• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಪ್ರಭಾ ಕನ್ನಡದಲ್ಲಿ ಪ್ರಮಾಣ ವಚನ: ದಾವಣಗೆರೆಯಲ್ಲಿ ಸಂಭ್ರಮ
ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆಯಾಗಿ ಇತಿಹಾಸ ರಚಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ ದೇಶದ ಶಕ್ತಿ ಕೇಂದ್ರದ ಮೆಟ್ಟಿಲುಗಳಿಗೆ ತಲೆ ಹಚ್ಚಿ ನಮಸ್ಕರಿಸಿ, ತಮ್ಮನ್ನು ಆಯ್ಕೆ ಮಾಡಿ ಕಳಿಸಿದ ಕ್ಷೇತ್ರದ ಮತದಾರರಿಗೆ ಮನದಲ್ಲೇ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ಸಂಸದರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿನಲ್ಲಿ ಮಾದರಿ ಹೆಜ್ಜೆ ಗುರುತು ದಾಖಲಿಸಿದರು.
ಸಸಿಗಳನ್ನು ನೆಟ್ಟರೆ ಸಾಲದು, ಪೋಷಿಸಬೇಕು: ಗೋಪಾಲಗೌಡ ಸಲಹೆ
ಸಸಿಗಳನ್ನು ನೆಡುವುದಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ನೆಟ್ಟ ಸಸಿಗಳನ್ನು ಸೂಕ್ತ ರೀತಿಯಲ್ಲಿ ಪೋಷಣೆ ಮಾಡುವ ಜವಾಬ್ದಾರಿಯೂ ನಮ್ಮದಾಗಬೇಕು ಎಂದು ಕರುನಾಡ ಕನ್ನಡ ಸೇನೆ ಅಧ್ಯಕ್ಷ, ಪರಿಸರಪ್ರೇಮಿ ಕೆ.ಟಿ. ಗೋಪಾಲಗೌಡ ದಾವಣಗೆರೆಯಲ್ಲಿ ಹೇಳಿದರು.
ಅಂಗಾಂಗಗಳ ಶಕ್ತಿ, ಮಾನಸಿಕ ಏಕಾಗ್ರತೆಗೆ ಯೋಗ ಮದ್ದು: ಡಾ.ಶಾಂತಲಿಂಗ ಶ್ರೀಗಳು
ನಾಲಿಗೆಯ ಕ್ಷಣಿಕ ರುಚಿ ಆಸೆಗಾಗಿ ಜನತೆ ದೇಹಕ್ಕೆ ಬೇಡವಾದ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗುತ್ತಿದ್ದಾರೆ ಎಂದು ಕಣ್ವಕುಪ್ಪಿ ಗವಿಮಠದ ಡಾ.ಶಾಂತಲಿಂಗ ಶಿವಾಚಾರ್ಯ ಶ್ರೀ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಬೆಲೆ ಏರಿಕೆ ನೀತಿಯಿಂದ ಜನರ ಬದುಕು ದುಸ್ತರ
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಹರಿಹರ ತಾಲೂಕು ಬಿಜೆಪಿ ವತಿಯಿಂದ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು.
38 ವರ್ಷ ನಂತರ ಟ್ರಾನ್ಸಿಸ್ಟರ್ ರೇಡಿಯೋ ಕೇಸ್‌ ಮುಕ್ತಾಯ!
ಮನೆಯ ಹಿಂಬಾಗಿಲು ಒಡೆದು ಸ್ಟ್ಯಾಂಡ್‌ನಲ್ಲಿ ಇಟ್ಟಿದ್ದ ₹250 ಮೌಲ್ಯದ ಟ್ರಾನ್ಸಿಸ್ಟರ್ ರೇಡಿಯೋ ಕಳವು ಮಾಡಿದ್ದ ಪ್ರಕರಣವನ್ನು ಆರೋಪಿ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆ 38 ವರ್ಷದ ನಂತರ ಪೊಲೀಸ್ ಇಲಾಖೆ ಪ್ರಕರಣ ಮುಕ್ತಾಯಗೊಳಿಸಿದೆ.
ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿ: ಗೌಡರ ಚನ್ನಬಸಪ್ಪ
ಯೋಗ ಎನ್ನುವುದು ಪುರಾತನ ಕಾಲದಿಂದ ಬಂದಿರುವ ಒಂದು ಕಲೆ. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಯಾವುದೇ ರೀತಿಯ ಕಾಯಿಲೆಗಳು ಸುಳಿಯುವುದಿಲ್ಲ ಎಂದು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿ ಗೌಡರ ಚನ್ನಬಸಪ್ಪ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ: ವಿವಿಧೆಡೆ ಪೊಲೀಸರ ಕಾರ್ಯಾಚರಣೆ
ಸಂಚಾರ ನಿಯಮ ಉಲ್ಲಂಘಿಸುವ ದ್ವಿಚಕ್ರ ವಾಹನ, ಆಟೋ, ಕಾರು ಸೇರಿದಂತೆ ವಿವಿಧ ಬಹುಚಕ್ರ ವಾಹನಗಳ ವಿರುದ್ಧ ನಗರದ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡರು.
ಎಸ್‌.ಎ.ರವೀಂದ್ರನಾಥ್‌ ದಕ್ಷಿಣ ಕ್ಷೇತ್ರದಲ್ಲೇಕೆ ಸ್ಪರ್ಧಿಸಲಿಲ್ಲ?
ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದು ನಾನು ಎನ್ನುವ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಬದಲಿಗೆ ದಕ್ಷಿಣ ಕ್ಷೇತ್ರದಲ್ಲಿ ಏಕೆ ಸ್ಪರ್ಧೆ ಮಾಡಲಿಲ್ಲ ಎಂಬುದಕ್ಕೆ ಉತ್ತರ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಒತ್ತಾಯಿಸಿದ್ದಾರೆ.
ದೇವನಾಯಕನಹಳ್ಳಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಪ್ರಕಾಶ್ ಆಯ್ಕೆ
ಹೊನ್ನಾಳಿ ಪಟ್ಟಣದ ದೇವನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೈತ ಮುಖಂಡ ದಿಡಗೂರಿನ ಎ.ಜಿ. ಪ್ರಕಾಶ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಒಬ್ಬರ ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು
ರಕ್ತದಾನದ ಪ್ರಾಥಮಿಕ ಗುರಿ ಒಂದು ಜೀವವನ್ನು ಉಳಿಸುವುದೇ ಆದರೂ, ರಕ್ತದಾನ ಮಾಡುವುದರಿಂದ ರಕ್ತದಾನಿಗಳಿಗೂ ಸಾಕಷ್ಟು ಪ್ರಯೋಜನಗಳಿವೆ ಎಂದು ಕಾಲೇಜಿನ ಉಪನ್ಯಾಸಕ ಎಂ.ಬಿ. ರೇವಣಸಿದ್ದಪ್ಪ ನ್ಯಾಮತಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 500
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved