ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಭವಾಮಿ ಯುಗೇ ಯುಗೇ ಸಿನಿಮಾ ತೆರೆಗೆ
ವಿದ್ಯಾವಂತರು, ಯುವ ಜನರು ನಗರ, ಪಟ್ಟಣ ಸೇರುತ್ತಿದ್ದಾರೆ. ಹೀಗೆಲ್ಲಾ ಆಗದೇ, ಹಳ್ಳಿಯಲ್ಲಿದ್ದೇ ಬದುಕನ್ನು ಕಟ್ಟಿಕೊಳ್ಳಬೇಕೆಂಬ ಸಾಮಾಜಿಕ ಕಳಕಳಿ ಸಿನಿಮಾ ಇದು
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಮಣಿ ಕಾರು ಅಪಘಾತ
ಎಂದಿನಂತೆ ಮಣಿ ಸರ್ಕಾರ ಬೆಳಗ್ಗೆ ಜಿಮ್ ಮುಗಿಸಿಕೊಂಡು ತಮ್ಮ ಆಡಿ ಕಾರಿನಲ್ಲಿ ಮನೆ ಕಡೆಗೆ ಹೊರಟಿದ್ದರು. ಎಸ್.ನಿಜಲಿಂಗಪ್ಪ ಗಡಿಯಾರ ವೃತ್ತದ ಬಳಿ ಮಣಿ ಚಾಲನೆ ಮಾಡುತ್ತಿದ್ದ ಆಡಿ ಕಾರು ನಿಯಂತ್ರಣ ತಪ್ಪಿ, ವೃತ್ತದ ತಡೆಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದಿದೆ
ಕಲಾವಿದರ ಸಾಧನೆ ದಾಖಲಿಸಲು ಅಕಾಡೆಮಿ ಹಂಬಲ: ಕುಮಾರ
ದಾವಣಗೆರೆ ದೃಶ್ಯ ಕಲಾ ಮಹಾವಿದ್ಯಾಲಯದಲ್ಲಿ ನಡೆದ ಅಕ್ಷರ ಸಿಂಗಾರೋತ್ಸವ ಪ್ರದರ್ಶನವನ್ನು ಪ.ಸ.ಕುಮಾರ ಉದ್ಘಾಟಿಸಿ ವೀಕ್ಷಿಸಿದರು.
ಗ್ಯಾರಂಟಿಗಾಗಿ ಜನರ ಮೇಲೇಕೆ ಆರ್ಥಿಕ ಹೊರೆ: ಆಪ್ ಪ್ರಶ್ನೆ
ಅಗತ್ಯ ವಸ್ತು, ಸೇವೆಗಳ ಬೆಲೆ ಏರಿಕೆಗೆ ಕಾಂಗ್ರೆಸ್ ಸರ್ಕಾರ ಮುನ್ನುಡಿ ಬರೆದು, ಜನರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ನೂಕಿದೆ
ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಂಘಟಿತರಾಗಿ: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ
ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಎಸ್.ಎಲ್.ಭೋಜೇಗೌಡ ಮತ್ತು ಡಾ.ಧನಂಜಯ ಸರ್ಜಿಗೆ ಹಮ್ಮಿಕೊಂಡಿದ್ದ ಅಭಿನಂಧನಾ ಸಮಾರಂಭ ಹಾಗೂ ಕೃತಜ್ಞತಾ ಸಮಾವೇಶದ ಉದ್ಘಾಟನೆ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನೆರವೇರಿಸಿದರು.
ಸರ್ವಾಧಿಕಾರಿ ಅಧಿಕಾರಿಗಳಿಂದ ಪಾಲಿಕೆ ಐಸಿಯುನಲ್ಲಿದೆ: ಕೆ.ಪ್ರಸನ್ನಕುಮಾರ
ದಾವಣಗೆರೆಯಲ್ಲಿ ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ, ಮಾಜಿ ಮೇಯರ್ ಎಸ್.ಟಿ.ವೀರೇಶ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೆಲೆ ಏರಿಸಿ ಜನತೆಗೆ ದ್ರೋಹ ಬಗೆದ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.
ಅನ್ಯರ ಜೀವ ಉಳಿಸಲು ರಕ್ತದಾನಕ್ಕೆ ಮುಂದಾಗಿ: ಡಾ.ಗೀತಾ
ತುರ್ತು ಸಂದರ್ಭದಲ್ಲಿ ಜೀವಗಳನ್ನು ಉಳಿಸಲು ರಕ್ತದ ಅವಶ್ಯಕತೆ ಇರುತದೆ. ಈ ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಆಡಳಿತ ವೈದ್ಯಾಧಿಕಾರಿ ಡಾ.ಗೀತಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ಉತ್ತಮ ಆರೋಗ್ಯಕ್ಕೆ ಯೋಗಾಭ್ಯಾಸ ಸಹಕಾರಿ: ಬಸವಪ್ರಭು ಸ್ವಾಮೀಜಿ
ಕಾಯಿಲೆಗಳು ಹತ್ತಿರವೂ ಸುಳಿಯದಂತೆ ಆರೋಗ್ಯ ಜೀವನ ನಡೆಸುವ ಆಸೆ ಇದ್ದರೆ ಪ್ರತಿದಿನ ಯೋಗಭ್ಯಾಸ ರೂಢಿಸಿಕೊಳ್ಳಬೇಕು ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
< previous
1
...
327
328
329
330
331
332
333
334
335
...
500
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!