• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟಾಚಾರ ಮರೆಮಾಚಲು, ವೋಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್‍ನಿಂದ ವಕ್ಫ್ ದಾಳ
ಮುಸ್ಲಿಂಮರ ಓಲೈಕೆಗೆ ಸಿದ್ದರಾಮಯ್ಯ ರೈತರ ಜಮೀನು, ಮಠದ ಆಸ್ತಿ ವಕ್ಫ್ ಬೋರ್ಡ್‍ಗೆ ಕೊಡಿಸುವ ಹುನ್ನಾರ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸೂಕ್ತ‌ ಕ್ರಮ ವಹಿಸಿ: ಎಸ್ಸೆಸ್ಸೆಎಂ
ದಾವಣಗೆರೆ ತಾಲೂಕಿನ ಹೂವಿನಮಡು ಸರ್ಕಾರಿ ಶಾಲೆಯ ಅಭಿವೃದ್ಧಿಯ ಕುರಿತು ಗ್ರಾಮಸ್ಥರು, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ರಿಗೆ ಮನವಿ ಸಲ್ಲಿಸಿದರು.
ದೀಪಾವಳಿ: ನಗರಸಭೆ ಉಪಾಧ್ಯಕ್ಷ, ಪೌರಾಯುಕ್ತರಿಂದ ಸ್ವಚ್ಛತೆ ಪರಿಶೀಲನೆ
ಹರಿಹರ ನಗರದಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಉಪಾಧ್ಯಕ್ಷ ಜಂಬಣ್ಣ ಹಾಗೂ ಪೌರಾಯುಕ್ತ ಪಿ.ಸುಬ್ರಹ್ಮಣ್ಯ ವಿವಿಧ ಬಡಾವಣೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಭೇಟಿ ನೀಡಿ, ದೀಪಾವಳಿ ಹಬ್ಬ ಮುಗಿದ ಹಿನ್ನೆಲೆ ಸ್ವಚ್ಛತಾ ಪರಿಶೀಲನೆ ನಡೆಸಿದರು.
ಸಾಮಾನ್ಯರಿಗೂ ಅರ್ಥವಾಗಬಲ್ಲ ಚುಟುಕು ಸಾಹಿತ್ಯ
ಒಂದು ವಿಷಯ ಅತಿ ಬೇಗನೇ ಜನರ ಮನಸ್ಸನ್ನು ಮುಟ್ಟುವಂತೆ ಮಾಡುವ ವಿಶೇಷತೆ ಚುಟುಕು ಸಾಹಿತ್ಯದಾಗಿದೆ. ಇದು ಸಾಮಾನ್ಯ ವ್ಯಕ್ತಿಗೂ ಅರ್ಥವಾಗಬಲ್ಲದು. ಆ ಮೂಲಕ ಓದುಗನ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಅಂತಹ ಸಾಹಿತ್ಯದ ಸೇವೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಘಟಕ ಮಾಡುತ್ತಿದೆ ಎಂದು ಮಾಜಿ ನಗರಸಭಾ ಅಧ್ಯಕ್ಷ, ಕನ್ನಡಪರ ಹೋರಾಟಗಾರ ಕೆ.ಜಿ. ಶಿವಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಗಜೀವನರಾಮ್‌, ಅಂಬೇಡ್ಕರ್‌ ಭಾವಚಿತ್ರಗಳಿಗೆ ಹೇಸಿಗೆ ಬಳಿದಿದ್ದು ಖಂಡನೀಯ
ಜಗಳೂರು ತಾಲೂಕಿನ ಭೈರನಾಯಕನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಭಾವಚಿತ್ರಗಳಿಗೆ ಹೇಸಿಗೆ ಬಳಿದು ಅವಮಾನ ಮಾಡಿರುವುದನ್ನು ಖಂಡಿಸಿ ಶನಿವಾರ ದಲಿತಪರ ಸಂಘಟನೆಗಳು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಚನ್ನಗಿರಿಯಲ್ಲಿಂದು ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ: ಮಾಡಾಳು ಮಲ್ಲಿಕಾರ್ಜುನ್
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಮತ್ತು ಪಟ್ಟಭದ್ರ ಹಿತಾಸಕ್ತಿಗಳು ಸೇರಿಕೊಂಡು ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ರೈತರ ದಾಖಲೆಗಳಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಗೊಂದಲ ಸೃಷ್ಟಿಸಲಾಗುತ್ತಿದೆ. ಈ ಹಿನ್ನೆಲೆ ವಕ್ಪ್ ಎಂಬ ಕಾಯ್ದೆಯನ್ನು ಸರ್ಕಾರ ರದ್ದುಪಡಿಸಬೇಕು ಎಂದು ದಾವಣರೆಗೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಚನ್ನಗಿರಿ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಪತ್ರಕರ್ತರ ಸಂಘ ಮಾಜಿ ಜಿಲ್ಲಾಧ್ಯಕ್ಷ ವೀರಪ್ಪ ಭಾವಿ ನಿಧನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಿಕಟಪೂರ್ವ ಅಧ್ಯಕ್ಷ, ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ. ಭಾವಿ (62) ನಗರದಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ, ಹಿತೈಷಿಗಳು ಇದ್ದಾರೆ. ನಗರದ ವೀರಶೈವ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.
ಪಹಣಿಗಳಲ್ಲಿ ವಕ್ಫ್‌ ಹೆಸರು ತೆಗೆಯಿರಿ: ರೇಣುಕಾಚಾರ್ಯ
ರೈತರು, ಮಠಗಳಿಗೆ ರಾಜ್ಯ ಸರ್ಕಾರ ವಕ್ಫ್ ಮಂಡಳಿಯಿಂದ ಜಾರಿಗೊಳಿಸಿದ ನೋಟಿಸ್ ಮಾತ್ರವಲ್ಲದೇ, ಆರ್‌ಟಿಸಿ ಕಾಲಂ 11ರಲ್ಲಿ ನಮೂದಿಸಿದ ವಕ್ಫ್ ಹೆಸರನ್ನೂ ಸಂಪೂರ್ಣ ರದ್ದುಪಡಿಸಬೇಕು ಎಂದು ಮಾಜಿ ಸಚಿವ, ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರಕ್ಕೆ ದಾವಣಗೆರೆಯಲ್ಲಿ ತಾಕೀತು ಮಾಡಿದ್ದಾರೆ.
29ರಂದು ಕೊಮಾರನಹಳ್ಳಿ ಕೆರೆಯಲ್ಲಿ ತೆಪ್ಪೋತ್ಸವ, ದೀಪೋತ್ಸವ: ಸಭೆ ನಿರ್ಧಾರ
ಭದ್ರಾನದಿ ಮತ್ತು ಮಳೆನೀರು ಹರಿದುಬಂದ ಪರಿಣಾಮ ಸಂಪೂರ್ಣ ಭರ್ತಿ ಆಗಿರುವ ಸಮೀಪದ ಲಕ್ಷ್ಮೀ ರಂಗನಾಥಸ್ವಾಮಿ ಕೊಮಾರನಹಳ್ಳಿ ಕೆರೆಯಲ್ಲಿ ನ.೨೯ರಂದು ತೆಪ್ಪೋತ್ಸವ ಮತ್ತು ದೀಪೋತ್ಸವ ಆಚರಿಸಲು ಸುತ್ತಲ ಹಲವು ಗ್ರಾಮಗಳ ಭಕ್ತರ ಸಮ್ಮುಖ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಲ್ಯಾಂಡ್ ಜಿಹಾದ್‌ಗೆ ಸಿಎಂ, ಸಿದ್ದರಾಮಯ್ಯ, ಸಚಿವ ಜಮೀರ್ ಕಾರಣ: ಶಿವಕುಮಾರ್ ಆರೋಪ
ರೈತರ ಭೂಮಿಗೆ ಸಂಬಂಧಪಟ್ಟಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಸಮಸ್ಯೆ ಉಂಟುಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಹುನ್ನಾರಗಳೇ ಕಾರಣವಾಗಿವೆ. ಈ ಅಕ್ರಮ ವಿರುದ್ಧ ನ.4ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಹಕಾರ ವಿಭಾಗದ ರಾಜ್ಯ ಪ್ರಕೋಷ್ಠಕ ಅಧ್ಯಕ್ಷ, ತಾಲೂಕು ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved