• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿನಗೂಲಿ ನೌಕರರಿಗೆ ಸೌಲಭ್ಯಕ್ಕಾಗಿ ಸಚಿವರೊಂದಿಗೆ ಚರ್ಚೆ: ದೇವೇಂದ್ರಪ್ಪ ಭರವಸೆ
ಜಗಳೂರು ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ದಿನಗೂಲಿ ನೌಕರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.
3ಕ್ಕೆ. (ಲೀಡ್‌) ನಾಳೆ ಕುಂದೂರಲ್ಲಿ ಭದ್ರಾ ಅಚ್ಚುಕಟ್ಟು ರೈತರ ಸಭೆ: ಶಾಂತನಗೌಡ
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಅಂತಾ ಬಿಜೆಪಿ ಕೆಲ ಮುಖಂಡರು ಆರೋಪ ಮಾಡಿದ್ದಾರೆ. ಇದರ ಸತ್ಯಾಸತ್ಯತೆ ಏನೆಂಬುದನ್ನು ಅಲ್ಲಿನ ಕಾಮಗಾರಿ ಬಗ್ಗೆ ವಿವರಣೆ ನೀಡಲು ಆ.9ರಂದು ಬೆಳಗ್ಗೆ 11ರಂದು ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಬಯಲಿನಲ್ಲಿ ರೈತರ ಬೃಹತ್ ಸಭೆ ಕರೆಯಲಾಗಿದೆ ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ನ್ಯಾಮತಿ: ಮೀಟರ್ ಬಡ್ಡಿ ಕಿರುಕುಳ- ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ
ಮೀಟರ್ ಬಡ್ಡಿ ದಂಧೆಯವರ ಕಿರುಕುಳದಿಂದ ನೊಂದ ಯುವಕನೊಬ್ಬ ಡೆತ್‌ನೋಟ್‌ ಬರೆದಿಟ್ಟು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ್ಯಾಮತಿ ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ದಾವಣಗೆರೆ: ರೈಲಿಗೆ ಸಿಲುಕುತ್ತಿದ್ದ ವೃದ್ಧನ ರಕ್ಷಿಸಿದ ವಿರೂಪಾಕ್ಷಪ್ಪ
ಹಳಿ ಮೇಲೆ ಕುಳಿತಿದ್ದ ವಿನಾಯಕ ನಗರದ ವೃದ್ಧ ರೈಲಿಗೆ ಸಿಲುಕುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ಮಿಂಚಿನ ವೇಗದಲ್ಲಿ ಬಂದು ರಕ್ಷಿಸಿದ ಘಟನೆ ನಗರದ ದೇವರಾಜ ಅರಸು ಬಡಾವಣೆಯ ರೈಲು ಹಳಿ ಬಳಿ ನಡೆದಿದೆ.
ಹಳೇ ಕುಂದುವಾಡ ಮುಖ್ಯ ರಸ್ತೆ ವಿವಾದ ಸುಖಾಂತ್ಯ
ಹಳೇ ಕುಂದುವಾಡ ಗ್ರಾಮದ ಮುಖ್ಯ ರಸ್ತೆ ಜಾಗದ ವಿವಾದ ಇದೀಗ ತೀವ್ರ ಸ್ವರೂಪ ಪಡೆದಿದೆ. ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳ ತಂಡ ಗುರುವಾರ ಸ್ಥಳ ಪರಿಶೀಲನೆಗೆ ಬಂದ ವೇಳೆ ಸಂಚಾರ ಬಂದ್ ಮಾಡಿದ ವ್ಯಕ್ತಿ, ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಪಾಲಿಕೆ ಆಯುಕ್ತರು ವಿವಾದ ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾದರು.
ಹಾಸ್ಟೆಲ್‌ಗೆ ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಭೇಟಿ
ದಾವಣಗೆರೆ ಜಿಲ್ಲಾ ನಾಗರಿಕ ಜಾರಿ ಹಕ್ಕು ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಹಾಸ್ಟೆಲ್‌ಗೆ ಭೇಟಿ, ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ.
ಜನರಿಗೆ ಉಪಯೋಗ ಆಗುವಂತೆ ಬಸ್‌ಗಳ ವ್ಯವಸ್ಥೆ ಕಲ್ಪಿಸಿ
ಜಿಲ್ಲೆಯಲ್ಲಿ ಬಸ್ ಸಂಚಾರ ಇಲ್ಲದ ಗ್ರಾಮಗಳು ಹಾಗೂ ಅಗತ್ಯವಿರುವ ಮಾರ್ಗಗಳಿಗೆ ಸಂಚಾರ ವ್ಯವಸ್ಥೆ ಒದಗಿಸಿ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ತಾಕೀತು ಮಾಡಿದ್ದಾರೆ.
ಕೋರ್ಟ್‌ಗಳಲ್ಲಿ ಮಧ್ಯಸ್ಥಗಾರಿಕೆ ಅಭಿಯಾನ
ಸರ್ವೋಚ್ಚ ನ್ಯಾಯಾಲಯ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ದೇಶಾದ್ಯಂತ 90 ದಿನಗಳ ಕಾಲ ಕೋರ್ಟ್‌ಗಳಲ್ಲಿ ಮಧ್ಯಸ್ಥಗಾರಿಕೆ ಅಭಿಯಾನ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಅಗತ್ಯಗಳಿಗೆ ಯುವನಿಧಿ ಪೂರಕ: ಬಸವರಾಜು
ಪ್ರಸ್ತುತ ಹಲವಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಲು, ಪುಸ್ತಕ ಖರೀದಿಸಲು, ಅರ್ಜಿ ಸಲ್ಲಿಸಲು ಹಣಕಾಸಿನ ಅವಶ್ಯಕತೆ ತುಂಬಾ ಮುಖ್ಯವಾಗಿದೆ. ಇಂಥ ಸಂದರ್ಭದಲ್ಲಿ ಯುವನಿಧಿ ಜಾರಿ ಪೂರಕವಾಗಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜು ಹೇಳಿದ್ದಾರೆ.
ರಸ್ತೆಗಳ ಅಭಿವೃದ್ಧಿಗೆ ₹೮ ಕೋಟಿ ಅನುದಾನ
ವಿರೋಧ ಪಕ್ಷದವರ ಟೀಕೆ- ಟಿಪ್ಪಣಿಗಳು ಆರೋಗ್ಯಕರವಾಗಿ ಇರಬೇಕು. ನಾನು ಎರಡು ವರ್ಷದ ಕೂಸು. ನನ್ನನ್ನು ತಿದ್ದುವ ಕೆಲಸ ಮಾಡಲಿ, ಅದನ್ನು ಸ್ವಾಗತ ಮಾಡುತ್ತೇನೆ. ಅನಗತ್ಯ ಟೀಕೆಗಳಿಗೆ ಉತ್ತರಿಸಲು ನನಗೆ ಸಮಯವಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved