• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳಲ್ಲಿ ಧರ್ಮ ಪ್ರಜ್ಞೆ ಜಾಗೃತಗೊಂಡಿದೆ: ಈಶ್ವರಪ್ಪ
ದೇಶದಲ್ಲಿ ಜಾತಿ ಮೀರಿ ಹಿಂದೂಗಳು ಒಗ್ಗಟ್ಟಾಗುವುದು ಗಣೇಶೋತ್ಸವ ಕಾರ್ಯಕ್ರಮದಲ್ಲಾಗಿದೆ. ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ಹಿಂದೂ ಧರ್ಮ ಉಳಿಸಬೇಕು ಎನ್ನುವ ಮನಸ್ಥಿತಿ ಬಂದಿದೆ. ಹಿಂದೂ ಸಮಾಜ ಈಗ ಸಂಘಟಿತವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಪಟಾಕಿ ಅಂಗಡಿಗಳ ತೆರೆಯಲು ಅರ್ಜಿಗೆ ಸೆ.30 ಕಡೇ ದಿನ: ಎಸಿ
ದೀಪಾವಳಿ ಸಮೀಪಿಸುತ್ತಿದ್ದು, ಪಟಾಕಿ ಅಂಗಡಿ ತೆರಯಲು ಹೊನ್ನಾಳಿ, ನ್ಯಾಮತಿ ಹಾಗೂ ಚನ್ನಗಿರಿ ಪಟಾಕಿ ಮಾರಾಟಗಾರರು ಅನುಮತಿಗಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದು, ಸೆ.30 ಅರ್ಜಿ ಸಲ್ಲಿಕೆಗೆ ಕೊನೆ ದಿನ ಎಂದು ಹೊನ್ನಾಳಿ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಹೇಳಿದ್ದಾರೆ.
ಇನ್ನು ಹಿಂದುತ್ವದ ಮೇಲೆ, ಹಿಂದುತ್ವಕ್ಕಾಗೇ ಚುನಾವಣೆ: ಯತ್ನಾಳ
ಕರ್ನಾಟಕ ರಾಜ್ಯದಲ್ಲಿ ಇಡೀ ಸನಾತನ ಹಿಂದೂ ಒಂದಾಗಿ, ಧರ್ಮ ಜಾಗೃತಿಯಾಗುತ್ತಿದೆ. ರಾಜ್ಯದಲ್ಲಿ ಇನ್ನು ಜಾತಿ ಆಧಾರದಲ್ಲಿ ರಾಜಕಾರಣವಾಗಲೀ, ಸರ್ಕಾರವಾಗಲೀ ಆಗುವುದಿಲ್ಲ. ಹಿಂದುತ್ವದ ಮೇಲೆ, ಹಿಂದುತ್ವಕ್ಕಾಗಿಯೇ ನಡೆಯುವ ಚುನಾವಣೆಯಾಗಲಿವೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಶ್ರೀಗಳಿಗೆ ವಚನ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳ ಸುರಿಮಳೆ!
ಪಂಕ್ತಿ ಪದ್ಧತಿಯಲ್ಲಿ ಇಂದಿಗೂ ತಾರತಮ್ಯ ಇದೆಯಲ್ಲವೇ?, ಹೆಣ್ಣು ಮತ್ತು ಗಂಡು ಎಂಬ ಎರಡೇ ಜಾತಿ ಇರುವುದೆಂದು ಬಸವಣ್ಣನವರು ಹೇಳಿದ್ದರೂ ಜನರು ಜಾತಿ ಜಾತಿ ಎನ್ನುತ್ತಿದ್ದಾರಲ್ಲಾ?, ಸಮಾಜದಲ್ಲಿ ಇಂದಿಗೂ ಮೌಢ್ಯ ಬೇರೂರಿದೆಯಲ್ಲವೇ?
ಇಂದಿನಿಂದ ರಾಜ್ಯಮಟ್ಟದ ಫುಟ್ಬಾಲ್‌ ಪಂದ್ಯಾವಳಿ: ಪಳನಿವೇಲು ಮಾಹಿತಿ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆನಂದ್ ಪಿಯು ಕಾಲೇಜು ಆಶ್ರಯದಲ್ಲಿ ಸೆ.18ರಿಂದ 20 ರವರೆಗೆ 2025-26ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಫುಟ್ಬಾಲ್‌ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಡಿ.ಪಳನಿವೇಲು ತಿಳಿಸಿದ್ದಾರೆ.
ಪೊಲೀಸ್ ಪ್ರಸ್ತಾವನೆಯಂತೆ ಡಿಜೆ ನಿಷೇಧ: ಡಿಸಿ
ಶಾಂತಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಮೇರೆಗೆ ಜಿಲ್ಲಾ ಪೊಲೀಸ್ ಇಲಾಖೆ ಶಿಫಾರಸಿನಂತೆ ದಾವಣಗೆರೆ ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವದ ವೇಳೆ ಡಿ.ಜೆ. ಸೌಂಡ್ಸ್‌ ಸಿಸ್ಟಂ ಬಳಕೆಗೆ ಅನುಮತಿ ನೀಡಲಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಗೊಂದಲ ಅಧ್ಯಯನ ಮಾಡಿ ಜಾತಿ ಸಮೀಕ್ಷೆ ಮಾಡಿ: ಡಾ.ಶಿವಮೂರ್ತಿ ಸ್ವಾಮೀಜಿ
ಜಾತಿ ಸಮೀಕ್ಷೆಗೆ ತಮ್ಮ ವಿರೋಧ ಇಲ್ಲ, ಆದರೆ ಜಾತಿಗಳ ಬಗ್ಗೆ ಸಾರ್ವಜನಿಕರಿಗೆ ಇರುವ ಅನೇಕ ಗೊಂದಲಗಳ ಬಗ್ಗೆ ಹಿಂದುಳಿಗ ಆಯೋಗ ಇನ್ನೂ ಹೆಚ್ಚಿನ ಅಧ್ಯಯನ ಮಾಡಿ, ಸ್ಪಷ್ಟತೆಯನ್ನು ಕಂಡುಕೊಂಡು ಸಮೀಕ್ಷೆ ಮುಂದುವರಿಸಲಿ ಎಂದು ತರಳಬಾಳು ಜಗದ್ಗುರು ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಸಿಸಿ ರಸ್ತೆಯಾಗಿ ಗುಂಡಿಮಯ ರಾಜ್ಯ ಹೆದ್ದಾರಿ ಅಭಿವೃದ್ಧಿ: ಶಾಸಕ ಹರೀಶ್
ಗುಂಡಿಮಯವಾಗಿರುವ ನಗರದ ಹೊರವಲಯದ ಶಿವಮೊಗ್ಗ ರಾಜ್ಯ ಹೆದ್ದಾರಿಯನ್ನು ೧.೩ ಕಿ.ಮೀ. ವ್ಯಾಪ್ತಿವರೆಗೆ ದ್ವಿಪಥದ ಸಿಮೆಂಟ್ ಕಾಂಕ್ರೀಟ್ ರಸ್ತೆಯಾಗಿ (ಸಿಸಿ ರಸ್ತೆ) ಅಭಿವೃದ್ಧಿಯಾಗಲಿದೆ ಎಂದು ಶಾಸಕ ಬಿ.ಪಿ.ಹರೀಶ್ ತಿಳಿಸಿದರು.
ದಮನಿತ ಮಹಿಳೆಯರಿಗೂ ಸಮಾನತೆ ಸಿಗಲಿ: ಜಿಪಂ ಸಿಇಒ ಗಿತ್ತೆ ಮಾಧವ
ಲಿಂಗತ್ವ ಅಲ್ಪಸಂಖ್ಯಾತ ಮತ್ತು ದಮನಿತ ಮಹಿಳೆಯರಿಗೂ ಸಮಾನ ಅವಕಾಶ ಹಕ್ಕುಗಳು ಸಿಗುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲ ರಾವ್ ಹೇಳಿದರು.
ಗಣತಿಯಲ್ಲಿ ಧರ್ಮ, ಜಾತಿ ಲಿಂಗಾಯತ ಬರೆಸಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ
ರಾಜ್ಯಾದ್ಯಂತ ಸೆ.22ರಿಂದ 15 ದಿನ ನಡೆಯುವ ಜಾತಿಗಣತಿಯಲ್ಲಿ ಲಿಂಗಾಯತರು ಗಣತಿದಾರರು ನಿಮ್ಮ ಮನೆ ಬಾಗಿಲಿಗೆ ಬಂದಾಗ ಧರ್ಮದ ಕಾಲಂನಲ್ಲಿ ಲಿಂಗಾಯತ, ಜಾತಿ ಕಾಲಂನಲ್ಲಿ ಲಿಂಗಾಯತ ಹಾಗೂ ಇತರೆ ಕಾಲಂ, ಉಪ ಪಂಗಡದಲ್ಲಿ ನಿಮ್ಮ ಉಪ ಜಾತಿ ಅಥವಾ ಸಾಧ್ಯವಾದರೆ ಲಿಂಗಾಯತ ಅಂತಲೇ ಬರೆಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಕರೆ ನೀಡಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 635
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved