• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರ ಕೆಲಸಗಳಿಗೆ ಉತ್ತಮ ಸ್ಪಂದನೆ ಇರಲಿ
ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆಂದು ಇಲಾಖೆಗಳಿಗೆ ಬಂದಾಗ ಅಧಿಕಾರಿಗಳು ಅವರಿಗೆ ಸೂಕ್ತವಾಗಿ ಸ್ಪಂದಿಸಿ, ದಾಖಲೆ ಪತ್ರಗಳು, ಸೌಲಭ್ಯಗಳನ್ನು ತಲುಪಿಸುವ ಕೆಲಸಗಳನ್ನು ಶೀಘ್ರ ಮಾಡಿಕೊಡಬೇಕು. ಆ ಮೂಲಕ ಪ್ರಾಮಾಣಿಕ ಸೇವೆ ಜೊತೆಗೆ ಉತ್ತಮ ಸ್ಪಂದನೆ ಮನೋಭಾವ ಹೊಂದಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ನಾಳೆ ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಪ್ರತಿಭಟನೆ
ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು, ಮುಖಂಡರು, ಕಾರ್ಯಕರ್ತರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.
ಕೊಂಡುಕುರಿ ಅರಣ್ಯದಲ್ಲಿ ವಿಂಡ್‌ ಫ್ಯಾನ್‌ಗಳ ಅಳವಡಿಕೆ ಸಲ್ಲದು
ತಾಲೂಕಿನ ರಂಗಯ್ಯನದುರ್ಗ ಕೊಂಡುಕುರಿ ಅರಣ್ಯ ವ್ಯಾಪ್ತಿಯ ಸೂಕ್ಷ್ಮ ವಲಯ ಹಾಗೂ ಸರ್ಕಾರಿ ಜಾಗಗಳಲ್ಲಿ ಅಕ್ರಮವಾಗಿ ವಿಂಡ್ ಫ್ಯಾನ್ ಅಳವಡಿಸಿರುವುದನ್ನು ಖಂಡಿಸಿ ಬುಧವಾರ ರಾಜ್ಯ ರೈತ ಸಂಘ, ಅಖಂಡ ಕರ್ನಾಟಕ ರೈತ ಸಂಘ (ನಂಜುಂಡಸ್ವಾಮಿ ಬಣ) ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಹರಿಹರ ತಾಲೂಕು ಘಟಕಕ್ಕೆ ಚುನಾವಣೆ
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಐದು ವರ್ಷಗಳ ಅವಧಿಗೆ ಮಹಾಸಭೆಯ ಸಂವಿಧಾನ ನಿಯಮ ೫೧(೨)ಬಿ ಪ್ರಕಾರ ಚುನಾವಣೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾ ಅಧಿಕಾರಿ ಸಿ.ವಿ.ಪಾಟೀಲ್ ಹೇಳಿದರು.
ಚನ್ನಗಿರಿ ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ
ತಾಲೂಕು ಗ್ರಾಮ ಪಂಚಾಯಿತಿ ನೌಕರ ಸಂಘ ವತಿಯಿಂದ ತಾಲೂಕಿನ 61 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಪಂ ಕಚೇರಿ ಎದುರು ಬುಧುವಾರ ಪ್ರತಿಭಟನೆ ನಡೆಸಿದರು.
ಪಿಎಲ್‌ಡಿ ಬ್ಯಾಂಕ್ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡಲಿ
ರೈತರ ಜೀವನಾಡಿ ಆಗಿರುವ ಪಿಎಲ್‌ಡಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಗಂಗಗೊಂಡನಹಳ್ಳಿ ಜಿ.ಕೆ. ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕ್‌ನಲ್ಲಿ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ಪಡೆದುಕೊಂಡು ರೈತರಿಗೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.
ಮಾದಕ ವ್ಯಸನ, ಕೌಟುಂಬಿಕ ನೆಮ್ಮದಿ ಹಾಳು: ಶ್ರೀನಿವಾಸ್ ರಾವ್
ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳಾಗುವುದಲ್ಲದೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮ ಕುರಿತು ಜಾಗೃತಿ ಜಾಥದಲ್ಲಿ ಭಾಗವಹಿಸಿ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಜ್ಞಾನವೇ ಜೀವನ ಯಶಸ್ಸಿನ ಮಾರ್ಗ: ಅರುಣಕುಮಾರ್
ಜ್ಞಾನಕ್ಕಿಂತ ಮಿಗಿಲಾದದ್ದು ಮತ್ತು ಪವಿತ್ರವಾದದ್ದು ಯಾವುದೂ ಇಲ್ಲ. ಜ್ಞಾನ ಎಂದರೆ ತಿಳಿವಳಿಕೆ, ವಿಷಯಗಳ ಗ್ರಹಣ ಮತ್ತು ಪ್ರಾಜ್ಞತೆ. ಅಜ್ಞಾನ ಎಂದರೆ ಜ್ಞಾನದ ಕೊರತೆ. ಜೀವನದಲ್ಲಿ ಜ್ಞಾನವನ್ನು ಸಂಪಾದಿಸದೇ ಇರುವವನು ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಹೇಳಿದರು.
ಗೌರವ ಅಧ್ಯಕ್ಷರಾಗಿ ಸರ್ದಾರ್ ಅಹಮದ್ ನೇಮಕ
ಚನ್ನಗಿರಿ ತಾಲೂಕು ಕನ್ನಡನಾಡು ಹಿತರಕ್ಷಣಾ ಸಮಿತಿ ಗೌರವ ಅಧ್ಯಕ್ಷರಾಗಿ ಸರ್ದಾರ್ ಅಹಮದ್ ಅವರನ್ನು ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ನೇಮಿಸಿ, ನೇಮಕಾತಿ ಪತ್ರ ವಿತರಿಸಿದ್ದಾರೆ.
ಬೀದಿ ವ್ಯಾಪಾರಿಗಳಿಗೆ ಛತ್ರಿ ವಿತರಣೆ ಸೇವೆ ಅನುಕರಣೀಯ
ದಿನನಿತ್ಯದ ಬದುಕಿನಲ್ಲಿ ತರಕಾರಿ ಮಾರಾಟ ಮಾಡಿ, ಜೀವನ ಸಾಗಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರು ಗಾಳಿ, ಮಳೆ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜಿಪಂ ಮಾಜಿ ಸದಸ್ಯ ಎಂ.ಆರ್.ಮಹೇಶ್‌ ಉಚಿತವಾಗಿ ಛತ್ರಿಗಳನ್ನು ನೀಡಿ, ಮಾನವೀಯತೆ ಮೆರೆದಿದ್ದಾರೆ. ಅವರ ಜನಸೇವೆ ವೈಖರಿ ಇತರರಿಗೆ ಮಾದರಿಯಾಗಿದೆ ಎಂದು ಬಿಜೆಪಿ ಮುಖಂಡ ಅರಕೆರೆ ಎ.ಬಿ.ಹನುಮಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved