• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಆರತಿ ಪರಿಕಲ್ಪನೆ ಸಾಕಾರಕ್ಕೆ ವಚನಾನಂದ ಶ್ರೀ ಛಲ ಕಾರಣ: ಬೊಮ್ಮಾಯಿ
ಪ್ರಪಂಚದಲ್ಲಿರುವ ಪ್ರತಿಯೊಂದು ಜೀವಿಗಳ ಬದುಕಿಗೆ ನೀರು ಮತ್ತು ಗಾಳಿ ಅನಿವಾರ್ಯ. ನೀರು- ಗಾಳಿಗೆ ಪ್ರತೇಕ ವ್ಯವಸ್ಥೆ ಮಾಡಲಾಗುವುದಿಲ್ಲ. ಪ್ರತಿಯೊಬ್ಬರೂ ನೀರಿಗೆ ಮಹತ್ವ ಕೊಡುವುದನ್ನು ಕಲಿಯಬೇಕು. ಶ್ರೀಗಳು ನೀರಿನ ಮಹತ್ವ ಅರಿತಿರುವ ಕಾರಣ ತುಂಗಭದ್ರೆ ದಡದಲ್ಲಿ ಗಂಗಾರತಿಯಂತೆ ತುಂಗಭದ್ರಾರತಿ ಪರಿಕಲ್ಪನೆ ಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಹರಹರದಲ್ಲಿ ಹೇಳಿದ್ದಾರೆ.
ರಾಜ್ಯಪಾಲರ ನಡೆಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಅವಮಾನ
ಸಿದ್ದರಾಮಯ್ಯ ಅವರು 40 ವರ್ಷಗಳ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ಕಪ್ಪುಚುಕ್ಕೆ ಇಲ್ಲದಂತೆ, ಕಳಂಕ ರಹಿತ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಆಗಿರುವ ಅವರ ವಿರುದ್ಧ ಖಾಸಗಿ ವ್ಯಕ್ತಿಯೊಬ್ಬರು ನೀಡಿದ ದೂರು ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸದೇ ಕೇಂದ್ರ ಸರ್ಕಾರ, ಬಿಜೆಪಿ, ಜೆಡಿಎಸ್ ಪಕ್ಷಗಳ ಒತ್ತಡಕ್ಕೆ ಮಣಿದು ರಾಜ್ಯಪಾಲರು ಏಕಾಎಕಿಯಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ: ಸ್ಥಳ ಪರಿಶೀಲಿಸಿದ ಶಾಸಕ ಬಸವಂತಪ್ಪ
ಚನ್ನಗಿರಿ ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ ಹಿನ್ನೆಲೆ ಶಾಸಕ ಕೆ.ಎಸ್. ಬಸವಂತಪ್ಪ ಸ್ಥಳೀಯ ಮುಖಂಡರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಸಿದರು.
ಕಾಂಗ್ರೆಸ್ಸಿಗರ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ
ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‌ ವಿರುದ್ಧ ಕಾಂಗ್ರೆಸ್ಸಿನ ನಾಯಕರು, ಸಚಿವರು, ಶಾಸಕರು, ಬೆಂಬಲಿಗರು ತುಚ್ಛವಾಗಿ ಮಾತನಾಡಿದ್ದು, ಅವರ ವಿರುದ್ಧ ದೇಶದ್ರೋಹ ಕೇಸ್‌ ದಾಖಲಿಸಲು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಹರಿಹರಕ್ಕೆ ದೇವರಬೆಳಕೆರೆ ಡ್ಯಾಂ ನೀರು ಹರಿಸಲು ನೀಲನಕ್ಷೆ
ದೇವರಬೆಳಕೆರೆ ಡ್ಯಾಂನಿಂದ ಹರಿಹರ ನಗರಕ್ಕೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರನ್ನು ವ್ಯವಸ್ಥೆ ಮಾಡುವುದು ಸೂಕ್ತವಾಗಿದೆ. ಈ ಹಿನ್ನೆಲೆ ನೀಲನಕ್ಷೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ನಿವೃತ್ತ ಎಂಜಿನಿಯರ್ ವಿ.ಎಸ್. ಮಲ್ಲಿಕಾರ್ಜುನ ಹರಿಹರದಲ್ಲಿ ಹೇಳಿದ್ದಾರೆ.
ದೇವರಬೆಳಕೆರೆ ಡ್ಯಾಂ ಕಾಲುವೆ ತುಂಬ ಹೂಳು: ರೈತರ ಬೇಸರ
ಹರಿಹರ ನಗರದ ಹೊರವಲಯದಿಂದ ಸಾಗಿರುವ ದೇವರಬೆಳಕೆರೆ (ಡಿ.ಬಿ.ಕೆರೆ) ಪಿಕ್‌ಅಪ್ ಜಲಾಶಯ ಕಾಲುವೆಯಲ್ಲಿ ಹೂಳು ತುಂಬಿದೆ. ಇದರಿಂದಾಗಿ ನೀರಿದ್ದರೂ ರೈತರ ಜಮೀನುಗಳಿಗೆ ಹರಿಯದ ದುಸ್ಥಿತಿ ಎದುರಾಗಿದೆ.
ಪಠ್ಯೇತರ ಚಟುವಟಿಕೆಗೂ ಆಸಕ್ತಿ ಇರಲಿ: ನಾಗರಾಜ ಬಡದಾಳ್‌
ವಿದ್ಯಾರ್ಥಿ, ಯುವಜನರು ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಆ ಮೂಲಕ ಉನ್ನತ ಸಾಧನೆ ಮೆರೆಯಬೇಕು ಎಂದು "ಕನ್ನಡಪ್ರಭ " ಹಿರಿಯ ಪ್ರಧಾನ ವರದಿಗಾರ, ಜಿಲ್ಲಾ ವರದಿಗಾರರ ಕೂಟ ಅಧ್ಯಕ್ಷ ನಾಗರಾಜ ಎಸ್. ಬಡದಾಳ್ ಹೇಳಿದರು.
ಐವಾನ್‌ ಹೇಳಿಕೆ ವಿರುದ್ಧ ಬಿಜೆಪಿ ವಕೀಲರ ಪ್ರಕೋಷ್ಟದಿಂದ ದೂರು ದಾಖಲು
ಕಾಂಗ್ರೆಸ್‌ ವಿಧಾನಪರಿಷತ್ತು ಸದಸ್ಯ ಐವಾನ್‌ ಡಿಸೋಜಾ ಮಂಗಳೂರಿನಲ್ಲಿ ಆ.19ರಂದು ಪ್ರತಿಭಟನೆ ವೇಳೆ ರಾಜ್ಯಪಾಲರು ಮತ್ತು ರಾಜ್ಯಪಾಲರ ಕಚೇರಿ ಮೇಲೆ ಬಾಂಗ್ಲಾ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ರಾಷ್ಟ್ರವಿರೋಧಿ ಹೇಳಿಕೆ ನೀಡಿದ್ದಾರೆ. ಇಂಥ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಬಿಜೆಪಿ ವಕೀಲರ ಪ್ರಕೋಷ್ಟದ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ದೂರು ದಾಖಲು ಮಾಡಲಾಗಿದೆ.
ನಾಳೆಯಿಂದ ದೇವನಗರಿ ಪ್ರೋ ಇಮೇಜ್‌-2024: ಶ್ರೀನಾಥ ಅಗಡಿ
ಜಿಲ್ಲಾ ಫೋಟೋಗ್ರಾಫರ್ಸ್‌ ಮತ್ತು ವೀಡಿಯೋಗ್ರಾಫರ್ಸ್‌ ಸಂಘ, ಫೋಟೋಗ್ರಾಫರ್ಸ್‌ ಯೂತ್ ವೆಲ್‌ಫೇರ್‌ ಅಸೋಯೇಷನ್‌ ವತಿಯಿಂದ ಆ.24 ಮತ್ತು 25ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ದೇವನಗರಿ ಪ್ರೋ ಇಮೇಜ್‌-2024 ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ ಪಿ. ಅಗಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊಸಳ್ಳಿಯಲ್ಲಿ ಕಿತಾಪತಿ ಮುಷ್ಯ ಸೆರೆಹಿಡಿದ ಬಾಗಲಕೋಟೆ ತಂಡ
ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೂರ್ನಾಲ್ಕು ತಿಂಗಳಿಂದ ಒಂಟಿಯಾಗಿ ಓಡಾಡುವವರ ಮೇಲೆ ದಾಳಿ ಮಾಡುತ್ತಿದ್ದ ಮುಷ್ಯವೊಂದನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಕರೆಸಿದ ಬಾಗಲಕೋಟೆ ಜಿಲ್ಲೆ ತಂಡದಿಂದ ಗುರುವಾರ ಸೆರೆಹಿಡಿಯಲಾಗಿದೆ. ಇದರಿಂದ ಮುಷ್ಯನ ದಾಳಿಗೆ ರೋಸಿಹೋಗಿದ್ದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 583
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved