• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟ್ಟಡ ಕಾರ್ಮಿಕರಿಗೆ ಅಗತ್ಯವಿಲ್ಲದ ಕಿಟ್‌ ವಿತರಣೆಗೆ ಹೈಕೋರ್ಟ್‌ ತಡೆ
ಕಟ್ಟಡ ಕಾರ್ಮಿಕರಿಗೆ ಅವಶ್ಯಕತೆಯೇ ಇಲ್ಲದ ಟೂಲ್‌, ಯೂಮಿನಿಟಿ ಕಿಟ್ ಮತ್ತಿತರೆ ವಸ್ತುಗಳ ವಿತರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ರಾಜ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ ಹೇಳಿದ್ದಾರೆ.
೧೬ ಕೆರೆಗಳಿಗೆ ನೀರು ಯೋಜನೆ: 2 ಮೋಟಾರ್‌ಗಳ ಟ್ರಯಲ್‌ ರನ್‌
ಜಗಳೂರು ತಾಲೂಕಿನ ೫೭ ಕೆರೆ ತುಂಬಿಸುವ ಯೋಜನೆಯಾದ ತುಂಗಭದ್ರಾ ನದಿಯಿಂದ ನೀರೆತ್ತುವ ಏತ ನೀರಾವರಿ ಯೋಜನೆ ಮೊದಲ ಹಂತದ ಕೆರೆಗಳಿಗೆ ನೀರು ಹರಿಸುವ ಟ್ರಯಲ್ ರನ್‌ಗೆ ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಂಜಿನಿಯರ್‌ಗಳು ಚಾಲನೆ ನೀಡಿದ್ದಾರೆ.
ರೇಣುಕಾಸ್ವಾಮಿ ಹಂತಕರ ಗಲ್ಲಿಗೇರಿಸಲು ಒತ್ತಾಯ
ರೇಣುಕಾಸ್ವಾಮಿ ಹತ್ಯೆ ಖಂಡಿಸಿ ವೀರಶೈವ ಜಂಗಮ ಸಮಾಜದಿಂದ ದಾವಣಗೆರೆ ನಗರದಲ್ಲಿ ಸೋಮವಾರ ಸಂಜೆ ಮೇಣದ ಬತ್ತಿ ಬೆಳಗಿಸುವ ಮೂಲಕ ಪ್ರತಿಭಟಿಸಲಾಯಿತು.
ಜಗಳೂರು ತಾಲೂಕಿನ ಎಲ್ಲ ಮಸೀದಿಗಳ ಅಭಿವೃದ್ಧಿಗೆ ಆದ್ಯತೆ: ದೇವೇಂದ್ರಪ್ಪ
ಜಗಳೂರು ತಾಲೂಕಿನ ಎಲ್ಲ ಮಸೀದಿಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು. ಪಟ್ಟಣದ ಈದ್ಗಾ ಮೈದಾನದಲ್ಲಿ ಸೋಮವಾರ ಬಕ್ರೀದ್ ಹಿನ್ನೆಲೆ ಮುಸ್ಲಿಂ ಸಮುದಾಯದ ಸಾಮೂಹಿಕ ಪ್ರಾರ್ಥನೆಯಲ್ಲಿ ಹಬ್ಬದ ಶುಭ ಕೋರಿ ಅವರು ಮಾತನಾಡಿದರು.
ಪಹಣಿಗೆ ಆಧಾರ್ ಜೋಡಣೆಯಲ್ಲಿ ಜಿಲ್ಲೆಗೆ 3ನೇ ಸ್ಥಾನ: ಡಿಸಿ
ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‌ ಮಾಹಿತಿ ಪಹಣಿಗೆ ಜೋಡಿಸಿದ್ದು, ಈ ಸಾಧನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಯುವಜನತೆ ರಕ್ತದಾನಕ್ಕೆ ಮುಂದೆ ಬರಬೇಕು: ದಿನೇಶ ಶೆಟ್ಟಿ
ರಕ್ತದಾನ ಶ್ರೇಷ್ಠದಾನ. ರಕ್ತದಾನವನ್ನು ಮಾಡುವುದರಿಂದ ನಮ್ಮ ಆರೋಗ್ಯ ಸ್ವಚ್ಛವಾಗುತ್ತದೆ ಹಾಗೂ ಸಮಾಜದ ಅನೇಕರ ಬಾಳಿಗೆ ಬೆಳಕಾಗುತ್ತದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
ಕದ್ದ ಎತ್ತುಗಳ ಸಾಗಿಸುತ್ತಿದ್ದ ಆರೋಪಿ ಬಂಧನ
₹90 ಸಾವಿರ ಬೆಲೆ ಬಾಳುವ ಎತ್ತುಗಳನ್ನು ಕಳವು ಮಾಡಿ, ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಬಸವಾಪಟ್ಟಣ ಕ್ರಾಸ್‌ ಬಳಿ ಹೊನ್ನಾಳಿ ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ. ಮಹಮ್ಮದ್ ಆಸೀಫ್ (29) ಬಂಧಿತ ಆರೋಪಿಯಾಗಿದ್ದು, ತಾಲೂಕಿನ ಚೀಲಾಪುರ ಗ್ರಾಮ ನಿವಾಸಿಯಾಗಿದ್ದಾನೆ.
ಹರಿಹರ ಬಿಜೆಪಿ ಶಾಸಕ ವಿರುದ್ಧ ಮಾಡಾಳ್‌ ಮಲ್ಲಿಕಾರ್ಜುನ ವಾಗ್ದಾಳಿ
ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಒಂದು ಕ್ರಿಮಿಯಾಗಿದ್ದು, ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡು ನನ್ನ ಹಾಗೂ ನನ್ನ ತಂದೆ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಚನ್ನಗಿರಿ ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲಾದ್ಯಂತ ತ್ಯಾಗ, ಬಲಿದಾನ ಸಂಕೇತ ಬಕ್ರೀದ್ ಸಂಭ್ರಮ
ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಸೋಮವಾರ ಮುಸ್ಲಿಂ ಧರ್ಮೀಯರು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ದಾವಣಗೆರೆ ನಗರದ ವಿವಿಧ ಈದ್ಗಾ ಮೈದಾನಗಳಲ್ಲಿ ಪುಟ್ಟ ಮಕ್ಕಳಿಂದ ಹಿರಿಯ ನಾಗರಿಕರವರೆಗೆ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು.
ಚುನಾವಣೆ ಸೋತ ಸಿದ್ದೇಶ್ವರ್‌ಗೆ ಆತಂಕ ಬೇಡ: ರವೀಂದ್ರನಾಥ್‌ ಸಲಹೆ
ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಕ್ಕೆ ಮಾನಸಿಕ ಸ್ಥಿಮಿತ ಕಳೆದುಕೊಂಡ ಮಾಜಿ ಸಂಸದರು ಯಾವುದಾದರೂ ದೊಡ್ಡ ಆಲದ ಮರದ ಕೆಳಗೆ ಕುಳಿತು, ಜ್ಞಾನೋದಯ ಮಾಡಿಕೊಂಡು ಬರಲಿ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಜಿ.ಎಂ.ಸಿದ್ದೇಶ್ವರ್‌ಗೆ ಸಲಹೆ ನೀಡಿದ್ದಾರೆ.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 500
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved