• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿವೇಶನ ಮೊದಲ ದಿನವೇ ಒಳಮೀಸಲಾತಿ ನೀಡಲಿ
ಒಳ ಮೀಸಲಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಒಳ ಮೀಸಲಾತಿ ಜಾರಿಗಾಗಿ ಆ.15ರಂದು ಕಪ್ಪು ಬಾವುಟ ಪ್ರದರ್ಶನ, ಒಳ ಮೀಸಲಾತಿ ಸಿಗುವವರೆಗೂ ಹೋರಾಟ ನಿಶ್ಚಿತವಾಗಿದೆ. ಹೋರಾಟದಿಂದ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಎಚ್ಚರಿಸಿದೆ.
ಗ್ರಾಹಕನ ಆಸ್ತಿ ಹರಾಜಿಗೆ ಬ್ಯಾಂಕ್ ಸಂಚು: ಡಿಎಸ್‌ಎಸ್‌
ಸಾಲದ ಕಂತುಗಳನ್ನು ಕಟ್ಟಿದ್ದರೂ ಸಾಲ ಪಡೆದ ವ್ಯಕ್ತಿ ಗಣೇಶ್‌ ಎಂಬವರ ಆಸ್ತಿ ಹರಾಜು ಹಾಕುವ ಸಲುವಾಗಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಬ್ಯಾಂಕ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಮೇಲಧಿಕಾರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಘವೇಂದ್ರ ಡಿ. ಕಡೇಮನಿ ಒತ್ತಾಯಿಸಿದ್ದಾರೆ.
ಹೊನ್ನಾಳಿಯಲ್ಲಿ ನಾಳೆ ಪತ್ರಿಕಾ ದಿನಾಚರಣೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಆಗಸ್ಟ್ 10ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಪತ್ರಿಕಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೋರಿ ಯೋಗೀಶ್ ಕುಳಗಟ್ಟೆ ಹೇಳಿದ್ದಾರೆ.
20ರಂದು ಡಿ.ದೇವರಾಜು ಅರಸು 110ನೇ ಜಯಂತಿ: ಎಡಿಸಿ ಮಾಹಿತಿ
ಮಾಜಿ ಸಿಎಂ ದೇವರಾಜು ಅರಸು 110ನೇ ಜಯಂತಿ ಆ.20ರಂದು ಅರ್ಥಪೂರ್ಣ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್‌ಮುಕ್ತ ಪರಿಸರ ಜಾಗೃತಿ
ನ್ಯಾಮತಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ನ್ಯಾಮತಿ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ಪ್ಲಾಸ್ಟಿಕ್‌ಮುಕ್ತ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.
ಯಾವುದೇ ಕ್ರೀಡಾಕೂಟಗಳಲ್ಲಿ ತೀರ್ಪು ನ್ಯಾಯಯುತ ಆಗಿರಲಿ: ರಂಗನಾಥ ಸಲಹೆ
ಕ್ರೀಡಾ ಸಾಧನೆಯು ವ್ಯಕ್ತಿಯ ಶಿಕ್ಷಣ ಹಾಗೂ ಉದ್ಯೋಗ ಗಳಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡಾಪಟುವಿನ ಶ್ರಮದಿಂದ ರಾಜ್ಯ, ದೇಶಕ್ಕೂ ಹೆಸರು ಬರಬಲ್ಲದು. ಆದ್ದರಿಂದ ಕ್ರೀಡೆಯಲ್ಲಿ ತೀರ್ಪುಗಾರರು ನೀಡುವ ತೀರ್ಪು ನ್ಯಾಯಯುತವಾಗಿರಬೇಕು ಎಂದು ದುರ್ಗ ರಂಗನಾಥ ಸ್ವಾಮಿ ವಿದ್ಯಾಸಂಸ್ಥೆ ಕಾಯದರ್ಶಿ ಬಿ.ಎನ್. ರಂಗನಾಥ ಹೇಳಿದ್ದಾರೆ.
ಇಂದು ವರಮಹಾಲಕ್ಷ್ಮೀ ಹಬ್ಬ: ಮನೆಗಳಲ್ಲಿ ಸಂಭ್ರಮ
ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಮಹಿಳೆಯರು, ಯುವತಿಯರು ಸಂಭ್ರಮ, ಸಡಗರದಿಂದ ಆಚರಿಸುವ ಶ್ರೀ ವರಮಹಾಲಕ್ಷ್ಮೀ ಹಬ್ಬಕ್ಕೆ ನಗರ ಸೇರಿದಂತೆ ಜಿಲ್ಲಾದ್ಯಂತ ಗುರುವಾರದಿಂದಲೇ ಮನೆ ಮನೆಗಳಲ್ಲಿ ಸಿದ್ಧತೆ ನಡೆಯಿತು.
ರೇಷ್ಮೆ ಬೆಳೆಗೆಗಾರರಿಗೆ ಅತ್ಯಾಧುನಿಕ ತಂತ್ರಜ್ಞಾನ ಆಭಿಯಾನ
ನನ್ನ ರೇಷ್ಮೆ ನನ್ನ ಹೆಮ್ಮೆ ಎಂಬ ಮಹಾತಂತ್ರಜ್ಞಾನ ಹಂಚಿಕೆ ಅಭಿಯಾನವನ್ನು ಕೇಂದ್ರ ರೇಷ್ಮೆ ಮಂಡಳಿ ದೇಶವ್ಯಾಪ್ತಿ ಅಭಿಯಾನ ಆರಂಭಿಸಿದೆ ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕ ಪಿ.ಎಲ್.ಚಂದ್ರಪ್ಪ ತಿಳಿಸಿದ್ದಾರೆ.
ಕೈಮಗ್ಗ, ನೇಕಾರರು ದೇಶದ ಅಸ್ತಿತ್ವ: ಸಿಇಒ ಗಿಟ್ಟೆ
ನೇಕಾರರು ನೂಲುವ, ಚರಕ ಸುತ್ತುವವರು ಹಾಗೂ ಕೈಮಗ್ಗ ಈ ದೇಶದ ಅಸ್ತಿತ್ವ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠಲ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎರಡು ವರ್ಷವರೆಗೆ ಶಿಶುವಿಗೆ ತಪ್ಪದೇ ಎದೆಹಾಲುಣಿಸಿ
ತಾಯಿಯ ಎದೆಹಾಲು ಮಕ್ಕಳಿಗೆ ಅಮೃತವಾಗಿದ್ದು, ಹುಟ್ಟಿದ ಮಕ್ಕಳಿಗೆ ತಾಯಿಯ ಎದೆಹಾಲು ಹೊರತುಪಡಿಸಿ ಬೇರೆ ಯಾವುದನ್ನೂ ನೀಡಬಾರದು ಎಂದು ಆರೋಗ್ಯ ಕೇಂದ್ರದ ವೈದ್ಯರಾದ ಡಾ.ನಳಿನಾ ಹೇಳಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved