• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ವೇಳೆ ಯಡಿಯೂರಪ್ಪ- ಶಾಮನೂರು ಮಧ್ಯೆ ಹೊಂದಾಣಿಕೆ ಎಂಬುದು ಸುಳ್ಳು: ಡಾ.ಪ್ರಭಾ
ದಾವಣಗೆರೆ ಲೋಕಸಭೆ ಚುನಾವಣೆ ಸೋತ ನಂತರ ಬಿಜೆಪಿಯವರು ನಾನಾ ಕಾರಣ ಹೇಳುತ್ತಿದ್ದಾರೆ. ಹಾಗೇನಾದರೂ ಅದೇ ಪಕ್ಷದ ರಾಜ್ಯ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಎಂದು ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಿಜೆಪಿ ಜಿಲ್ಲಾ ಮುಖಂಡರ ಟೀಕೆಗೆ ತಿರುಗೇಟು ನೀಡಿದ್ದಾರೆ.
ಜನರಿಂದ ದೂರುಗಳು ಬಾರದಂತೆ ಕರ್ತವ್ಯ ನಿರ್ವಹಿಸಿ
ಲೋಕಸಭೆ ಹಾಗೂ ವಿಧಾನ ಪರಿಷತ್ತು ಚುನಾವಣೆ, ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳು ಬಾಕಿ ಉಳಿದಿವೆ. ಈಗ ಚುನಾವಣೆಗಳು ಮುಗಿದಿದ್ದು, ಕಚೇರಿಗಳಲ್ಲಿ ಜನರ ಕೆಲಸಗಳು ಬಾಕಿ ಇಲ್ಲದಂತೆ ನೋಡಿಕೊಳ್ಳಿ. ಯಾವುದೇ ದೂರುಗಳು ಬಂದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಮೇಲಾಧಿಕಾರಿಗಳಿಗೆ ಸೂಚಿಸಬೇಕಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಇಬ್ಬರು ಕಳ್ಳರ ಬಂಧನ: ₹90 ಸಾವಿರ ಮೌಲ್ಯದ ಸ್ವತ್ತು ವಶ
ಮನೆಗಳಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ‍‍ಆರೋಪಿಗಳನ್ನು ಬಂಧಿಸಿ, ಚಿನ್ನದ ಗಟ್ಟಿ, 395 ಗ್ರಾಂ ಒಡವೆ, ಹಿತ್ತಾಳೆ ಹಂಡೇವು ಸೇರಿದಂತೆ ₹90 ಸಾವಿರ ಮೌಲ್ಯದ ಸ್ವತ್ತನ್ನು ಗಾಂಧಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆಯ ಲಂಬು ದಾದು ಹಾಗೂ ಹುಸೇನಿ ಬಂಧಿತರು.
ಜಗಳೂರು ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯ
ಸರಕಾರಿ ಶಾಲೆಗಳಿಗೆ ಆಕರ್ಷಿಸುವ ಸರಕಾರ ಅವುಗಳ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತ್ರ ಮಿನಮೇಷ ಎಣಿಸುತ್ತಿರುವುದು ವಿಷಾದ
ಪಿಎಲ್‌ಡಿ ಬ್ಯಾಂಕ್‌ ನೂತನ ನಿರ್ದೇಶಕರಾಗಿ ಮಲಹಾಳ್ ಆಯ್ಕೆ
ಚನ್ನಗಿರಿ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ಗೆ ನೂತನ ನಿರ್ದೇಶಕರಾಗಿ ಆಯ್ಕೆಯಾದ ಮಲಹಾಳ್ ಡಿ.ಸಿ.ಕುಮಾರ್‌ರನ್ನು ಅಭಿನಂಧಿಸಿದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ
ತಡೆ ರಹಿತ ವಿದ್ಯುತ್ ಪೂರೈಸುತ್ತಲೇ ದೋಷ ನಿವಾರಣೆ!
ದಾವಣಗೆರೆ ಬಿಐಇಟಿ ಕಾಲೇಜು ಆವರಣದಲ್ಲಿ ಕೆಪಿಟಿಸಿಎಲ್‌ ಬ್ರೆಜಿಲ್‌ನಿಂದ ಸುಮಾರು ₹16 ಕೋಟಿ ವೆಚ್ಚದ ಇನ್ಸುಲೇಟೆಡ್‌ ಏರಿಯಲ್ ವರ್ಕ್ ಫ್ಲಾಟ್ ಫಾರಂ ವಾಹನ ಬಳಸಿ, ಹೈಟೆನ್ಷನ್ ವಿದ್ಯುತ್ ಮಾರ್ಗದ ಕಾಮಗಾರಿ ಕೈಗೊಂಡಿರುವುದು
ಮಾಯಕೊಂಡಕ್ಕೆ ಬಸ್ಸ ಸೇವೆ ಹೆಚ್ಚಿಸಲು ಶಾಸಕ ಕೆ.ಎಸ್‌.ಬಸವಂತಪ್ಪ ಸೂಚನೆ
ದಾವಣಗೆರೆ ಕೆಎಸ್‌ಆರ್‌ಟಿಸಿ ಅಧಿಕಾರಿ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್‌.ಬಸವಂತಪ್ಪ ಮಾತನಾಡಿದರು.
1ರಿಂದ 18ವರ್ಷದೊಳಗಿನ ಮಕ್ಕಳದ್ದು ದುಡಿಮೆ ವಯಸ್ಸಲ್ಲ
1ರಿಂದ 14 ವರ್ಷದೊಳಗಿನ ತಮ್ಮ ಮಕ್ಕಳನ್ನು ಯಾವುದೇ ಅಪಾಯಕಾರಿ ಮತ್ತು ಅಪಾಯಕಾರಿಯಲ್ಲದ ಕೆಲಸಗಳಿಗೆ ಬಳಸಿಕೊಳ್ಳಬಾರದು.
ಕಂದಾಯ ವಸೂಲಿ ಮಾಡದಿದ್ರೆ ವೇತನ ತಡೆ: ಇಒ ಎಚ್ಚರಿಕೆ
ನೀರಗಂಟಿಗಳು ಮತ್ತು ಲೈನ್‌ಮ್ಯಾನ್‌ ಜತೆ ಬೆಳಗ್ಗೆ ಮತ್ತು ಸಂಜೆ ತಂಡವಾಗಿ ಬಾಕಿ ಪಟ್ಟಿ ಹಿಡಿದು ಮನೆಗಳಿಗೆ ತೆರಳಿ ಕಂದಾಯ ಸಂಗ್ರಹಿಸಿ
ಚಿಕ್ಕೋಡಿ ಜನರ ಆಶೋತ್ತರಕ್ಕೆ ಸ್ಪಂದಿಸಿ, ಅಭಿವೃದ್ಧಿ ಕಾರ್‍ಯ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ದಾವಣಗೆರೆ ನಾಯಕ ಹಾಸ್ಟೆಲ್‌ನಲ್ಲಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ವಾಲ್ಮೀಕಿ ನಾಯಕ ಸಮಾಜದಿಂದ ಸನ್ಮಾನಿಸಿ, ಗೌರವಿಸಲಾಯಿತು.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 500
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved