• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಸಿಎಂ, ಡಿಸಿಎಂ ಬಳಿಗೆ ನಿಯೋಗ
ಭದ್ರಾ ಜಲಾಶಯದ ಹಿನ್ನೀರಿನಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಕುಡಿಯುವ ನೀರು ಒಯ್ಯಬೇಕೆಂದು ಹಿಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನೇ ಧಿಕ್ಕರಿಸಿ, ಈಗಿನ ಕಾಂಗ್ರೆಸ್ ಸರ್ಕಾರ ಮನಬಂದಂತೆ ಡ್ಯಾಂನ ನಿಷೇಧಿತ ಪ್ರದೇಶದಲ್ಲಿ ಬಲದಂಡೆ ನಾಲೆ ಸೀಳುವ ಕಾಮಗಾರಿ ಕೈಗೊಂಡಿದೆ. ಈ ಕಾಮಗಾರಿ ತಕ್ಷಣವೇ ನಿಲ್ಲಿಸಬೇಕು. ಬೇಡಿಕೆಗೆ ಮಣಿಯದಿದ್ದರೆ ಕಾನೂನು ಹೋರಾಟಕ್ಕಾಗಿ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ಎಚ್ಚರಿಸಿದ್ದಾರೆ.
ಶಾಂತಿಗಾಗಿ ಪರಮಾತ್ಮನ ಕುರಿತು ಜ್ಞಾನ ಹೊಂದಬೇಕು
ಶಿವ ಪರಮಾತ್ಮನ ಪರಿಚಯವಿಲ್ಲದ ಕಾರಣ ದೇವರು ಮತ್ತು ಧರ್ಮದ ಹೆಸರಲ್ಲಿ ಪ್ರಪಂಚದಲ್ಲಿ ಯುದ್ಧ, ಜಗಳಗಳನ್ನು ಕಾಣುತ್ತಿದ್ದೇವೆ ಎಂದು ಹಳ್ಳಿಯಾಳ ರಾಜಯೋಗಿನಿ ಪದ್ಮಕ್ಕ ಅಭಿಪ್ರಾಯಪಟ್ಟಿದ್ದಾರೆ.
ಗುಣಮಟ್ಟ ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಿ: ಶಾಸಕ ಶರಣಗೌಡ ಕಂದಕೂರ
ಮತಕ್ಷೇತ್ರದ ಅಭಿವೃದ್ಧಿಗಾಗಿ ಸರಕಾರದಿಂದ ಹಲವು ಯೋಜನೆಗಳನ್ನು ತಂದಿದ್ದು, ಅಧಿಕಾರಿಗಳು ಕಾಮಗಾರಿಗಳನ್ನು ಗುಣಮಟ್ಟ ಮತ್ತು ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಅಧಿಕಾರಿಗಳಿಗೆ ಸೂಚಿಸಿದರು.
ಅದ್ವೈತ ವೇದಾಂತ ಅನುಭವಾಮೃತವಾಗಿ ಕನ್ನಡಿಗರಿಗೆ ಉಣಬಡಿಸಿದ ಸಾಹಿತಿ ಮಲ್ಲಿಕಾರ್ಜುನಪ್ಪ
ಸಾಹಿತಿ ದಿ।। ಎಸ್.ಮಲ್ಲಿಕಾರ್ಜುನಪ್ಪ ಅವರು ಕವಿ ಮಹಲಿಂಗರಂಗ ಅವರ ಅದ್ವೈತ ವೇದಾಂತವನ್ನು ಅನುಭವಾಮೃತವಾಗಿ ಕನ್ನಡಿಗರಿಗೆ ಉಣಬಡಿಸಿದ್ದಾರೆ. ಕವಿಯ ಬಗ್ಗೆ ಸಂಶೋಧನೆಗಳ ಮೂಲಕ 18 ಕೃತಿಗಳನ್ನು ಹೊರತಂದು ಜಗತ್ತಿಗೆ ಮಹಲಿಂಗರಂಗರ ಅಸ್ಮಿತೆ ಬಗ್ಗೆ ತಿಳಿಸಿದ್ದಾರೆ ಎಂದು ತಾಲೂಕು ಕಸಾಪ ಅಧ್ಯಕ್ಷೆ ಕೆ.ಸುಜಾತಮ್ಮ ರಾಜು ಹೇಳಿದ್ದಾರೆ.
ಇಂದು ಹೆದ್ದಾರಿ ತಡೆ, 28ರಂದು ದಾವಣಗೆರೆ ಬಂದ್
ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳದಂತೆ ನಿಷೇಧವಿದ್ದರೂ ಡ್ಯಾಂನ ಬಲದಂಡೆ ನಾಲೆ ಸೀಳಿ, ನೀರು ಪೂರೈಸುವ ಕಾಮಗಾರಿ ಕೈಗೊಂಡಿದ್ದಾರೆ. ಈ ತಕ್ಷಣವೇ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ-48 ಬಂದ್ ಹಾಗೂ ಜೂ.28ರಂದು ದಾವಣಗೆರೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಕಾಂಗ್ರೆಸ್‌ ಕುಟುಂಬದಲ್ಲಿ ಹೆಚ್ಚು ಕಡಿಮೆ ಸಹಜ: ಶಾಸಕ ಶಿವಗಂಗಾ
ಭ್ರಷ್ಟಾಚಾರ ತಡೆಯಲೆಂದೇ ಆಯಾ ಕ್ಷೇತ್ರದ ಮತದಾರರು ಶಾಸಕರನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಏಕೆ ನಡೆಯುತ್ತಿದೆ? ಕಾಂಗ್ರೆಸ್ ಕುಟುಂಬದಲ್ಲಿ ಒಂದಿಷ್ಟು ಹೆಚ್ಚು ಕಡಿಮೆ ಇರುವುದು ಸಹಜ. ಸಿಎಲ್‌ಪಿ ಸಭೆಯಲ್ಲಿ ಸುಮ್ಮನೇ ಕುಳಿತು, ಮಾಧ್ಯಮಗಳ ಬಳಿ ಮಾತನಾಡುತ್ತಾರಷ್ಟೇ ಎಂದು ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರ ಬಗ್ಗೆ ಸ್ಪಪಕ್ಷದ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಬೇಸರ ವ್ಯಕ್ತಪಡಿಸಿದ್ದಾರೆ.
ಸ್ವಪಕ್ಷ ಶಾಸಕರ ಮನಿಬಾಂಬ್‌ಗೆ ಹೆದರಿ ಸಿಎಂ ದಿಲ್ಲಿ ದೌಡು: ಹರೀಶ್‌ ವ್ಯಂಗ್ಯ
ಕಾಂಗ್ರೆಸ್‌ ಶಾಸಕರಾದ ಬಿ.ಆರ್.ಪಾಟೀಲ, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ ಆರೋಪಗಳ ಭಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಓಡಿರಬಹುದು ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ವ್ಯಂಗ್ಯವಾಡಿದ್ದಾರೆ.
ನಾಲೆ ಕಾಮಗಾರಿ ಸ್ಥಗಿತ ಮಾಡಿಸಿದ್ದೇನೆ: ಸಚಿವ ಎಸ್ಸೆಸ್ಸೆಂ
ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ಕೈಗೊಂಡಿದ್ದ ಕಾಮಗಾರಿಯನ್ನೂ ಸಂಬಂಧಿಸಿದವರಿಗೆ ಮಾತನಾಡಿ ತಕ್ಷಣದಿಂದಲೇ ಸ್ಥಗಿತ ಮಾಡಿಸಿದ್ದೇನೆ. ಅಚ್ಚುಕಟ್ಟು ಪ್ರದೇಶದ ರೈತ ಮುಖಂಡರು, ರೈತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬಳಿ ನಿಯೋಗ ಕರೆದೊಯ್ಯುತ್ತೇನೆ. ಆ ಮೂಲಕ ಜಿಲ್ಲೆ ರೈತರ ಹಿತಕಾಯುತ್ತೇನೆ ಎಂದು ಜಿಲ್ಲೆ ಅಚ್ಚುಕಟ್ಟು ರೈತರಿಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಭಯ ನೀಡಿದ್ದಾರೆ.
ಶ್ರೀಲಂಕಾದಂತೆ ಮಾನವ ನೇತ್ರಗಳನ್ನು ರಾಷ್ಟ್ರೀಯ ಸಂಪತ್ತಾಗಿ ಘೋಷಿಸಿ
ಮಾನವ ನೇತ್ರವನ್ನು ಶ್ರೀಲಂಕಾ ಮಾದರಿಯಂತೆ ರಾಷ್ಟ್ರೀಯ ಸಂಪತ್ತಾಗಿ ಭಾರತದಲ್ಲೂ ಘೋಷಿಸಬೇಕು ಎಂದು ಸಕ್ಷಮ-ಕರ್ನಾಟಕ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಕೇಶವಕುಮಾರ ಹೇಳಿದ್ದಾರೆ.
ಸಮೀಕ್ಷೆ ಅವಧಿ ಡಿಸೆಂಬರ್‌ವರೆಗೆ ವಿಸ್ತರಿಸಿ: ಸೇವಾಲಾಲ್‌ ಸ್ವಾಮೀಜಿ
ಒಳಮೀಸಲಾತಿಗೆ ಸಮೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರ ಸಮೀಕ್ಷಾ ಕಾರ್ಯವನ್ನು ಈ ವರ್ಷದ ಡಿಸೆಂಬರ್‌ವರೆಗೆ ವಿಸ್ತರಿಸಬೇಕು. ಇಲ್ಲವಾದರೆ ಲಂಬಾಣಿ ಜನಾಂಗದವರ ಜನಸಂಖ್ಯೆಯನ್ನು ಶೇ.20ರಷ್ಟು ಹೆಚ್ಚಳ ಮಾಡಬೇಕೆಂದು ಬಣಜಾರ ಸಮುದಾಯದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved