• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಾವಂತ ಮಕ್ಕಳಿಗೆ ಉತ್ತಮ ವೇದಿಕೆ, ಅವಕಾಶ
ಪೊಲೀಸ್ ಅಧಿಕಾರಿ, ಸಿಬ್ಬಂದಿ ಮಕ್ಕಳಿಗೆ ಗುಣಮಟ್ಟದ ಮತ್ತು ಮೌಲ್ಯಾಧಾರಿದ ಶಿಕ್ಷಣ ನೀಡುವುದೇ ಪೊಲೀಸ್ ಚಿಣ್ಣರ ಅಂಗಳ ಶಾಲೆಯ ಮುಖ್ಯ ಉದ್ದೇಶ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಲ್ಯಾಣ ಮಂಟಪ ಕಾಮಗಾರಿಗೆ ಪುನಃ ಗುದ್ದಲಿ ಪೂಜೆ ಸಲ್ಲದು
ಸಹಕಾರ ಸಂಘಗಳು ರೈತರ ಜೀವನಾಡಿಗಳಾಗಿವೆ. ಕಡಿಮೆ ಬಡ್ಡಿ ದರದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಆ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಹೊನ್ನಾಳಿ ಪಟ್ಟಣದಲ್ಲಿ ಮತ್ತೆ ಹಂದಿಗಳ ದರ್ಬಾರ್!
ಸಾರ್ವಜನಿಕರ ತೀವ್ರ ಒತ್ತಡ ಹಾಗೂ ಮನವಿಗಳ ಫಲವಾಗಿ ಹೊನ್ನಾಳಿ ಪಟ್ಟಣದಲ್ಲಿದ್ದ ಹಂದಿಗಳನ್ನು ಹಿಡಿದು, ಹೊರವಲಯಕ್ಕೆ ಸಾಗಿಸಲಾಗಿತ್ತು. ಅಂದಿನಿಂದ ರಸ್ತೆಗಳಲ್ಲಿ ಓಡಾಡುವ ದ್ವಿಚಕ್ರ ವಾಹನಗಳ ಸವಾರರು, ಸಾರ್ವಜನಿಕರು, ಬೀದಿ, ಗಲ್ಲಿ, ಬಡಾವಣೆಗಳ ನಿವಾಸಿಗಳು ಕೊಂಚ ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದರು. ಆದರೆ, ಈ ನೆಮ್ಮದಿಗೆ ಮತ್ತೆ ಭಂಗ ಬಂದಿದೆ!
ಸಿದ್ದೇಶ್ವರ ಕುಟುಂಬ ದಾವಣಗೆರೆಯಿಂದಲೇ ಕಳಿಸುವ ಷಡ್ಯಂತ್ರ
ದಾವಣಗೆರೆಯಿಂದ ಜಿ.ಎಂ. ಸಿದ್ದೇಶ್ವರ ಕುಟುಂಬವನ್ನು ಕಳಿಸುವ ಷಡ್ಯಂತ್ರ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿರುವುದು ಪ್ರಾಮಾಣಿಕ ಮುಖಂಡರಿಂದ ಅಲ್ಲ. ನಮ್ಮದೇ ಪಕ್ಷದ ಕೆಲವರು ಅಪಸ್ವರ ಎತ್ತಿ, ಸೋಲಿಗೆ ಕಾರಣವಾಗಿದ್ದಾರೆ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾದವ್ ಹರಿಹಾಯ್ದರು.
ಕೆಲ ರಾಜ್ಯ ಬಿಜೆಪಿ, ಸ್ಥಳೀಯ ನಾಯಕರಿಂದಾಗಿ ಸೋಲು
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲುವಲ್ಲಿ ಸ್ಥಳೀಯ ಕೆಲ ಮುಖಂಡರಷ್ಟೇ ಅಲ್ಲ, ಕೆಲ ಬಿಜೆಪಿ ರಾಜ್ಯ ನಾಯಕರ ಪಾತ್ರವೂ ಇದೆ. ನಾಲ್ಕು ಸಲ ಗೆದ್ದು, ಸೋಲಿಲ್ಲದ ಸರದಾರ ಆಗಿದ್ದ ಸಿದ್ದೇಶ್ವರ ಅವರಿಗೆ ಟಿಕೆಟ್ ತಪ್ಪಿಸಲು ಜಿಲ್ಲೆಯಲ್ಲಿ ವ್ಯವಸ್ಥಿತ ಪಿತೂರಿಯೇ ನಡೆಯಿತು. ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡಬೇಕು ಎಂದು ಹರಿಹರ ಶಾಸಕ ಬಿ.ಪಿ. ಹರೀಶ್‌ ದಾವಣಗೆರೆಯಲ್ಲಿ ಹರಿಹಾಯ್ದರು.
ಕನ್ನಡಪರ ಸಂಘಟನೆಗಳಿಗೆ ಬದ್ಧತೆ ಮುಖ್ಯ: ಪಾಂಡೋಮಟ್ಟಿ ಶ್ರೀ
ಯಾವುದೇ ಸಂಘಟನೆಗಳಾಗಿರಲಿ, ಸೇವೆಯಯಲ್ಲಿ ಬದ್ಧತೆ ಇದ್ದಾಗ ಸಾಮಾಜಿಕವಾಗಿ ಹೋರಾಟ ಮಾಡಲು ಸಂಘ ಸಾಮರ್ಥ್ಯ ಪಡೆದುಕೊಳ್ಳುವುದು ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದರು.
ರಾಮ ದಶರಥಗಲ್ಲ, ಪುರೋಹಿತಗೆ ಹುಟ್ಟಿದ್ದು: ಪ್ರೊ. ಭಗವಾನ್
ಶ್ರೀರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಹರಿಹರದಲ್ಲಿ ಹೇಳಿದ್ದಾರೆ.
ತಂದೆ, ತಾಯಿಯೇ ಜಗದ್ಗುರು ಎಂದು ಭಾವಿಸಿ ಜೀವಿಸಬೇಕು
ಹಳೆಯ ವಿದ್ಯಾರ್ಥಿಗಳು ತಂದೆ ತಾಯಿಯೇ ಜಗದ್ಗುರುಗಳೆಂದು ಭಾವಿಸಿ, ಪೂಜಿಸಬೇಕು. ಗೌರವದಿಂದ ನಡೆದುಕೊಂಡು ಬದುಕಬೇಕು ಎಂದು ಶರಣ ಪುಟ್ಟಪ್ಪ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ಕೆ.ಸಿರಸಾಚಾರ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಚನ್ನಗಿರಿಯಲ್ಲಿ ಬಿಜೆಪಿ ಸಂಭ್ರಮ
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಚನ್ನಗಿರಿ ಪಟ್ಟಣ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
11ಕ್ಕೆ. (ಬಾಟಂಗೆ ಬಾಕ್ಸ್‌) ಒಳಮೋಸದಿಂದಾಗಿ ಬಿಜೆಪಿ ಸೋತಿದೆ: ಶಿವಶಂಕರ
ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಮೋಸ, ಸಂಚು, ಒಳಗಿನ ಮೋಸ ಅರಿಯಲಾಗದೇ, ಅತಿಯಾದ ಆತ್ಮವಿಶ್ವಾಸದಿಂದ ನಾವು ಸೋತಿದ್ದೇವೆ. ಇಲ್ಲಿ ಬಿಜೆಪಿ ಸೋತಿದ್ದು ಕಾಂಗ್ರೆಸ್‌ ಪಕ್ಷದಿಂದಲ್ಲ. ಕೆಲವರ ಕುತಂತ್ರ, ಬಿಜೆಪಿಯ ಕೆಲ ಮುಖಂಡರಿಂದ ಎಂಬ ಮಾತನ್ನು ನಾವು ಒಪ್ಪಲೇಬೇಕು ಎಂದು ಜೆಡಿಎಸ್ ಮುಖಂಡ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಹೇಳಿದ್ದಾರೆ.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 500
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved