• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಕ್ಕಾಗಿ ಮಡಿದವರ ಶೌರ್ಯ, ಸಾಧನೆ ಸದಾ ಸ್ಮರಿಸಬೇಕು
ಕಿತ್ತೂರು ರಾಣಿ ಚೆನ್ನಮ್ಮ ೧೮೨೪ರಲ್ಲಿ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡಿದ, ಪ್ರಥಮ ಮಹಿಳೆಯಾಗಿದ್ದಲ್ಲದೇ, ದೇಶಕ್ಕಾಗಿ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಹೋರಾಡಿದ ದಿಟ್ಟ ಮಹಿಳೆ ಎನಿಸಿದ್ದಾರೆ ಎಂದು ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಜಗಳೂರಲ್ಲಿ ಹೇಳಿದ್ದಾರೆ.
ಸವಾಲುಗಳ ಎದುರಿಸಲು ಚೆನ್ನಮ್ಮ ಹೋರಾಟ ಸ್ಫೂರ್ತಿಯಾಗಲಿ
ದೇಶದಲ್ಲೇ ಮೊಟ್ಟಮೊದಲಿಗೆ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹೊತ್ತಿಸಿದ ಶ್ರೇಯಸ್ಸು ವೀರರಾಣಿ ಕಿತ್ತೂರು ಚೆನ್ನಮ್ಮನಿಗೆ ಸಲ್ಲುತ್ತದೆ. ದೇಶಭಕ್ತಿಗೆ ಹೆಸರಾದ ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವನಂಥ ವೀರವನಿತೆಯರು ಸ್ವಾತಂತ್ರ್ಯಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಇವರೆಲ್ಲರ ಹೋರಾಟವನ್ನು ಮಹಿಳೆಯರು ಸ್ಫೂರ್ತಿಯಾಗಿಸಿಕೊಂಡು ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಒಳಮೀಸಲಾತಿ ಜಾರಿಗೆ ಮಾದಿಗ-ಛಲವಾದಿ ಜಂಟಿ ಕಹಳೆ
ಸುಪ್ರೀಂ ಕೋರ್ಟ್ ತೀರ್ಪು ಅನ್ವಯ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಜಿಲ್ಲಾ ಮಾದಿಗ-ಛಲವಾದಿ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಿತ್ತೂರು ಸಂಸ್ಥಾನ ಉಳಿಸಲು ಚೆನ್ನಮ್ಮ ಕೆಚ್ಚೆದೆ ಹೋರಾಟ
ಕಿತ್ತೂರು ರಾಣಿ ಚೆನ್ನಮ್ಮ ಅಪ್ರತಿಮ ಸಾಹಸಿ, ಉತ್ತಮ ಆಡಳಿತಗಾರ್ತಿ. ತನ್ನ ಕಿತ್ತೂರು ಸಂಸ್ಥಾನವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬ್ರಿಟಿಷರ ವಿರುದ್ಧ ತೋರಿದ ಧೈರ್ಯ, ಸಾಹಸ, ಎದೆಗಾರಿಕೆ ವರ್ಣಿಸಲು ಸಾಧ್ಯವಿಲ್ಲ ಎಂದು ತಾಲೂಕು ಪಂಚಮಸಾಲಿ ಸಮಾಜ ಅಧ್ಯಕ್ಷ ವೀರಣ್ಣ ಬೆನಕನಹಳ್ಳಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ನೀರಿಗಾಗಿ ಹಂಬಲಿಸಿದ ಜನರಿಗೆ ಗಂಗೆ ಬಂದಿದ್ದಾಳೆ
ಪುರುಷರ ಪ್ರಯತ್ನ, ದೈವೀಕೃಪೆ ಫಲವಾಗಿ ಅವಳಿ ಯೋಜನೆಯ ಜಗಳೂರು ಕ್ಷೇತ್ರದ 57 ಕೆರೆಗಳು, ಭರಮಸಾಗರದ ವ್ಯಾಪ್ತಿಯ ಕೆರೆಗಳು ನದಿಯಂತೆ ತುಂಬಿ ಹರಿಯುತ್ತಿವೆ. ಇದಕ್ಕೆ ತುಪ್ಪದಹಳ್ಳಿಯ ಕೆರೆ ಸಹ ಹಳ್ಳದ ರೀತಿ ಈಗ ಹರಿಯದೇ ನದಿಯಂತೆ ಹರಿಯುತ್ತಿರುವುದೇ ಪ್ರತ್ಯಕ್ಷ ಸಾಕ್ಷಿ. ನೀರಿಗಾಗಿ ಹಂಬಲಿಸಿದ ಜನರಿಗೆ ಜಲಧಾರೆಯಾಗಿ ಗಂಗೆ ಬಂದಿದ್ದಾಳೆ ಎಂದು ಸಿರಿಗೆರೆಯ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಜಗಳೂರಲ್ಲಿ ಬಣ್ಣಿಸಿದ್ದಾರೆ.
ನಿಲ್ಲದ ಮಳೆಹಾನಿ: ವರುಣಾರ್ಭಟಕ್ಕೆ ಜನ ತತ್ತರ
ಮಳೆ ನಿಂತರೂ ಮಳೆ ಹಾನಿ ನಿಲ್ಲಲಿಲ್ಲ ಎಂಬ ಗಾದೆಯಂತೆ ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಬೆಳೆ ಹಾನಿ, ಮನೆ ಹಾನಿ, ರಸ್ತೆಗಳು, ಜನವಸತಿ ಪ್ರದೇಶಗಳು ಜಲಾವೃತವಾಗಿವೆ. ತುಂಗಭದ್ರಾ ನದಿಯಲ್ಲಿ ನೀರು ಹರಿವು ಹೆಚ್ಚಾಗುತ್ತಿರುವುದು ಆಡಳಿತ ಯಂತ್ರದ ಚಿಂತೆ ಹೆಚ್ಚಿಸಿದೆ.
ಪತ್ರಿಕೋದ್ಯಮ ಉದ್ಯೋಗ ಅವಕಾಶಗಳ ಸದ್ಬಳಕೆ ಮುಖ್ಯ
ಆಧುನಿಕ ಜಗತ್ತಿನಲ್ಲಿ ಪತ್ರಿಕೋದ್ಯಮ ಬಹಳ ವಿಶಾಲವಾಗಿ ಬೆಳೆಯುತ್ತಿದ್ದು, ಇದು ಸೃಷ್ಟಿಸುತ್ತಿರುವ ಸಾಕಷ್ಟು ಅವಕಾಶಗಳನ್ನು ಪತ್ರಿಕೋದ್ಯಮ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸದ್ಬಳಕೆ ಮಾಡಿಕೊಂಡು, ಜೀವನ ರೂಪಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಶಿವಕುಮಾರ ಕಣಸೋಗಿ ಹೇಳಿದರು.
ಸಿದ್ದು ಪುತ್ರ ರಾಕೇಶ ಸಾವಿಗೆ ಭೈರತಿಯೇ ಕಾರಣ ಅನ್ಬೇಕಾಗುತ್ತೆ: ರೇಣುಕಾಚಾರ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್ ಸಿದ್ದರಾಮಯ್ಯ ಸಾವಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ರೇ ಕಾರಣ ಅಂತಾ ನಾವೂ ಹೇಳಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
ಯರಗನಾಳ್‌ ಗ್ರಾಮಕ್ಕೆ ನುಗ್ಗಿದ ಗೌಡನಕೆರೆ ನೀರು
ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ ಗೌಡನ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ಕೆರೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ಮಂಗಳವಾರ ಶಾಸಕ ಡಿ.ಜಿ.ಶಾಂತನಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಸೇರಿದಂತೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾಇಗಳ ಪರಿಶೀಲನೆ ನಡೆಸಿತು.
ಸಿದ್ದು, ಡಿಕೆಶಿ, ಸಚಿವರು 3 ಕ್ಷೇತ್ರ ಗೆಲ್ಲುವ ಭ್ರಮೆಯಿಂದ ಹೊರಬರಲಿ: ರೇಣುಕಾಚಾರ್ಯ ಹೇಳಿಕೆ
ಮೂರೂ ಕ್ಷೇತ್ರಗಳನ್ನು ಗೆದ್ದರೆ ನಾನೇ ಮುಖ್ಯಮಂತ್ರಿ ಅಂತಾ ಡಿ.ಕೆ.ಶಿವಕುಮಾರ, ಮೂರು ಕಡೆ ಗೆದ್ದರೆ ತಮ್ಮ ಸಿಎಂ ಕುರ್ಚಿ ಭದ್ರ ಅಂತಾ ಸಿದ್ದರಾಮಯ್ಯ, ಹಳ್ಳಿಯಲ್ಲಿ ಸೀಟು ಹಿಡಿಯಲು ಟವಲು ಹಾಕುವಂತೆ ಸೀಟ್‌ಗೆ ಫೆವಿಕಾಲ್ ಗಮ್ ಹಾಕಿಕೊಂಡು ಕುಳಿತ ಸಚಿವರೆಲ್ಲಾ ಭ್ರಮಾಲೋಕದಲ್ಲಿದ್ದಾರೆ. ಮೂರೂ ಕಡೆ ಕಾಂಗ್ರೆಸ್ ಸೋಲುವುದು ಶತಃಸಿದ್ಧ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved