• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸೇವೆಯಿಂದ ಸಾರ್ಥಕ ಜೀವನ ಸಾಧ್ಯ: ಸನ್ನಿ ರಾಜಮನೆ
ದುಡಿಮೆ ಮಾಡಿದ ಲಾಭಾಂಶದಲ್ಲಿ ದಾನ ಮಾಡುವ ಪ್ರವೃತ್ತಿಯನ್ನು ಹೊಂದಿದ್ದರೆ ದೇವರು ಹೆಚ್ಚಿನ ಪ್ರತಿಫಲವನ್ನು ನೀಡುತ್ತಾನೆ ಎಂದು ರಾಜಮನೆ ಫೌಂಡೇಷನ್ ಸ್ಥಾಪಕ ತಣಿಗೆರೆಯ ಸನ್ನಿ ಆರ್. ರಾಜಮನೆ ಅಭಿಪ್ರಾಯಪಟ್ಟರು.
ನೊಣಗಳ ಕಾಟಕ್ಕೆ ಹೆಬ್ಬಾಳ್‌ ಗ್ರಾಮಸ್ಥರು ಹೈರಾಣ
ದಾವಣಗೆರೆ ತಾಲೂಕಿನ ಹೆಬ್ಬಾಳ್‌ನಲ್ಲಿ ಕೋಳಿ ಫಾರಂ ತ್ಯಾಜ್ಯಗಳಿಂದಾಗಿ ನೊಣಗಳ ಸಂತತಿ ಮಿತಿಮೀರಿ ಹೆಚ್ಚಾಗಿದೆ. ಎಷ್ಟೆಂದರೆ, ಹಸುಗೂಸಿಗೆ ಎದೆಹಾಲು ಉಣಿಸುವುದಕ್ಕೂ ತಾಯಂದಿರು ಹಿಂದೇಟು ಹಾಕುವಂಥ ದುಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರು, ತಿನ್ನುವ ಆಹಾರ, ಹಣ್ಣು ಹಂಪಲು ಎಲ್ಲವನ್ನೂ ದುಬಾರಿ ಚಿನ್ನಕ್ಕಿಂತ ಸುರಕ್ಷಿತವಾಗಿ ಇಡಬೇಕಾದ ಪೀಕಲಾಟ, ದುಸ್ಥಿತಿಗೆ ಹೆಬ್ಬಾಳ್‌ ಹಾಗೂ ಸುತ್ತಲಿನ ಗ್ರಾಮಗಳ ಜನತೆ ಸಿಲುಕಿದ್ದಾರೆ.
ದೇಶದಲ್ಲಿ ಹೆಣ್ಣಿಗೆ ದೇವತೆ ಸ್ಥಾನ: ಮುರಳೀಧರ ಸ್ವಾಮೀಜಿ
ನಮ್ಮ ಸಂಸ್ಕೃತಿಯು ತಾಯಿಯನ್ನು ಭೂಮಿಗೆ ಹೋಲಿಸುತ್ತದೆ. ಜನ್ಮ ನೀಡುವ ತಾಯಿ ಒಂದು ಹೆಣ್ಣಾಗಿ, ಅವ್ವ, ಅಕ್ಕ, ತಂಗಿ, ಅತ್ತೆ, ಅತ್ತಿಗೆ, ಸೊಸೆ, ಹೆಂಡತಿಯಾಗಿ ಮತ್ತು ಎಲ್ಲರಿಗೂ ಹಿತೈಷಿಯಾಗಿ ಜೀವನದ ಪ್ರತಿ ಹಂತದಲ್ಲೂ ಪಾತ್ರ ನಿರ್ವಹಿಸುತ್ತಾಳೆ. ಆದರೆ ಆಕೆಯನ್ನು ನಾವು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ. ಅವಳಿಗೆ ಸಿಗಬೇಕಾದ ಗೌರವ, ಮನ್ನಣೆ,ಮತ್ತು ಪ್ರಾತಿನಿಧ್ಯವನ್ನು ಸರಿಸಮನಾಗಿ ನೀಡಿದ್ದೇವೆಯೇ ಎಂದು ಚಂದ್ರಗಿರಿ ಮಠದ ಶ್ರೀ ಮುರಳಿಧರ ಸ್ವಾಮೀಜಿ ಪ್ರಶ್ನಿಸಿದ್ದಾರೆ.
ಮಹಿಳಾ ಸಬಲೀಕರಣ ಯೋಗ ದಿನ ಉದ್ದೇಶ: ಪ್ರಕಾಶ್ ಹೆಬ್ಬಾರ್
ಮನುಷ್ಯನ ದೈಹಿಕ ಮತ್ತು ಬೌದ್ಧಿಕ ಆರೋಗ್ಯಕ್ಕಾಗಿ ನಿರಂತರ ಯೋಗಾಸನ ಅವಶ್ಯಕತೆ ಇದೆ. ಯೋಗದಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ತಾಲೂಕು ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಪ್ರಕಾಶ್ ಹೆಬ್ಬಾರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪ್ರಕೃತಿ ಸಂಪತ್ತು ಮಹತ್ವ ಅರಿತು ವೃಕ್ಷಗಳ ರಕ್ಷಿಸಬೇಕು: ಸದಾನಂದ ಸಲಹೆ
ಮಲೇಬೆನ್ನೂರು ಸಮೀಪದ ನಂದಿತಾವರೆ ಬಸವೇಶ್ವರ ಪ್ರೌಢಶಾಲೆ ಮತ್ತು ಕುಂಬಳೂರಿನ ಬಸವ ಗುರುಕುಲದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಎರಡೂ ಶಾಲೆಗಳ ಆವರಣದಲ್ಲಿ ೨೦೦ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.
ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ತಲೆತಗ್ಗಿಸುವ ವಿಚಾರ: ಸೈಯದ್
ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ರದ್ದುಗೊಳಿಸಲಾಗಿದೆ. ಈ ಬೆಳವಣಿಗೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿರುವುದು ದೇಶವೇ ತಲೆತಗ್ಗಿಸುವ ವಿಚಾರ ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಘಟಕದ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
ರಾಜ್ಯದಲ್ಲಿ ಬೆಲೆ ಏರಿಕೆ ವಿರುದ್ಧ ಜನ ದಂಗೆ ನಿಶ್ಚಿತ
ರಾಜ್ಯದ ಜನತೆಗೆ ಸುಳ್ಳು ಭರವಸೆಗಳನ್ನು ನೀಡಿ, ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕಳೆದೊಂದು ವರ್ಷದ ಅಧಿಕಾರ ಅವಧಿಯಲ್ಲಿ ಎಲ್ಲ ತರಹದ ದಿನಬಳಕೆ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿದೆ. ಜನತೆ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ಜನತೆ ದಂತೆ ಏಳಲಿದ್ದಾರೆ ಎಂದು ತಾಲೂಕು ಬಿಜೆಪಿ ಮುಖಂಡ, ತುಮ್ಕೋಸ್‌ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಹೇಳಿದ್ದಾರೆ.
ಎಲ್ಲ ಬೆಲೆ ಏರಿಸಿ ಕಾಂಗ್ರೆಸ್‌ ಸರ್ಕಾರದಿಂದ ಲೂಟಿ: ಬೊಮ್ಮಾಯಿ
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ಲೂಟಿ ಮಾಡುತ್ತಿದೆ. ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಗಾಯದ ಮೇಲೆ ಬರೆ ಹಾಕುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕವು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಳಲ್ಲಿ ಖಾಲಿ ಚಿಪ್ಪುಗಳನ್ನು ಹಿಡಿದು ಹಾಗೂ ಡೀಸೆಲ್‌ ಇಲ್ಲದ ಟ್ರ್ಯಾಕ್ಟರ್‌ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟಿಸಲಾಯಿತು.
ಲೋಕಾಯುಕ್ತ ಗಾಳಕ್ಕೆ ಪಾಲಿಕೆ ಎಸ್‌ಡಿಎ, ಕಂದಾಯ ಅಧಿಕಾರಿ
ಹಿಟ್ಟಿನ ಗಿರಣಿಯ ಇ-ಸ್ವತ್ತು ಮಾಡಿಕೊಡಲು ₹15 ಸಾವಿರ ಲಂಚ ಪಡೆಯುತ್ತಿದ್ದ ನಗರ ಪಾಲಿಕೆ-1ರ ವಲಯ ಕಚೇರಿಯ ಎಸ್‌ಡಿಎ ಹಾಗೂ ಕಂದಾಯ ಅಧಿಕಾರಿ (ಪ್ರಭಾರ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ಗುರುವಾರ ನಡೆದಿದೆ.
ಹವಾಮಾನ ವೈಪರೀತ್ಯ ತಡೆಗೆ ಗಿಡ-ಮರ ಬೆಳೆಸಿ
ಹವಾಮಾನ ವೈಪರೀತ್ಯದಿಂದ ತಾಪಮಾನ ಹೆಚ್ಚಾಗಿ ಬರಸ್ಥಿತಿ ಬರದಂತೆ ಮುಂದಾಲೋಚನೆಯಿಂದ ಮರಗಿಡ ಬೆಳೆಸಿ ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ ಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 500
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved