• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ: ಪ್ರಕರಣಗಳ ವಿಲೇವಾರಿಯಲ್ಲಿ ಇಲಾಖೆಗಳ ಸಮನ್ವಯ ಅಗತ್ಯ : ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ
ಪ್ರಕರಣಗಳ ಶೀಘ್ರ ವಿಲೇವಾರಿ ಮತ್ತು ತನಿಖೆಯಲ್ಲಿನ ಲೋಪಗಳನ್ನು ಸರಿಪಡಿಸಲು ನ್ಯಾಯಾಂಗ, ಅಭಿಯೋಜನೆ ಮತ್ತು ಪೊಲೀಸ್ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ಜಗಳೂರು ಮುಖ್ಯ ರಸ್ತೆ ಅಗಲೀಕರಣ ಶತಸಿದ್ಧ: ಡಿಸಿ
ಜಗಳೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಚಳ್ಳಕೆರೆ ಗೇಟ್‌ವರೆಗೆ ಶೀಘ್ರವೇ ರಸ್ತೆ ಅಗಲೀಕರಣ ಮಾಡಿಯೇ ತೀರುತ್ತೇವೆ. ಈ ವಿಷಯದಲ್ಲಿ ಹಿಂದೆ ಸರಿಯುವ ಮಾತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ್ ಸ್ವಾಮಿ ಹೇಳಿದ್ದಾರೆ.
ಶ್ರೀಗಳಿಂದ ಕೆರೆಗಳ ವೀಕ್ಷಣೆ ಕಾರ್ಯಕ್ರಮಕ್ಕೆ ಸಮಿತಿ ರಚನೆ
ಜಗಳೂರು ತಾಲೂಕಿನ 57 ಕೆರೆ ತುಂಬಿಸುವ ಯೋಜನೆಯಲ್ಲಿ ಈಗಾಗಲೇ 36 ಕೆರೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ದಿನಗಳಲ್ಲಿ ತರಳಬಾಳು ಶ್ರೀಗಳನ್ನು ಆಹ್ವಾನಿಸಲು ಮಾಜಿ ಶಾಸಕರು ಮತ್ತು ಎಂಜಿನಿಯರ್‌ಗಳು ಸೇರಿದಂತೆ ಒಟ್ಟು 10 ಮಂದಿ ಸದಸ್ಯರ ಸಮಿತಿ ರಚಿಸಿ ಸಾಧಕ- ಬಾಧಕಗಳನ್ನು ಚರ್ಚಿಸಲಾಗುವುದು. ಬಳಿಕ ಶ್ರೀಗಳ ಒಪ್ಪಿಗೆ ಪಡೆದು ಕಾರ್ಯಕ್ರಮಕ್ಕೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಕಾಂಗ್ರೆಸ್ಸಿಂದ ಉಚ್ಚಾಟನೆ ಪತ್ರ ವಾಟ್ಸಪ್‌ಗಷ್ಟೇ ಸೀಮಿತ: ವಿನಯಕುಮಾರ ವ್ಯಂಗ್ಯ
ಕಾಂಗ್ರೆಸ್ ಪಕ್ಷದಿಂದ ನನ್ನನ್ನು ಉಚ್ಛಾಟಿಸಿದ ಪತ್ರ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯೇ ಹೊರತು, ನನ್ನ ಕೈಗಾಗಲೀ, ನನ್ನ ವಿಳಾಸಕ್ಕಾಗಲೀ ತಲುಪಿಲ್ಲ ಎಂದು ಸ್ವಾಭಿಮಾನಿ ಬಳಗದ ಪ್ರಮುಖ, ಲೋಕಸಭಾ ಚುನಾವಣೆ ಪರಾಜಿತ ಅಭ್ಯರ್ಥಿ ಜಿ.ಬಿ.ವಿನಯಕುಮಾರ ತಿಳಿಸಿದ್ದಾರೆ.
ಚೀಲೂರು ಪತ್ತಿನ ಸಂಘದಲ್ಲಿ ಸಿಬ್ಬಂದಿ ನೇಮಕ ತಡೆಹಿಡಿಯಿರಿ
ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾನೂನುಬಾಹಿರವಾಗಿ ಐವರು ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಪ್ರಸ್ತುತ ಆಡಳಿತ ಮಂಡಳಿ ನೋಟಿಫೀಕೇಶನ್ ಹೊರಡಿಸಿದೆ. ಈ ಕ್ರಮದ ವಿರುದ್ಧ ದಾವಣಗೆರೆ ಸಹಕಾರ ಸಂಘಗಳ ಉಪನಿಬಂಧಕರು ಕೂಡಲೇ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸಹಕಾರ ಸಂಘದ ಆಡಳಿತ ಮಂಡಳಿ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದರ ಜೊತೆಗೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಚೀಲೂರು ಘಟಕ ಅಧ್ಯಕ್ಷ ಕರಿಬಸಪ್ಪ ಅಂಗಡಿ ಹೇಳಿದ್ದಾರೆ.
ಹರಿಹರ: ಕಂದಕಕ್ಕೆ ಬಸ್ ಉರುಳಿ ನಾಲ್ವರಿಗೆ ಗಾಯ
ಹರಿಹರ ನಗರದ ಹೊರವಲಯದ ಗುತ್ತೂರು ಸಮೀಪ ರಸ್ತೆ ಬದಿಯ ಕಂದಕಕ್ಕೆ ಶನಿವಾರ ಮಧ್ಯರಾತ್ರಿ ಸಾರಿಗೆ ಸಂಸ್ಥೆ ಬಸ್ಸೊಂದು ಉರುಳಿಬಿದ್ದು, ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಹರಿಹರ ನಗರಸಭಾ ಅಧ್ಯಕ್ಷರಾಗಿ ಕವಿತಾ, ಉಪಾಧ್ಯಕ್ಷರಾಗಿ ಜಂಬಣ್ಣ ಆಯ್ಕೆ
ಹರಿಹರ ನಗರದ ನಗರಸಭಾ ಸಭಾಂಗಣದಲ್ಲಿ ಸೋಮವಾರ ನಡೆದ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಕವಿತಾ ಮಾರುತಿ ಬೇಡರ್ ಅಧ್ಯಕ್ಷೆ ಹಾಗೂ ಜಂಬಣ್ಣ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಕೃಷಿ ಪಂಪ್‌ಸೆಟ್‌ಗಳಿಗೆ ಸಂಪೂರ್ಣ ಉಚಿತ ವಿದ್ಯುತ್‌ ನೀಡಿ
ರೈತರ ಕೃಷಿ ಪಂಪ್‌ಸೆಟ್‌ಗೆ ಸಂಪೂರ್ಣ ಉಚಿತ ವಿದ್ಯುತ್ ನೀಡಬೇಕು, ಅಕ್ರಮ ಸಕ್ರಮ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಗರದಲ್ಲಿ ಸೋಮವಾರ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ಮಾಡುವ ಮೂಲಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಬಸ್‌ ಸೌಕರ್ಯಕ್ಕಾಗಿ ಹೋರಾಡಿದ್ದ ಬಳ್ಳೇಶ್ವರ ಷಣ್ಮುಖಪ್ಪ ಸಾವು
ಹೊನ್ನಾಳಿ ತಾಲೂಕಿನ ಉಪ್ಪಾರ ಸಮಾಜ ಅಧ್ಯಕ್ಷರಾಗಿದ್ದ ರೈತ ಮುಖಂಡ ಬಳ್ಳೇಶ್ವರ ಗ್ರಾಮದ ಬಿ.ಆರ್. ಷಣ್ಮುಖಪ್ಪ (57) ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ.
ಅಡಕೆ ಗುಣಮಟ್ಟ ರಕ್ಷಣೆಯಲ್ಲಿ ತುಮ್ಕೋಸ್‌ ರಾಜಿಯಾಗಲ್ಲ
ದೇಶದಲ್ಲಿಯೇ ಮಧ್ಯ ಕರ್ನಾಟಕ ಭಾಗದ ಅಡಕೆಗೆ ಅತಿ ಹೆಚ್ಚು ಬೇಡಿಕೆ ಇದೆ. ಅದರಲ್ಲೂ ಚನ್ನಗಿರಿ ತಾಲೂಕಿನ ಅಡಕೆಗೆ ಉತ್ತಮ ಬೇಡಿಕೆ ಇದೆ. ಅಡಕೆ ಬೆಳೆಗಾರರು ಸಹಾ ಉತ್ತಮ ಗುಣಮಟ್ಟದ ಅಡಕೆ ಉತ್ಪಾದಿಸಲು ಮುಂದಾಗಬೇಕಾಗಿದೆ. ಗುಣಮಟ್ಟ ಕಾಪಾಡುವಿಕೆಯಲ್ಲಿ ತುಮ್ಕೋಸ್‌ ಸಂಸ್ಥೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಂಸ್ಥೆ ಅಧ್ಯಕ್ಷ ಆರ್.ಎಂ.ರವಿ ಚನ್ನಗಿರಿಯಲ್ಲಿ ಹೇಳಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 582
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved