ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಗಳೂರು ಪಪಂಗೆ ಅಧ್ಯಕ್ಷ ನವೀನ್, ಉಪಾಧ್ಯಕ್ಷೆ ಲೋಕಮ್ಮ
ಜಗಳೂರು ಪಪಂ ಅಧ್ಯಕ್ಷರಾಗಿ ಬಿಜೆಪಿ 15ನೇ ವಾರ್ಡ್ ಸದಸ್ಯ ನವೀನ್ ಕುಮಾರ್, ಉಪಾಧ್ಯಕ್ಷರಾಗಿ 2ನೇ ವಾರ್ಡ್ ಸದಸ್ಯ ಲೋಕಮ್ಮ ಓಬಳೇಶ್ ಅವಿರೋಧವಾಗಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ
ಬಿಜೆಪಿಯಿಂದ ಮಾತ್ರ ಪ್ರಜಾತಂತ್ರಕ್ಕೆ ಬಲ: ಗಾಯಿತ್ರಿ ಸಿದ್ದೇಶ್ವರ
ಬಿಜೆಪಿಯನ್ನು ಅತ್ಯಂತ ಬಲಿಷ್ಠಗೊಳಿಸುವ ಮೂಲಕ ಮೋದಿಯವರನ್ನು ಮುಂದಿನ ದಿನಗಳಲ್ಲಿ ಕೂಡ ಪ್ರಧಾನಿಯಾಗಿ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ 3 ನೇ ಸ್ಥಾನಕ್ಕೆ ತರಬೇಕಿದೆ
ಪಂಪ್ಸೆಟ್ಗೆ ಆಧಾರ್ ವಿರೋಧಿಸಿ ಬೆಸ್ಕಾಂಗೆ ಮುತ್ತಿಗೆ
ದಾವಣಗೆರೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಿ, ಬೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿರುವುದು.
ಒಕ್ಕಲೆಬ್ಬಿಸದಂತೆ ಪಾಲಿಕೆಗೆ ಬೀದಿಬದಿ ವ್ಯಾಪಾರಸ್ಥರ ಮುತ್ತಿಗೆ
ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದಂತೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜಿಲ್ಲಾ ಸ್ಥಿರ ಮತ್ತು ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ವ್ಯಾಪಾರಸ್ಥರು ಪ್ರತಿಭಟಿಸಿದರು.
ಕಸ ಸಂಗ್ರಹಣಾ ವಾಹನಕ್ಕೆ ಜಿಪಿಆರ್ಎಸ್ ಅಳವಡಿಕೆ
ಪಾಲಿಕೆ ವ್ಯಾಪ್ತಿಯಲ್ಲಿರುವ ಒಟ್ಟು ಕುಟುಂಬ, ಜನಸಂಖ್ಯೆ, ಉತ್ಪತ್ತಿಯಾಗುವ ತ್ಯಾಜ್ಯದ ಪ್ರಮಾಣ, ತ್ಯಾಜ್ಯ ಸಂಗ್ರಹದ ಪ್ರಮಾಣಕ್ಕೆ ತಕ್ಕಂತೆ ವಾಹನ, ಕಸ ಸಂಗ್ರಹಣೆ ಪೌರ ಕಾರ್ಮಿಕರನ್ನು ನೇಮಿಸಲಾಗಿದೆ.
ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ: ಡಾ.ಪ್ರಭಾ
ಕಳೆದ ಎರಡೂವರೆ ದಶಕಗಳಿಂದ ಬಿಜೆಪಿ ವಶದಲ್ಲಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುವ ಮೂಲಕ ಮತದಾರರು ಪಕ್ಷದ ತೆಕ್ಕೆಗೆ ನೀಡಿದ್ದಾರೆ. ಈಗ ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಪರ್ವ ಪ್ರಾರಂಭಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ವೈಜ್ಞಾನಿಕ ಮನೋಭಾವ ಬಿತ್ತಿ, ಮೌಢ್ಯಗಳ ತೊಲಗಿಸಿ
ವಿದ್ಯಾರ್ಥಿ ಸಮೂಹ ಹಾಗೂ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವತ್ತ ವಿಜ್ಞಾನ ಶಿಕ್ಷಕರು ಶ್ರಮಿಸುವ ಅಗತ್ಯವಿದೆ ಎಂದು ಹರಿಹರ ತಾಲೂಕು ವಿಜ್ಞಾನ ಶಿಕ್ಷಕರ ವೇದಿಕೆ ಅಧ್ಯಕ್ಷ ಮಂಜುನಾಥ ಜೋಗಪ್ಪನವರ ಹರಿಹರದಲ್ಲಿ ಹೇಳಿದ್ದಾರೆ.
ಅಪರಾಧ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ: ಎಸ್ಪಿ
ಆಧುನಿಕತೆ, ತಂತ್ರಜ್ಞಾನ ಮುಂದುವರಿದಂತೆಲ್ಲಾ ಅಪರಾಧ ಪ್ರಕರಣಗಳು, ಅಪರಾಧದ ಸ್ವರೂಪಗಳು ಬದಲಾಗುತ್ತಿದ್ದು, ಅಪರಾಧಗಳ ಪತ್ತೆ ಜೊತೆ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದೂ ಅತಿ ಮುಖ್ಯ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪತ್ರಿಕಾ ವಿತರಕರ ಬೇಡಿಕೆ ಈಡೇರಿಸಿ: ಕೃಷ್ಣಮೂರ್ತಿ
ಪ್ರತಿ ವರ್ಷ ಸೆ.4ರಂದು ವಿಶ್ವ ಪತ್ರಿಕಾ ವಿತರಕರ ದಿನ ಆಚರಣೆ ಮಾಡಲಾಗುತ್ತಿದೆ. ಆದರೆ, ಪತ್ರಿಕಾ ವಿತರಕರಿಗೆ ಅವಶ್ಯಕತೆ ಇರುವ ಸವಲತ್ತುಗಳು ಮಾತ್ರ ಸಿಗುತ್ತಿಲ್ಲ ಎಂದು ಹಿರಿಯ ಪತ್ರಿಕಾ ವಿತರಕ ಎ.ಎನ್.ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.
ಇಬ್ಬರ ಬಂಧನ: ₹6.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳ ವಶ
ಜುಲೈ, ಆಗಸ್ಟ್ನಲ್ಲಿ ನ್ಯಾಮತಿ, ಸುರಹೊನ್ನೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ 8 ಮನೆಗಳಲ್ಲಿ ಸರಣಿ ಕಳವು ಕೃತ್ಯ ನಡೆಸಿದ್ದ ಕಳ್ಳರನ್ನು ನ್ಯಾಮತಿ ಠಾಣೆ ಪೊಲೀಸರು ಬಂಧಿಸಿ, ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
< previous
1
...
323
324
325
326
327
328
329
330
331
...
582
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ