• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ: ಅಂಗನವಾಡಿ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಗುರುವಾರ ಹರಿಹರ ತಾಲೂಕಿನ ಮಿಟ್ಲಕಟ್ಟೆ, ಕೆ.ಬೇವಿನಹಳ್ಳಿ ಹಾಗೂ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗೂ ಗುತ್ತಿದುರ್ಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲಿಸಿದರು.
ವ್ಯಸನಗಳಿಂದ ದೂರವಾಗಿ, ಉತ್ತಮ ಶಿಕ್ಷಣ ಗಳಿಸಿ
ಭಾರತ ಜನಸಂಖ್ಯೆ, ಯುವ ಸಂಪತ್ತು, ಅರ್ಥೈಸುವಿಕೆಯಲ್ಲಿ ಜಗತ್ತಿಗೆ ಮೊದಲ ಸ್ಥಾನದಲ್ಲಿದೆ. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯುವ ಸಂಪತ್ತು ಸದ್ಬಳಕೆ ಆಗಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಉಳಿಯಬೇಕು. ತಾವು ಕಲಿಯುವ ಶಿಕ್ಷಣವನ್ನು ಜೀವನಕ್ಕೆ ಮಾರ್ಗಸೂಚಿ ಮತ್ತು ಸದುಪಯೋಗ ಆಗಿಸಿಕೊಳ್ಳಬೇಕು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದರು.
ಪೊಲೀಸರಿಗೆ ದೈಹಿಕ, ಮಾನಸಿಕ ಆರೋಗ್ಯ ಅತ್ಯಗತ್ಯ
ದಿನದ 24 ಗಂಟೆ, ವರ್ಷದ 365 ದಿನವೂ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಭಂದಿ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ ಹೇಳಿದರು.
30ರಂದು ಟೇಕ್ವಾಂಡೋ ಗರ್ಲ್ ತೆರೆಗೆ: ರವೀಂದ್ರ ವೆಂಶಿ
ಆಥ್ರೇಯ ಕ್ರಿಯೇಷನ್ಸ್ ಬ್ಯಾನರಿನಲ್ಲಿ, ಶಿವಮೊಗ್ಗದ ಡಾ. ಸುಮಿತ ಪ್ರವೀಣ್‌ ನಿರ್ಮಿಸಿರುವ, ರವೀಂದ್ರ ವೆಂವಿ ನಿರ್ದೇಶನದ ಟೇಕ್ವಾಂಡೋ ಗರ್ಲ್‌ ಚಿತ್ರವು ಆ.30ರಂದು ಬಿಡುಗಡೆಯಾಗಲಿದೆ. ಟೇಕ್ವಾಂಡೋ ಗರ್ಲ್ ಆಗಿ ಋತು ಸ್ಪರ್ಶ ಪ್ರಥಮ ಬಾರಿಗೆ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ ಎಂದು ಚಿತ್ರದ ನಿರ್ದೇಶಕ ರವೀಂದ್ರ ವೆಂಶಿ ಹೇಳಿದರು.
ತಾಂತ್ರಿಕತೆಗೆ ತಕ್ಕಂತೆ ಫೋಟೋಗ್ರಾಫರ್ಸ್ ಅಪ್‌ಗ್ರೇಡ್ ಆಗಲಿ
ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ಫೋಟೋಗ್ರಾಫರ್ಸ್ ನೂತನ ತಂತ್ರಜ್ಞಾನ, ತಾಂತ್ರಿಕತೆ ಬದಲಾದಂತೆ, ಅದಕ್ಕೆ ತಕ್ಕಂತೆ ಅಪ್‌ಗ್ರೇಡ್ ಆಗುತ್ತಿರಬೇಕು. ಆ ಮೂಲಕ ತಮ್ಮ ವೃತ್ತಿಯಲ್ಲಿ ಅನುಭವ ಜೊತೆಗೆ ಹೊಸ ತಂತ್ರಜ್ಞಾನದ ಸದ್ಬಳಕೆಗೂ ಮುಂದಾಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಮುಸ್ಲಿಂ ಪಂಗಡಗಳ ಜಗಳ: ಡಿವೈಎಸ್‌ಪಿ, ಎಸಿ ನೇತೃತ್ವದಲ್ಲಿ ಶಾಂತಿ ಸಭೆ
ಮುಸ್ಲಿಂ ಸಮುದಾಯದಲ್ಲಿರುವ ಸುನ್ನಿ ಜಮಾತ್ ಹಾಗೂ ತಬ್ಲಿಕ್ ಪಂಗಡಗಳ ನಡುವೆ ನಮಾಜು ಮತ್ತು ಇತರೆ ಧಾರ್ಮಿಕ ಆಚರಣೆ ಕುರಿತಂತೆ ಉಂಟಾದ ಗೊಂದಲ, ಮುಸುಕಿನ ಗುದ್ದಾಟಗಳ ಹಿನ್ನೆಲೆ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಡಿವೈಎಸ್‌ಪಿ ಮತ್ತು ಉಪವಿಭಾಗಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಎರಡೂ ಪಂಗಡಗಳ ಮುಖಂಡರನ್ನು ಕರೆಯಿಸಿ ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಪರಸ್ಪರ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಸಲಹೆ-ಸೂಚನೆ ನೀಡಿದರು.
ಸೌಕರ್ಯ ಸೃಜನೆಯಲ್ಲಿ ಜನಸಂಖ್ಯೆ ಆಧರಿಸಿ ಧನ ವಿನಿಯೋಗ ಮುಖ್ಯ : ಜಿ.ಎಂ. ಗಂಗಾಧರಸ್ವಾಮಿ
ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಜನಸಂಖ್ಯೆ ಆಧರಿಸಿ ಧನವಿನಿಯೋಗ ಆಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.
ಶೃಂಗಾರಬಾಗಿನಲ್ಲಿ 56 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು
ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಹೋಬಳಿಯ ಶೃಂಗಾರಬಾಗು ತಾಂಡದ ಸರ್ವೆ ನಂಬರ್: 16ರಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿನ 56 ಎಕರೆ ಅರಣ್ಯ ಭೂಮಿಯನ್ನು ರೈತರು ಸಾಗುವಳಿ ಮಾಡಿದ್ದರು. ಈ ಭೂಮಿಯನ್ನು ಶುಕ್ರವಾರ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ ಎಂದು ಮಾವಿನಕಟ್ಟೆಯ ವಲಯ ಅರಣ್ಯಾಧಿಕಾರಿ ಜಗದೀಶ್ ಹೇಳಿದ್ದಾರೆ.
ಹುಣಸಘಟ್ಟದಲ್ಲಿ ಕಲುಷಿತ ನೀರು ಸೇವಿಸಿ ಜನ ಆಸ್ಪತ್ರೆಗೆ ದಾಖಲು
ಕಲುಷಿತ ನೀರು ಸೇವಿಸಿ ಏಳು ಜನ ಅಸ್ವಸ್ಥರಾದ ಘಟನೆ ಹೊನ್ನಾಳಿ ತಾಲೂಕು ಹುಣಸಘಟ್ಟ ಗ್ರಾಮದಲ್ಲಿ ವರದಿಯಾಗಿದೆ. ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಕುಡಿಯುವ ನೀರಿನ ಪೈಪ್‌ ಲೈನ್‌ ಚರಂಡಿಗಳಲ್ಲೇ ಹಾದುಹೋಗಿದೆ. ಕೆಲವೆಡೆ ಚರಂಡಿ ನೀರು ಕುಡಿಯುವ ನೀರಿನ ಪೈಪ್‌ನಲ್ಲಿ ಸೇರಿಕೊಂಡಿದ್ದೇ ಕಲುಷಿತ ನೀರು ಪೂರೈಕೆಗೆ ಕಾರಣ ಎನ್ನಲಾಗಿದೆ.
ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಜಿಲ್ಲಾಧಿಕಾರಿ ಸೂಚನೆ
ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು, 2025ರ ಜ.1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 583
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved