• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡಕೆ ತೋಟಗಳಿಗೆ ಪೋಷಕಾಂಶ ನೀಡಲು ಮುಂಗಾರು ಹಂಗಾಮು ಸೂಕ್ತ ಕಾಲ
ಪೂರ್ವ ಮುಂಗಾರಿನಲ್ಲಿ ಕೈಗೊಳ್ಳಬೇಕಾದ ಪ್ರಮುಖ ಬೇಸಾಯ ಕ್ರಮಗಳ ಬಗ್ಗೆ ರೈತರಿಗೆ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿಗಳು ಮಾಹಿತಿ ನೀಡಿದರು.
ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ಸ್ಥಾಪನೆಗೆ ಟೈಲರ್‌ಗಳ ಒತ್ತಾಯ
ದಾವಣಗೆರೆ, ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಶ್ರಮಿಕ ಶಕ್ತಿಯಿಂದ ರಾಷ್ಟ್ರೀಯ ಟೈಲರ್ ಕಾರ್ಮಿಕ ದಿನದಂದು ದಾವಣಗೆರೆ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.
ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ಗೆ ಅಭಿನಂದನೆ
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆ ಗಾಂಧಿನಗರ ಒಂದನೇ ವಾರ್ಡಿನ ಮುಖಂಡ, ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಎಚ್.ವೀರಭದ್ರಪ್ಪ ನೇತೃತ್ವದಲ್ಲಿ ಗಾಂಧಿನಗರ ಮುಖಂಡರು ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಅಭಿವೃದ್ಧಿಗಾಗಿ ಪರಿಸರ ಹಾಳು ಮಾಡುತ್ತಿದ್ದಾನೆ ಮನುಷ್ಯ: ನ್ಯಾ. ಚೇತನ್
ಜಗಳೂರು, ಮಾನವ ಸೇರಿದಂತೆ ಪ್ರಾಣಿ, ಪಕ್ಷಿ, ಜೀವ ಸಂಕುಲಗಳು ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಭಿಸಿದ್ದರೂ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಚೇತನ್ ಹೇಳಿದರು.
ನಾಳೆ, ಸಿನಿಮಾ ಸಿರಿಯಿಂದ ದ್ವಾರಕೀಶ್‌ರಿಗೆ ನುಡಿನಮನ
ದಾವಣಗೆರೆ, ಕನ್ನಡ ಚಿತ್ರರಂಗದ ಪ್ರಸಿದ್ಧ ನಟ, ನಿರ್ದೇಶಕ, ನಿರ್ಮಾಪಕ, ಬಹುಮುಖ ಪ್ರತಿಭೆಯ ದಿ. ದ್ವಾರಕೀಶ್‌ರ ನುಡಿ ನಮನ "ಕಾಲವನ್ನು ತಡೆಯೋರು ಯಾರೂ ಇಲ್ಲ... ಕಾರ್ಯಕ್ರಮ ಜೂ.8ರಂದು ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಿನಿಮಾ ಸಿರಿ ಸಂಸ್ಥೆ ಸುರಭಿ ಶಿವಮೂರ್ತಿ ತಿಳಿಸಿದರು.
ಬೀಜ, ಗೊಬ್ಬರ ಕಂಪನಿಗೆ ಪಂಗನಾಮವಿಟ್ಟ ಪರಾರಿ!
ದಾವಣಗೆರೆ, ನಕಲಿ ದಾಖಲೆಗಳನ್ನು ನೀಡಿ 20ಕ್ಕೂ ಹೆಚ್ಚು ಕಂಪನಿಗಳಿಗೆ ಕೋಟ್ಯಂತರ ರು. ವಂಚಿಸಿ ವ್ಯಕ್ತಿಯೊಬ್ಬ ಕುಟುಂಬ ಸಮೇತ ರಾತ್ರೋರಾತ್ರಿ ನಾಪತ್ತೆಯಾಗಿರುವ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.
ಜೀವನದ ಯಶಸ್ಸಿಗೆ ಪರಿಶ್ರಮ, ನಿರಂತರ ಕಲಿಕೆ ಮುಖ್ಯ
ದಾವಣಗೆರೆ, ಜೀವನದಲ್ಲಿ ಯಶಸ್ಸನ್ನು ಸಾಧಿಸುವಲ್ಲಿ ಪರಿಶ್ರಮ ಮತ್ತು ನಿರಂತರ ಕಲಿಕೆ ಬಹಳ ಮುಖ್ಯ ಎಂದು ಬೆಂಗಳೂರಿನ ಮೊರ್ಗನ್ ಸ್ಟಾನ್ಲಿಯ ಸೀನಿಯರ್ ರಿಲಯಬಿಲಿಟಿ ಪ್ರೊಡಕ್ಷನ್ ಎಂಜಿನಿಯರ್ ಎ.ರಾಘವೇಂದ್ರ ಅಭಿಪ್ರಾಯ ಪಟ್ಟರು.
ಸಮರ್ಪಕ ಸೌಲಭ್ಯಕ್ಕೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ
ಹೊನ್ನಾಳಿ, ಹೊನ್ನಾಳಿ ಮೂಲಕ ಶಿವಮೊಗ್ಗದ ಕಡೆಗೆ ಓಡಾಡುವ ಕೆಎಸ್ಆರ್ ಟಿಸಿ ಬಸ್ ಗಳ ಸಂಖ್ಯೆ ಹೆಚ್ಚಿಸುವ ಹಾಗೂ ದಾವಣಗೆರೆ, ಹರಿಹರ ಕಡೆಯಿಂದ ಶಿವಮೊಗ್ಗಕ್ಕೆ ಓಡಾಡುವ ನಾನ್ - ಸ್ಟಾಪ್ (ತಡೆ ರಹಿತ ) ಬಸ್ ಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಗುರುವಾರ ಬೆಳಗ್ಗೆ ಗೋವಿನ ಕೋವಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್‌ ಗಳನ್ನು ತಡೆದು ಪ್ರತಿಭಟನೆ ಮಾಡಿದರು.
ಥಾಯಲೆಂಡ್‌ನ ಮಾಸ್ಟರ್‌ ಗೇಮ್ಸ್‌ನಲ್ಲಿ ಬಹುಮಾನ
ನ್ಯಾಮತಿ: ಪಟ್ಟಣದ ಆಜಾದ್‌ ರಸ್ತೆಯಲ್ಲಿ ವಾಸವಾಗಿರುವ ಕಂಚುಗಾರನಹಳ್ಳಿ ಗುರುಶಾಂತಪ್ಪನವರು ಹೈದಾರಬಾದ್‌ನಲ್ಲಿ ನಡೆದ ಪಾನ್‌ ಇಂಡಿಯಾ ಮಾಸ್ಟರ್‌ ಗೇಮ್ಸ್‌ನಲ್ಲಿ ಎರಡನೇ ಸ್ಥಾನ ಲಭಿಸಿ, ಬಹುಮಾನ ಪಡೆದಿದ್ದಾರೆ.
ಮಣ್ಣು ಮುಕ್ಕಿದ ಬಿಜೆಪಿ: ಕಾರ್ಯಕರ್ತರಲ್ಲಿ ಇನ್ನಿಲ್ಲದ ಕಡುಬೇಸರ!
ಒಂದೂವರೆ ದಶಕದ ಹಿಂದೆ ತುಂಬಿದ ಮನೆಯಾಗಿ, ಅಧಿಕಾರದ ಸುವರ್ಣಯುಗ ಅನುಭವಿಸಿದ್ದ ಬಿಜೆಪಿ ಈಗ ಮನೆಯೊಂದು ಹಲವು ಬಾಗಿಲುಗಳು ಎಂಬಂತಾಗಿದೆ. ತನ್ನ ದುರ್ದಿನಗಳನ್ನು ತಾನೇ ತಂದುಕೊಂಡಿರುವುದು ಪಕ್ಷದ ಮುಖಂಡರ ಜಂಘಾಬಲವನ್ನೇ ಅಡಗಿಸಿದೆ. ಜಿಲ್ಲಾ ನಾಯಕರ ಶೀತಲಸಮರ, ಪರಸ್ಪರರಲ್ಲಿ ವಿಶ್ವಾಸ ಇಲ್ಲದ್ದು, ನನ್ನ ಅವಧಿ ಮುಗಿದಾಯ್ತಲ್ಲವೆಂಬ ಧೋರಣೆ, ನಮಗೆ ಅಧಿಕಾರ ಕೊಡಿಸಲಿಲ್ಲ ಎಂಬುದು, ಗೆಲ್ಲುವ ಕುದುರೆಗಳನ್ನೇ ಕಟ್ಟಿ ಹಾಕುವ ಹುಚ್ಚು ಸಾಹಸಕ್ಕೆ ಕೈ ಹಾಕಿದ ಹೈ ಕಮಾಂಡ್‌ನ ಅತಿಯಾದ ವಿಶ್ವಾಸ, ತಪ್ಪು ಲೆಕ್ಕಾಚಾರಗಳ ಪರಿಣಾಮ ದಾವಣಗೆರೆಯಂಥ ಭದ್ರಕೋಟೆ ಕಾಂಗ್ರೆಸ್ ಕೈ ವಶವಾಗಿದೆ ಎಂಬುದು ನೊಂದ ಕಾರ್ಯಕರ್ತರ ಮಾತು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 500
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved