• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣ್ಣು ಪರೀಕ್ಷೆಯಿಂದ ಫಲವತ್ತತೆ ಕಾಯ್ದುಕೊಳ್ಳಳು ಸಾಧ್ಯ: ಡಾ.ಬಸವನಗೌಡ
ತೋಟಗಾರಿಕೆ ಬೆಳೆಗಳಲ್ಲಿ ಮಣ್ಣು ಪರೀಕ್ಷೆ ಆಧಾರದಲ್ಲಿ ಪೋಷಕಾಂಶಗಳನ್ನು ನೀಡುವುದರಿಂದ ಮಣ್ಣಿನಲ್ಲಿ ಫಲವತ್ತತೆ ಕಾಪಾಡಲು ಸಹಾಯವಾಗುತ್ತಿದೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟಿದ್ದಾರೆ.
ದೇಶೀ ಆಕಳ ಹಾಲು, ತುಪ್ಪದಿಂದ ಮೂಳೆಗಳ ಆರೋಗ್ಯ
ಪ್ರಸ್ತುತ ದಿನಗಳಲ್ಲಿ ಮಂಡಿನೋವಿನ ಸಮಸ್ಯೆ ಸಣ್ಣ ವಯಸ್ಸಿನಲ್ಲಿಯೇ ಕಂಡುಬರುತ್ತಿದೆ. ದೇಹದಲ್ಲಿ ಪ್ರಮುಖವಾಗಿ ಕ್ಯಾಲ್ಸಿಯಂ, ವಿಟಮಿನ್ ''ಡಿ'' ಕೊರತೆ, ಅವೈಜ್ಞಾನಿಕ ಆಹಾರ ಪದ್ಧತಿ, ಅಧಿಕ ದೇಹದ ತೂಕ ಈ ಸಮಸ್ಯೆಗೆ ಕಾರಣಗಳು ಎಂದು ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ ಹೇಳಿದ್ದಾರೆ.
ರೇಣುಕಾಚಾರ್ಯ, ಇತರರ ಮೇಲೆ ಹಲ್ಲೆ: ಹಲವರ ವಶ, ಬಿಡುಗಡೆ

  ನಗರದ ಬಾಡಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48 ತಡೆ ನಡೆಸಿದ ವೇಳೆ ಪೊಲೀಸ್ ಅಧಿಕಾರಿಗಳು, ಪ್ರತಿಭಟನಾಕಾರರ ಮಧ್ಯೆ ತೀವ್ರ ವಾಕ್ಸಮರ ನಡೆದಿದೆ. ಅಲ್ಲದೇ, ರೇಣುಕಾಚಾರ್ಯ, ಚಂದ್ರಶೇಖರ ಪೂಜಾರ ಸೇರಿದಂತೆ ಅನೇಕರಿಗೆ ರಕ್ತಗಾಯ, ತರಚು ಗಾಯಗಳಾದ ಘಟನೆ ಸಂಭವಿಸಿದೆ.

ಕೊಪ್ಪಳ ಜಿಲ್ಲಾಧಿಕಾರಿಯಾಗಿ ಪದೋನ್ನತಿ: ಡಾ.ಸುರೇಶ್ ಇಟ್ನಾಳ್‌ಗೆ ಬೀಳ್ಕೊಡುಗೆ
ದಾವಣಗೆರೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ್ ವಿಠ್ಠಲ್ ರಾವ್ ಅವರಿಗೆ ಸ್ವಾಗತ ಹಾಗೂ ಸಿಇಒ ಆಗಿ ಸೇವೆ ಸಲ್ಲಿಸಿ, ಪದೋನ್ನತಿಯೊಂದಿಗೆ ಕೊಪ್ಪಳ ಜಿಲ್ಲಾಧಿಕಾರಿ ಆಗಿರುವ ಡಾ.ಸುರೇಶ್ ಬಿ. ಇಟ್ನಾಳ್ ಅವರಿಗೆ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಮಾದಕ ವಸ್ತುಗಳ ಪತ್ತೆಗೆ ಸ್ಕ್ಯಾನರ್ ಅಳವಡಿಸಿ
ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಯುವ ಸಂಪತ್ತನ್ನು ಕಾಪಾಡಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿರಬೇಕು. ಇದರ ಸಾಗಾಟ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ. ಈ ನಿಟ್ಟಿನಲ್ಲಿ ರೈಲ್ವೆ ನಿಲ್ದಾಣ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ಪತ್ತೆಗೆ ಸ್ಕ್ಯಾನರ್ ಅಳವಡಿಕೆ ಪರಿಹಾರವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಕೆ.ವೇಲಾ ಅಭಿಪ್ರಾಯಪಟ್ಟಿದ್ದಾರೆ.
ರಮೇಶ್‌ ಬಂಡಿಸಿದ್ದೇಗೌಡ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು
ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇವೆಂಬ ವಿವಾದಿತ ಹೇಳಿಕೆ ನೀಡಿದ ಶ್ರೀರಂಗಪಟ್ಟಣ ಕ್ಷೇತ್ರ ಶಾಸಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಎಸ್‌ಡಿಪಿಐ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
ಭದ್ರಾ ಡ್ಯಾಂ ಬಳಿ ಕಾಮಗಾರಿ: ರೈತರ ಬೈಕ್‌ ರ್ಯಾಲಿ
ಭದ್ರಾ ಬಲದಂಡೆ ಕಾಲುವೆ ಸೀಳಿ ವಿವಿಧ ತಾಲೂಕುಗಳಿಗೆ ನೀರು ನೀಡುವ ಕ್ರಮ ಅವೈಜ್ಞಾನಿಕವಾಗಿದೆ. ಕೂಡಲೇ ಕಾಮಗಾರಿ ನಿಲ್ಲಿಸಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಹಾಳೂರು ನಾಗರಾಜ್ ಒತ್ತಾಯಿಸಿದ್ದಾರೆ.
ಚನ್ನಗಿರಿ ಕೋಟೆ, ಪುಟ್ಟಬಸಪ್ಪನ ಕೆರೆ ಒತ್ತುವರಿ ತೆರವುಗೊಳಿಸಿ
ಕೆಳದಿ ರಾಣಿ ಚನ್ನಮ್ಮಾ ಆಳಿದ, ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಚನ್ನಗಿರಿ ಕೋಟೆಯ ಜಾಗ ಒತ್ತುವರಿ ಮತ್ತು ಇಲ್ಲಿಯ ಪುಟ್ಟಬಸಪ್ಪನ ಕೆರೆ ಜಾಗ ಒತ್ತುವರಿ ಆಗುತ್ತಿದೆ. ಸರ್ಕಾರ ಕೂಡಲೇ ಈ ಐತಿಹಾಸಿಕ ಪ್ರದೇಶಗಳ ಒತ್ತುವರಿ ತೆರವುಗೊಳಿಸಿ, ಸರ್ಕಾರಿ ಆಸ್ತಿಗಳನ್ನು ಸಂರಕ್ಷಿಸಬೇಕು ಎಂದು ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನ ತಾಲೂಕು ಅಧ್ಯಕ್ಷ ಚಿಕ್ಕೂಲಿಕೆರೆಯ ಸಿ.ಆರ್. ನಾಗೇಂದ್ರಪ್ಪ ಒತ್ತಾಯಿಸಿದ್ದಾರೆ.
ಪರಿಶಿಷ್ಟರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಬೇಕು: ಎಸ್‌ಪಿ ಸಲಹೆ
ಪರಿಶಿಷ್ಟ ಜಾತಿ, ವರ್ಗದ ಸಮುದಾಯದವರಿಗೆ ಸರ್ಕಾರದ ಬಹಳಷ್ಟು ಸೌಲಭ್ಯಗಳಿವೆ. ಅವುಗಳ ಮಾಹಿತಿ ಪಡೆದು, ಬಳಕೆ ಮಾಡಿಕೊಂಡು ಶಿಕ್ಷಣವಂತರಾಗಿ ಸಮಾಜದಲ್ಲಿ ಗಣ್ಯವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ.
ಯಾದಗಿರಿಯಲ್ಲಿ ಈಗೇನೂ ಆಗೋಲ್ಲ, ಮುಂದೆ ಬದುಕೋದಿಲ್ಲ!
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌- ತ್ಯಾಜ್ಯ ಕಂಪನಿಗಳಿಂದ ಜನಜೀವನದ ಆರೋಗ್ಯದ ಮೇಲುಂಟಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ಕುರಿತು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು ಜಿಲ್ಲಾಡಳಿತಕ್ಕೆ ವಾಸ್ತವ ವರದಿ ನೀಡುವಲ್ಲಿ ಹಿಂದೇಟು ಹಾಕಿದರೇ? ಜನರು ರೋಗದಿಂದ ಅನುಭವಿಸುತ್ತಿರುವ ನರಕಸದೃಷ ವಾತಾವರಣದ ಚಿತ್ರಣ ಮರೆಮಾಚಿ, ‘ಎಲ್ಲೆಡೆ ಚೆನ್ನಾಗಿದೆ,
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved