜನ್ಮ ವರ್ಧಂತಿ ಅಂಗವಾಗಿ ವ್ಯಸನಮುಕ್ತ ಸಮಾಜಕ್ಕಾಗಿ ದುಶ್ಚಟಗಳಿಂದ ದೂರವಿರಿ ಎಂಬ ಘೋಷಣೆಯೊಂದಿಗೆ ಶುಕ್ರವಾರ ಜನ ಜಾಗೃತಿ ಜಾಥಾವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಿ ಜನತೆಗೆ ಜಾಗೃತಿಯನ್ನು ಮೂಡಿಸಲಾಯಿತು.
ಥಲ್ಸಮೇನಿಯಾ ರೋಗ ಮಕ್ಕಳ ಶಸ್ತ್ರಚಿಕಿತ್ಸೆಗೆ ಧನಸಹಾಯ ನೀಡಿ
ಥಲ್ಸಮೇನಿಯಾದಿಂದ ಬಳಲು ತ್ತಿರುವ ಇಬ್ಬರು ಹೆಣ್ಣುಮಕ್ಕಳ ಶಸ್ತ್ರಚಿಕಿತ್ಸೆಗೆ ದಾನಿಗಳು ಧನಸಹಾಯ ಮಾಡಬೇಕು ಎಂದು ದಾವಣಗೆರೆ ತಾಲೂಕಿನ ಹಳೇ ಬಾತಿ ಗ್ರಾಮದ ಗುಡ್ಡದ ಕ್ಯಾಂಪ್‌ ನಿವಾಸಿ, ಲಾರಿ ಚಾಲಕ ಗಿರೀಶ್ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 582
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved