• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಾಯಣದಿಂದಾಗಿ ದೇಶದಲ್ಲಿ ನಿತ್ಯ ಮಹರ್ಷಿ ವಾಲ್ಮೀಕಿ ಆರಾಧನೆ: ಶಾಂತನಗೌಡ
ರಾಮಾಯಣ ಮಹಾಕಾವ್ಯದ ವೈಶಿಷ್ಟ್ಯ ಮತ್ತು ಅದರ ಜನಪ್ರಿಯತೆಯಿಂದಾಗಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ಕವಿಕುಲಸೌರ್ವಭೌಮರಾಗಿ ದೇಶದ ಸಾಂಸ್ಕೃತಿಕ ಲೋಕದಲ್ಲಿ ನಿತ್ಯವೂ ಆರಾಧಿಸಲ್ಪಡುತ್ತಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
₹1000 ಕೋಟಿ ಸಂಗ್ರಹ ಹೇಳಿಕೆ: ಯತ್ನಾಳ್ ವಿರುದ್ಧ ದೂರು ದಾಖಲು
ರಾಜ್ಯ ಸರ್ಕಾರವನ್ನು ಕೆಡವಲು ಕೆಲವು ನಾಯಕರು ₹1 ಸಾವಿರ ಕೋಟಿ ಹಣ ಸಂಗ್ರಹಿಸಿಕೊಂಡಿದ್ದು, ಸರ್ಕಾರ ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಂಚು ರೂಪಿಸಿದ್ದಾರೆಂಬ ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಸಂಚು ರೂಪಿಸಿರುವುದು, ಪಕ್ಷಗಳ ಮಧ್ಯೆ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ನಗರದ ಗಾಂಧಿ ನಗರ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದೂರು ನೀಡಿದ್ದಾರೆ.
ಹರಿಹರ ತಾಲೂಕಿನಲ್ಲಿ ಮಳೆಯಾರ್ಭಟ: 6 ಮನೆಗಳಿಗೆ ಹಾನಿ
ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆ ಹಾಗೂ ದೇವರ ಬೆಳಕೆರೆ ನಾಲೆ ಹೂಳು ತುಂಬಿದ ಕಾರಣ ಗುರುವಾರ ಹರಿಹರ ನಗರದ ಅನೇಕ ಬಡಾವಣೆಗಳಲ್ಲಿ ಬಹುತೇಕ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಹೊನ್ನಾಳಿ ತಾಲೂಕಿನಲ್ಲಿ ಭೂಮಿ ಹುಣ್ಣಿಮೆ ಆಚರಿಸಿದ ರೈತರು
ಹೊನ್ನಾಳಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರೈತರು ತಮ್ಮ ಹೊಲ-ಗದ್ದೆ ಹಾಗೂ ತೋಟಗಳಲ್ಲಿ ಸೀಗೆಹುಣ್ಣಿಮೆ ಹಬ್ಬ ಅಂಗವಾಗಿ ಬೆಳೆಗಳಿಗೆ ಸೀಮಂತ ಕಾರ್ಯ ನೆರವೇರಿಸುವ ಮೂಲಕ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.
ಮಳೆಗೆ ಹಳ್ಳವಾಗುವ ಹಳೇ ಕುಂದುವಾಡ ರಸ್ತೆ
ಜೋರು ಮಳೆಯಿಂದಾಗಿ ರಸ್ತೆಗೆ ಉಕ್ಕಿ ಬರುತ್ತಿದ್ದ ಮಳೆನೀರಿನ ಮಧ್ಯೆ ಸಾಗಲು ಯತ್ನಿಸಿದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ, ನೀರಿನಲ್ಲಿ ಬೈಕ್‌ ಸಮೇತ ಬಿದ್ದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ರಸ್ತೆಯಲ್ಲಿ ನಡೆದಿದೆ.
ಫೇಸ್‌ಬುಕ್‌ನಲ್ಲಿ ಆಂಗ್ಲಭಾಷಾ ವ್ಯಾಮೋಹ ತೋರುವ ಪಾಲಿಕೆ ಅಧಿಕಾರಿಗಳು!
ವರ್ಷದ 365 ದಿನವೂ ಕನ್ನಡ ಧ್ವಜವನ್ನು ತನ್ನ ಮೇಲೆ ಹಾರಾಡಿಸುವ ದಾವಣಗೆರೆ ಮಹಾನಗರ ಪಾಲಿಕೆಯು ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ನ ತನ್ನ ಖಾತೆಯಲ್ಲಿ ಮಾತ್ರ ಆಂಗ್ಲಭಾಷೆಯನ್ನೇ ಹೊತ್ತು ಮೆರೆಸುತ್ತಿದೆ!
ಪ್ರತಿಯೊಬ್ಬರೂ ವಾಲ್ಮೀಕಿ ಆದರ್ಶಗಳ ಪಾಲಿಸಬೇಕು: ಡಾ.ಪ್ರಭಾ
ಮಹರ್ಷಿ ಶ್ರೀ ವಾಲ್ಮೀಕಿ ಜಗತ್ತಿಗೆ ನೀಡಿದ ರಾಮಾಯಣ ಮಹಾಕೃತಿಯ ಪ್ರತಿ ಪಾತ್ರವೂ ಜೀವನದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ತಿಳಿಹೇಳುತ್ತದೆ. ಜೊತೆಗೆ ಮೌಲ್ಯಯುತ ಜೀವನದ ಬಗ್ಗೆ ಮಾರ್ಗದರ್ಶನ ನೀಡುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ವಾಲ್ಮೀಕಿ ಆದರ್ಶಗಳ ಪಾಲಿಸಿದರೆ ಜಯಂತಿಗೆ ಅರ್ಥ
ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ದಿನನಿತ್ಯದ ಜೀವನದಲ್ಲಿ ಅಳವಡಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
ಸರ್ಕಾರಿ ಜಾಗ ಹುಡುಕಿ, ನಿರಾಶ್ರಿತರಿಗೆ ನಿವೇಶನ ಸೌಲಭ್ಯ
ಕೆರೆ ನೀರು ಮನೆಗಳಿಗೆ ನುಗ್ಗಿ ಬೀದಿಗೆ ಬಿದ್ದಿರುವ ಕುಟುಂಬಗಳನ್ನು ಕಂಡು ಮನಸ್ಸಿಗೆ ನೋವುಂಟಾಗಿದೆ. ಹಿರೇಮಲ್ಲನಹೊಳೆ ಗ್ರಾಮದಲ್ಲಿ ಒಂದು ಕಡೆ ಕೆರೆ ತುಂಬಿದ ಸಂಭ್ರಮ, ಮತ್ತೊಂದೆಡೆ ಮನೆಗಳು ಜಲಾವೃತವಾಗಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ತಾಲೂಕು ಆಡಳಿತ ನಿಮ್ಮ ನೆರವಿಗೆ ಸದಾ ಇರಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯುಬಿಡಿಟಿಗಾಗಿ ದಾವಣಗೆರೆ ಬಂದ್‌: 17 ಬಂಧನ, ಬಿಡುಗಡೆ
ರಾಜ್ಯದ ಪ್ರಥಮ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹೆಗ್ಗಳಿಕೆಯ, ಬಡ, ಮಧ್ಯಮ ವರ್ಗದ ಮನೆ ಮಕ್ಕಳು ಎಂಜಿನಿಯರ್‌ ಆಗಲು ಆಸರೆಯಾಗಿದ್ದ ದಾವಣಗೆರೆ ಯುಬಿಡಿಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಿಂದ ಶೇ.50 ಪೇಮೆಂಟ್ ಕೋಟಾ ನೀತಿ ಜಾರಿಗೊಳಿಸಿದ್ದನ್ನು ರದ್ದುಪಡಿಸುವಂತೆ ಕರೆ ನೀಡಿದ್ದ ದಾವಣಗೆರೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ಕಂಡರೂ, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved