• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಡ್ಯಾಂ ತಳಭಾಗದ ಜೆಜೆಎಂ ಕಾಮಗಾರಿಗೆ ಬಿಜೆಪಿ ಆಕ್ಷೇಪ
ದಾವಣಗೆರೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್‌ರಿಗೆ ಬಿಜೆಪಿ ರೈತ ಮೋರ್ಚಾದಿಂದ ಮನವಿ ಸಲ್ಲಿಸಲಾಯಿತು.
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಪರ ಎಸ್ಸೆಸ್ಸೆಂ ಪ್ರಚಾರ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿದರು.
ಅಕ್ರಮ ಲೇಔಟ್‌ಗಳ ಸೈಟ್‌ ಖರೀದಿಸಬೇಡಿ: ದಿನೇಶ ಶೆಟ್ಟಿ
ದಾವಣಗೆರೆಯಲ್ಲಿ ಬುಧವಾರ ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ವೀರಪ್ಪ ಭಾವಿ ಅಗಲಿಕೆ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ
ದಾವಣಗೆರೆ ವರದಿಗಾರರ ಕೂಟದಲ್ಲಿ ಇಂದಿನ ಸುದ್ದಿ ಸಂಪಾದಕ ದಿವಂಗತ ವೀರಪ್ಪ ಎಂ.ಭಾವಿ ಅವರಿಗೆ ಶ್ರದ್ಧಾಂಜಲಿ ಸಭೆ ಮಂಗಳವಾರ ನಡೆಯಿತು.
ರಾಜಕೀಯ ಪಕ್ಷಗಳಿಂದ ರೈತ ಸಮುದಾಯಕ್ಕೆ ನ್ಯಾಯ ದೊರೆತ್ತಿಲ್ಲ
ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನೆಡಸಿ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಅವರಿಗೆ ಮನವಿ ಸಲ್ಲಿಸಿದರು.
ನದಿ ಮರಳು ಗುಂಡಿಯಲ್ಲಿ ಮುಳುಗಿ ಇಬ್ಬರ ದುರ್ಮರಣ: ದೂರು ದಾಖಲು
ಹರಿಹರ ಸಮೀಪದ ಗುತ್ತೂರು ಬಳಿ ನದಿ ಪಾತ್ರಕ್ಕೆ ಗಣಿ ಇಲಾಖೆ ಭೂ ವಿಜ್ಞಾನಿ ಎಸ್. ಕವಿತಾ ಭೇಟಿ ನೀಡಿ ಸಂತ್ರಸ್ಥರ ಹಾಗೂ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು.
ಹಣ ಮರಳಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
ದಾವಣಗೆರೆ ರಸವಂತಿ ಜ್ಯೂಸ್ ಸ್ಟಾಲ್ ನಲ್ಲಿ ₹1.20 ಲಕ್ಷ ಹಣವಿದ್ದ ಚೀಲ ಬಿಟ್ಟು ಹೋಗಿದ್ದ ವಾರಸುದಾರ ರಾಣೆಬೆನ್ನೂರಿನ ವೆಂಕಟೇಶ್‌ಗೆ ಶಾಸಕ ಕೆ.ಎಸ್.ಬಸವಂತಪ್ಪ ಹಣವನ್ನು ಚೀಲದ ಸಮೇತ ಮರಳಿಸಿ ಮಾನವೀಯತೆ ಮೆರೆದರು.
ಹೊನ್ನಾಳಿ ಸರ್ಕಾರಿ ನೌಕರರ ಸಂಘಕ್ಕೆ 34 ನಿರ್ದೇಶಕರ ಆಯ್ಕೆ
ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಸಂಘ ನೂತನ ನಿರ್ದೇಶಕರಾಗಿ ಆಯ್ಕೆಯಾದವರನ್ನು ಅಭಿನಂದಿಸಲಾಯಿತು.
ನ್ಯಾಮತಿಯಲ್ಲಿ ದೀಪಾವಳಿ, ಗೋಪೂಜೆ ಸಂಭ್ರಮ
ಗುರು ರುದ್ರಸ್ವಾಮಿ, ಅನ್ನದಾನಯ್ಯ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ
ಚನ್ನಗಿರಿ: ಸರಗಳ್ಳನಿಂದ ರೈತನಿಗೆ ಚಾಕು ಇರಿತ
ತಿಮ್ಲಾಪುರ ಗ್ರಾಮದ ಬಳಿಯ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸರಗಳ್ಳನು ರೈತನ ಕೊರಳಿಗೆ ಚಾಕು ಇರಿದ ಘಟನೆ ಮಂಗಳವಾರ ನಡೆದಿದೆ.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved