• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀಟ್ ಅಕ್ರಮ ತನಿಖೆ: ನ್ಯಾಯಕ್ಕಾಗಿ ಆಪ್‌ ಒತ್ತಾಯ
ನೀಟ್ ಪರೀಕ್ಷೆ ಅಕ್ರಮಗಳ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಒತ್ತಡ ತರುವ ಮೂಲಕ ಉನ್ನತ ಮಟ್ಟದ ತನಿಖೆ ಮಾಡಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು
ಶಾಸಕ ಡಾ.ಶಿವಶಂಕರಪ್ಪ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮ
ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನ ಅಂಗವಾಗಿ ಜೂ.13ರಿಂದ 15ರವರೆಗೆ ಹಲವಾರು ರಚನಾತ್ಮಕ, ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿರುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
16ರಂದು ಶಾರದಾ ಪುರಸ್ಕಾರ ರಾಜ್ಯ ಪ್ರಶಸ್ತಿ ಪ್ರದಾನ
ದಾವಣಗೆರೆಯ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ 2023- 2024ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ದೈವಜ್ಞ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ “ಶಾರದಾ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಜೂ.16ರಂದು ವಿನೋಬನಗರದ 1ನೇ ಮುಖ್ಯ ರಸ್ತೆಯ ಶ್ರೀಮತಿ ಗೌರಮ್ಮ ನರಹರಿ ಶೇಟ್ ಸಭಾ ಭವನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್‌ ಶೆಣೈ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬೈಕ್‌ಗಳಲ್ಲಿ ತ್ರಿಬಲ್ ರೈಡಿಂಗ್ ಕಂಡಲ್ಲಿ ತಕ್ಷಣವೇ ಪ್ರಕರಣ ದಾಖಲು: ಪಿಎಸ್‌ಐ ಎಚ್ಚರಿಕೆ
ಬಕ್ರೀದ್ ಹಬ್ಬದ ನೆಪದಲ್ಲಿ ಕಾನೂನು ವಿರೋಧವಾಗಿ ಯುವಕರು ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವುದು ನಡೆಯುತ್ತಿದ್ದು, ಇಂಥ ಉಲ್ಲಂಘನೆ ಕಂಡಲ್ಲಿ ತಕ್ಷಣವೇ ಪ್ರಕರಣ ದಾಖಲು ಮಾಡಲಾಗುತ್ತದ ಎಂದು ಪಿಎಸ್‌ಐ ಪ್ರಭು ಕೆಳಗಿನಮನಿ ಮಲೇಬೆನ್ನೂರಲ್ಲಿ ಎಚ್ಚರಿಸಿದ್ದಾರೆ.
ಅಗತ್ಯ ಮೀರಿದ ಸಂಗ್ರಹ ಪರಿಸರಕ್ಕೆ ಮಾರಕ
ಸುಲಭದ ಉತ್ಪಾದನೆ, ಕಡಿಮೆ ದರ ಅಥವಾ ರಿಯಾಯಿತಿ ದರದ ಮಾರಾಟದ ಹೆಸರಿನಲ್ಲಿ ನಡೆಯುವ ಮಾರುಕಟ್ಟೆ ಪ್ರಭಾವ ಸಹ ಮನುಷ್ಯನ ಅಗತ್ಯಕ್ಕೆ ಮೀರಿದ ಖರೀದಿಗೆ ಪ್ರಚೋದನೆ ನೀಡಿ, ಪರಿಸರ ಹಾನಿಗೆ ಕಾರಣವಾಗಿದೆ. ಅಗತ್ಯಕ್ಕೆ ಮೀರಿದ ಸಂಗ್ರಹವೂ ಪರಿಸರಕ್ಕೆ ಅಪಾಯಕಾರಿ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಪರಿಸರ ಅಧಿಕಾರಿ ಡಾ. ಎಚ್.ಲಕ್ಷ್ಮೀಕಾಂತ ಆತಂಕ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.
ಸಕಾರಾತ್ಮಕ ಚಿಂತನೆಯಿಂದ ಒತ್ತಡಮುಕ್ತಿ ಸಾಧ್ಯ: ಡಾ.ಸುಭಾಶ್ಚಂದ್ರನ್
ಪ್ರತಿಯೊಬ್ಬ ವ್ಯಕ್ತಿಯಲ್ಲೂ ದಿನಕ್ಕೆ 40ರಿಂದ 80 ಸಾವಿರ ಆಲೋಚನೆಗಳು ಮನಸ್ಸಿನಲ್ಲಿ ಮೂಡಲಿದ್ದು, ಇದರಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಆಯ್ದುಕೊಂಡಾಗ ಮಾತ್ರ ಜೀವನದಲ್ಲಿ ಒತ್ತಡ ಮುಕ್ತರಾಗಿ, ಲವಲವಿಕೆಯಿಂದ ಇರಲು ಸಾಧ್ಯ ಎಂದು ಮನೋಶಾಸ್ತ್ರಜ್ಞ ಡಾ. ಪಿ.ಆರ್. ಸುಭಾಶ್ಚಂದ್ರನ್ ಹೇಳಿದ್ದಾರೆ.
* 9ಕ್ಕೆ. (ಎಡಿಟೆಡ್‌) ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸ್ಪಂದನೆ ಅಗತ್ಯ: ಡಿಸಿ ಡಾ.ವೆಂಕಟೇಶ್‌
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೇವಲ ಸರ್ಕಾರ, ಇಲಾಖೆಗಳಿಂದಲೇ ಸಾಧ್ಯವಾಗುವುದಿಲ್ಲ. ಸರ್ಕಾರದ ಜೊತೆಗೆ ಸಾರ್ವಜನಿಕರು ಮತ್ತು ಪೋಷಕರು ಸಹ ಸ್ವಯಂ ಪ್ರೇರಣೆಯಿಂದ ಸ್ಪಂದಿಸಿ, ಶ್ರಮಿಸಿದರೆ ಈ ಸಾಮಾಜಿಕ ಪಿಡುಗು ನಿರ್ಮೂಲನೆ ಸಾಧ್ಯವೆಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನೆ ಸೊಸೈಟಿ ಅಧ್ಯಕ್ಷ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
ಬಸ್‌ ಕಂಡಕ್ಟರ್ ಮೇಲೆ ಎಗ್‌ ರೈಸ್‌ ಅಂಗಡಿ ಮಾಲೀಕ ಹಲ್ಲೆ
ರಸ್ತೆ ಬದಿ ಕೆಎಸ್ಸಾರ್ಟಿಸಿ ಬಸ್ಸು ನಿಲ್ಲಿಸಿದ್ದಕ್ಕೆ ತನ್ನ ಅಂಗಡಿ ವ್ಯಾಪಾರಕ್ಕೆ ಅಡ್ಡಿ ಆಗುತ್ತದೆಂದು ಆರೋಪಿಸಿ ಬಸ್ಸು ನಿರ್ವಾಹಕನ ಮೇಲೆ ಎಗ್ ರೈಸ್ ಅಂಗಡಿ ಮಾಲೀಕ ಹಲ್ಲೆ ಮಾಡಿರುವ ಘಟನೆ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ.
ಕೇಂದ್ರ ಸರ್ಕಾರದಿಂದ ದೇಶದಲ್ಲಿ ಅಸಮಾನತೆ ಸೃಷ್ಟಿ
ಕೇಂದ್ರ ಸರ್ಕಾರವು ಮಾಲೀಕರ ಪರ ಕಾನೂನುಗಳನ್ನು ರಚಿಸಿ, ಜಾರಿ ಮಾಡುತ್ತಿರುವುದರಿಂದ ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ರೇಣುಕಾಸ್ವಾಮಿ ಹಂತಕರ ವಿರುದ್ಧ ಕಠಿಣ ಕ್ರಮವಾಗಲಿ
ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ವಾಸಿ ರೇಣುಕಾಸ್ವಾಮಿ ಅವರನ್ನು ಅಪಹರಿಸಿ, ಬೆಂಗಳೂರಿಗೆ ಕರೆದೊಯ್ದು ಹತ್ಯೆ ಮಾಡಿ, ಚರಂಡಿಯಲ್ಲಿ ಬಿಸಾಕಿಹೋಗಿದ್ದ ಚಿತ್ರನಟ ದರ್ಶನ್ ಅಭಿಮಾನಿಗಳು ಸೇರಿದಂತೆ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 500
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved