• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತಾರಾಷ್ಟ್ರೀಯ ಮಟ್ಟಕ್ಕೆ ಜನಪದ ಸಾಹಿತ್ಯ ಬೆಳೆಸಿ
ದಾವಣಗೆರೆಯಲ್ಲಿ ಶನಿವಾರ ಯುಗಧರ್ಮ ಪ್ರತಿಷ್ಟಾನ ಸಿದ್ಧನಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ನಡೆದ ಕಾರ್ಯಕ್ರಮದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಇತರರು ಗಣ್ಯರು ಯುಗಧರ್ಮ ಪ್ರತಿಷ್ಟಾನ ಉದ್ಘಾಟನೆ ಹಾಗೂ ಯುಗಧರ್ಮ ರಾಮಣ್ಣ ವಿರಚಿತ ಆರು ಕೃತಿಗಳ ಲೋಕಾರ್ಪಣೆ ಮಾಡಿದರು.
ರಾಜ್ಯದಲ್ಲಿ 56993 ಹೆ. ಬೆಳೆಹಾನಿ: ಕೃಷ್ಣಭೈರೇಗೌಡ
ಹಿಂಗಾರು ಹಂಗಾಮಿನ ಅಕ್ಟೋಬರ್‌ನಲ್ಲೇ ಶೇ.66 ಸುರಿದ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ. ಇನ್ನು 3 ದಿನದಲ್ಲೇ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಮೂರೂ ಇಲಾಖೆಗಳಿಂದ ಜಂಟಿ ಸಮೀಕ್ಷೆ ಮಾಡಿ, 15 ದಿನದೊಳಗೆ ಡಿಬಿಟಿ ಮೂಲಕ ರೈತರಿಗೆ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಜಗಳೂರಲ್ಲಿ ಹೇಳಿದ್ದಾರೆ.
ರಾಜಧನ ಸೋರಿಕೆ ತಡೆಗಟ್ಟಿ, ತೊಂದರೆ ತಪ್ಪಿಸಿ: ಸಚಿವ ಮಲ್ಲಿಕಾರ್ಜುನ್ ಸೂಚನೆ
ಗಣಿ ಮಾಲೀಕರು, ಸರ್ಕಾರ ಹಾಗೂ ಸರ್ವೋಚ್ಛ ನ್ಯಾಯಾಲಯ ಆದೇಶದಂತೆ ಸಮರ್ಪಕವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಾಜಧನವನ್ನು ಸಂಗ್ರಹ ಮಾಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.
ಉಪ ಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೇ ಗೆಲುವು
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಬಿಜೆಪಿ ಮೂರು ಕ್ಷೇತ್ರದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜಗಳೂರಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನ.8ರಂದು ಎಐಆರ್‌ಡಿಎಂ ಪ್ರಥಮ ಸಮ್ಮೇಳನ
ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ (ಎಐಆರ್‌ಡಿಎಂ) ಪ್ರಥಮ ರಾಜ್ಯ ಸಮ್ಮೇಳನ ನ.8 ಮತ್ತು 9ರಂದು ದಾವಣಗೆರೆ ಮಹಾನಗರದಲ್ಲಿ ನಡೆಯಲಿದೆ ಎಂದು ಆಂದೋಲನ ರಾಷ್ಟ್ರೀಯ ಮಂಡಳಿ ಸದಸ್ಯ ಡಾ. ಮಹೇಶ ಕುಮಾರ ರಾಠೋಡ ಹೇಳಿದ್ದಾರೆ.
ಹೊನ್ನಾಳಿ ಪಟ್ಟಣದಲ್ಲಿ ಕನ್ನಡಜ್ಯೋತಿ ರಥವನ್ನು ಸ್ವಾಗತಿಸಿದ ಮಳೆ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡಜ್ಯೋತಿ ಹೊತ್ತ ಭವನೇಶ್ವರಿ ರಥಯಾತ್ರೆ ನಾಡಿನಾದ್ಯಂತ ಸಂಚರಿಸುತ್ತಿದ್ದು, ಶುಕ್ರವಾರ ಮಧ್ಯಾಹ್ನ ಹೊನ್ನಾಳಿ ಪಟ್ಟಣದಲ್ಲಿ ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಯಿತು.
ಕಂದಾಯ ಸಚಿವರ ಹುಡುಕಿ, ಡಿಸಿ ಕಚೇರಿಗೆ ಕರೆ ತನ್ನಿ ಎಂದು ದೂರು!
ಅತಿವೃಷ್ಟಿ ಬೆಳೆಹಾನಿ ಪರಿಶೀಲಿಸಲು ಜಗಳೂರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದಾರೆ. ಆದರೆ, ಡಿಸಿ ಕಚೇರಿಗೆ ಬಂದು ರೈತರ ಸಮಸ್ಯೆ ಆಲಿಸದೇ ಹೋಗಿದ್ದಾರೆ ಎಂದು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು, "ಸಚಿವ ಕೃಷ್ಣ ಭೈರೇಗೌಡ ಕಾಣೆಯಾಗಿದ್ದು, ಹುಡುಕಿ, ಜಿಲ್ಲಾಧಿಕಾರಿ ಕಚೇರಿಗೆ ಕರೆ ತನ್ನಿ " ಎಂಬುದಾಗಿ ವಿದ್ಯಾ ನಗರ ಠಾಣೆ ಪೊಲೀಸರಿಗೆ ದೂರು ನೀಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಅಕ್ಟೋಬರ್‌ನಲ್ಲಿ 66% ಅಧಿಕ ಮಳೆ, 57 ಸಾವಿರ ಹೆಕ್ಟೇರ್‌ ಬೆಳೆ ಹಾನಿ - ಡೀಸಿಗಳ ಜತೆ ಇಂದು ಸಭೆ
ಹಿಂಗಾರು ಹಂಗಾಮಿನ ಅಕ್ಟೋಬರ್‌ನಲ್ಲಿ ಈವರೆಗೆ ವಾಡಿಕೆಗಿಂತ ಶೇ.66ರಷ್ಟು ಅಧಿಕ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56,993 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ.
ಹರಿಹರ ನಗರಸಭೆ ಕಂದಾಯ ನಿರೀಕ್ಷಕ, ಅಧಿಕಾರಿ ಲೋಕಾಯುಕ್ತ ಬಲೆಗೆ
ಪೆಟ್ರೋಲ್ ಬಂಕ್ ನಿವೇಶನದ 3-4 ವರ್ಷದ ಕಂದಾಯ ಕಡಿಮೆ ಮಾಡಲು ಸುಮಾರು ₹50-₹60 ಸಾವಿರಕ್ಕೆ ಲಂಚಕ್ಕೆ ಬೇಡಿಕೆಯಿಟ್ಟು, ₹20 ಸಾವಿರ ಪಡೆಯುವಾಗ ಹರಿಹರ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹಾಗೂ ಕಂದಾಯ ಅಧಿಕಾರಿ ಲೋಕಾಯುಕ್ತರ ಗಾಳಕ್ಕೆ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ.
ಚನ್ನಗಿರಿ ಪಟ್ಟಣ ತಲುಪಿದ ಭುವನೇಶ್ವರಿ ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಭುವನೇಶ್ವರಿ ಕನ್ನಡ ರಥಯಾತ್ರೆಯು ಶುಕ್ರವಾರ ಚನ್ನಗಿರಿ ಪಟ್ಟಣ ಪ್ರವೇಶಿಸುತು. ರಥವು ಆಗಮಿಸುತ್ತಿದ್ದಂತೆ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಬಳಿ ಸೇರಿದ್ದ ಅಪಾರ ಸಂಖ್ಯೆಯ ಕನ್ನಡಾಭಿಮಾನಿಗಳು ಕನ್ನಡ ತಾಯಿ ಭುವನೇಶ್ವರಿಗೆ ಜೈಕಾರಗಳನ್ನು ಹಾಕಿದರು. ಪುಷ್ಪಸೃಷ್ಟಿ ಸುರಿಸಿ, ಅದ್ಧೂರಿಯಾಗಿ ಬರಮಾಡಿಕೊಂಡರು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved