• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಂಡ್‌ ಫ್ಯಾನ್‌ ಅಳವಡಿಸಲು ಬಿಡುವುದಿಲ್ಲ: ಶಾಸಕ ದೇವೇಂದ್ರಪ್ಪ
ಜಗಳೂರು ತಾಲೂಕಿನಲ್ಲಿ ಇನ್ನು ಮುಂದೆ ವಿಂಡ್‌ಫ್ಯಾನ್‌ ಅಳವಡಿಸುವುದಕ್ಕೆ ಅನುಮತಿ ನೀಡಲು ಬಿಡುವುದಿಲ್ಲ. ರೈತರ ಜಮಿನುಗಳನ್ನು ರಕ್ಷಿಸುವುದು ನಮ್ಮ ಹಾಗೂ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ರಕ್ತದಾನ ಅತ್ಯುತ್ತಮವಾದ ಸಮಾಜಸೇವೆ: ಡಾ. ಧನಂಜಯ
ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಈ ಹಿನ್ನೆಲೆ ರಕ್ತದಾನಕ್ಕಿಂತ ಅತ್ಯುತ್ತಮವಾದ ಸಮಾಜ ಸೇವೆ ಮತ್ತೊಂದಿಲ್ಲ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಬಿ.ಜಿ, ಧನಂಜಯ ಹೇಳಿದ್ದಾರೆ.
ದಾವಣಗೆರೆ ಸೋಲು: ಬಿಜೆಪಿ ಪ್ರಮುಖರಿಗೆ ಮಾಹಿತಿಯಿತ್ತ ಜಿಲ್ಲಾ ಮುಖಂಡರ ನಿಯೋಗ
ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೆಲುವಿನ ಕ್ಷೇತ್ರಗಳ ಪಟ್ಟಿಯಲ್ಲಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರ ಸೋತಿದ್ದನ್ನು ಸ್ವತಃ ಅಮಿತ್ ಶಾ ಗಂಭೀರವಾಗಿ ಪರಿಗಣಿಸಿದ್ದಾರೆ. ಸೋಲಿಗೆ ಕಾರಣಗಳ ಪಟ್ಟಿ ಸಮೇತ ಇದೀಗ ಪಕ್ಷದ ಜಿಲ್ಲಾ ಮುಖಂಡರ ನಿಯೋಗವು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವಿವರಣೆ ನೀಡಿದೆ.
ನ್ಯಾಮತಿ ಅಂಚೆ ಇಲಾಖೆಯಿಂದ ಸಾರ್ವಜನಿಕರಿಗೆ ಉತ್ತಮ ಸ್ಪಂದನೆ: ಶಾಂತನಗೌಡ ಶ್ಲಾಘನೆ
ಸರ್ಕಾರದ ವಿವಿಧ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಯಡಿಯಲ್ಲಿ ಸಿಗುವಂತಹ ಪಿಂಚಣಿ ಮತ್ತು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ಅಂಚೆ ಇಲಾಖೆಯ ಮೂಲಕ ಹಣ ಪಾವತಿ ಮಾಡಲಾಗುತ್ತಿದೆ. ಅಲ್ಲದೆ, ಪಟ್ಟಣದ ಅಂಚೆ ಇಲಾಖೆ ಸಾರ್ವಜನಿಕರೊಂದಿಗೆ ಉತ್ತಮವಾಗಿ ಸ್ಪಂದಿಸುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ನ್ಯಾಮತಿಯಲ್ಲಿ ಶ್ಲಾಘಿಸಿದರು.
ಚುನಾವಣೆ ಕರ್ತವ್ಯ ಮುಕ್ತಾಯ: ತಹಸೀಲ್ದಾರ್‌ಗಳಿಗೆ ಬೀಳ್ಕೊಡುಗೆ
ಲೋಕಸಭಾ ಚುನಾವಣೆ ಹಿನ್ನೆಲೆ ಬೇರೆಡೆಯಿಂದ ಹೊನ್ನಾಳಿಗೆ ವರ್ಗಾವಣೆಯಾಗಿ, ಕರ್ತವ್ಯ ನಿರ್ವಹಿಸುತ್ತಿದ್ದ ತಹಸೀಲ್ದಾರ್ ಪುರಂದರ ಹಾಗೂ ನ್ಯಾಮತಿ ತಾಲೂಕಿನ ತಹಸೀಲ್ದಾರ್ ಫಿರೋಜ್ ಷಾ ಅವರು ಚುನಾವಣೆ ಮುಕ್ತಾಯ ಹಿನ್ನೆಲೆ ಸರ್ಕಾರದ ಆದೇಶದಂತೆ ಪುರಂದರ ಅವರು ಪುತ್ತೂರು ಹಾಗೂ ಫಿರೋಜ್ ಷಾ ಅವರು ಬ್ಯಾಡಗಿ ತಾಲೂಕಿಗೆ ವರ್ಗಾವಣೆಗೊಂಡರು. ಈ ಹಿನ್ನೆಲೆ ತಾಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಎಲ್ಲ ನೌಕರರು ಉಭಯ ತಹಸೀಲ್ದಾರರನ್ನು ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಟ್ಟರು.
ಮಾಡಾಳು ಮಲ್ಲಿಕಾರ್ಜುನ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು
ಚನ್ನಗಿರಿ ತಾಲೂಕು ಬಿಜೆಪಿ ಯುವ ಮುಖಂಡ, ದಾವಣಗೆರೆ ವಿ.ವಿ. ಸಿಂಡಿಕೇಟ್ ಮಾಜಿ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಅವರ 48ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ತಾಲೂಕಿನ ಚನ್ನೇಶಪುರ ಗ್ರಾಮದ ಅವರ ನಿವಾಸದಲ್ಲಿ ಶನಿವಾರ ವಿಜೃಂಭಣೆಯಿಂದ ಆಚರಿಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರ ಸೋಲು ಇನ್ನಷ್ಟು ಆತ್ಮಸ್ಥೈರ್ಯ ಹೆಚ್ಚಿಸಿದೆ: ಡಾ.ನಾರಾಯಣಸ್ವಾಮಿ
ಕರ್ನಾಟಕ ವಿಧಾನ ಪರಿಷತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕುತಂತ್ರ, ತಂತ್ರಗಾರಿಕೆ ಮಧ್ಯೆ ನೈತಿಕತೆಗೆ ಸೋಲಾಗಿದೆ. ಸೋಲಿನ ಮಧ್ಯೆಯೂ ನನ್ನ ಆತ್ಮಸ್ಥೈರ್ಯ ಹೆಚ್ಚಾಗಿದೆ ಎಂದು ಕ್ಷೇತ್ರದ ಪರಾಜಿತ ಅಭ್ಯರ್ಥಿ, ವಿಪ ಮಾಜಿ ಮುಖ್ಯ ಸಚೇತಕ ಡಾ. ವೈ.ಎ. ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ವ್ಯಕ್ತಿ ಮೇಲೆ 3 ಕರಡಿಗಳ ದಾಳಿ
ವ್ಯಕ್ತಿಯ ಮೇಲೆ ಏಕಾಏಕಿ ಮೂರು ಕರಡಿಗಳು ದಾಳಿ ಮಾಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೈರನಾಯಕನಹಳ್ಳಿಯಲ್ಲಿ ನಡೆದಿದೆ. ಬೈರನಾಯಕನಹಳ್ಳಿ ಹನುಮಂತಪ್ಪ (48) ಕರಡಿ ದಾಳಿಗೆ ಒಳಗಾದ ವ್ಯಕ್ತಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಎಸ್‌.ಎಸ್‌. ಜನ್ಮದಿನ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ, ವಿವಿಧ ಕಾರ್ಯಕ್ರಮ
ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 94ನೇ ಜನುಮ ದಿನ ಅಂಗವಾಗಿ ಬಾಸ್ಕೆಟ್ ಬಾಲ್ ಕ್ಲಬ್, ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿಗಳ ಬಳಗ, ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಸ್ನೇಹ ಬಳಗದ ಆಶ್ರಯದಲ್ಲಿ ಶನಿವಾರ "ಮನೆಗೆರಡು ಮರ- ದಾವಣಗೆರೆಗೆ ವರ " ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ಇಂದಿನಿಂದ ಎನ್‌ಎಸ್‌ಎಸ್‌ ರಾಜ್ಯಮಟ್ಟದ ಯುವಜನೋತ್ಸವ
ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜೂ.15 ರಿಂದ 19ರವರೆಗೆ ವಿ.ವಿ.ಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2024 ಏರ್ಪಡಿಸಲಾಗಿದೆ.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 500
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved