ಹೊಸ ಪಡಿತರ ಚೀಟಿ ವಿತರಿಸಿ, ತಿದ್ದುಪಡಿಗೆ ಅವಕಾಶ ನೀಡಿ: ಗುಮ್ಮನೂರು ಬಸವರಾಜಹೊಸದಾಗಿ ಪಡಿತರ ಚೀಟಿ ವಿತರಣೆ, ಹಳೆಯ ಪಡಿತರ ಚೀಟಿಗಳ ತಿದ್ದುಪಡಿ, ಹೊಸದಾಗಿ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದಾವಣಗೆರೆ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.