• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ವಾರೆಂಟ್ ಜಾರಿ ಮಾಡಿಸಲು ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಗಾಳಕ್ಕೆ ಬಿದ್ದವರು.
ಉನ್ನತ ಶಿಕ್ಷಣ ಪ್ರೋತ್ಸಾಹಕ್ಕಾಗಿ ಪಂಚಮಸಾಲಿ ಪೀಠದಿಂದ ಸಾವಿರಾರು ಪ್ರತಿಭಾನ್ವಿತರಿಗೆ ಸನ್ಮಾನ
ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರೋತ್ಸಾಹ ನೀಡಬೇಕಿದೆ. ಸಮಾಜದ ಯುವಪೀಳಿಗೆ ಐಎಎಸ್, ಐಪಿಎಸ್, ಐಐಟಿಯಂಥ ಉನ್ನತಮಟ್ಟದ ಶಿಕ್ಷಣ ಪಡೆದು ಸಮಾಜಮುಖಿ ಸೇವೆ ಮಾಡುವಂತಾಗಲಿ ಎಂದು ಹರಿಹರದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮಿಜಿ ನುಡಿದಿದ್ದಾರೆ.
ಖಾಲಿ ನಿವೇಶನ ಸ್ವಚ್ಛತೆ ನಿರ್ಲಕ್ಷಿಸಿದರೆ ದಂಡ: ಪುರಸಭೆ ಮುಖ್ಯಾಧಿಕಾರಿ ಎಚ್ಚರಿಕೆ
ಹೊನ್ನಾಳಿ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರು ಹಾಗೂ ಬಡಾವಣೆಯ ಮಾಲೀಕರು ತಮ್ಮ ಖಾಲಿ ನಿವೇಶನ ಹಾಗೂ ಬಡಾವಣೆಗಳಲ್ಲಿ ಕಳೆ ಗಿಡಗಳು, ಪೊದೆಗಳು ಬೆಳೆಯದಂತೆ ಸ್ವಚ್ಛತೆ ಕಾಪಾಡಬೇಕು. ಇಲ್ಲವಾದಲ್ಲಿ ಸಾರ್ವಜನಿಕರ ಆರೋಗ್ಯ ಸಂರಕ್ಷಣೆ, ಉತ್ತಮ ಪರಿಸರ ಸಂರಕ್ಷಣೆ ಹಿನ್ನೆಲೆ ಪುರಸಭೆ ವತಿಯಿಂದಲೇ ಸ್ವಚ್ಛಗೊಳಿಸಲಾಗುವುದು. ಆದರೆ, ಆಸ್ತಿ ಮಾಲೀಕರಿಂದ ನಿವೇಶನ ಸ್ವಚ್ಛತಾ ಕಾರ್ಯಕ್ಕೆ ತಗುಲುವ ವೆಚ್ಚವನ್ನು ಪ್ರತಿ ಚದರ ಮೀಟರ್‌ಗೆ ₹20 ರಂತೆ ದಂಡದ ರೂಪದಲ್ಲಿ ವಸೂಲಿ ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ನಿರಂಜನಿ ತಿಳಿಸಿದ್ದಾರೆ.
ಪ್ರಾಚೀನ ಇತಿಹಾಸ ಹೊಂದಿರುವ ಭಿತ್ತಿಪತ್ರ ಸಂದೇಶ ರವಾನಿಸುವ ಕಲಾ ಪ್ರಕಾರ: ಹರೀಶ್
ಭಿತ್ತಿಪತ್ರಗಳು ಬಹಳ ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಅಸ್ತಿತ್ವದಲ್ಲಿವೆ. ರಾಜ ಮಹಾರಾಜರ ಆಳ್ವಿಕೆ ಕಾಲದಲ್ಲಿ ಶಾಸನಗಳು ಭಿತ್ತಿಪತ್ರಗಳ ಕಾರ್ಯ ಮಾಡುತ್ತಿದ್ದವು. ಇಂದು ಆ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ, ಜನರಂಜಕವಾಗಿ ಮಾರ್ಪಾಡು ಮಾಡಿಕೊಂಡು ಭಿತ್ತಿಪತ್ರಗಳು ಜನಪ್ರಿಯವಾಗಿವೆ ಎಂದು ದೃಶ್ಯಕಲಾ ಮಹಾವಿದ್ಯಾಲಯದ ಅನ್ಯಯ ಕಲಾ ಬೋಧನಾ ಸಹಾಯಕ ಎಚ್.ಎಚ್. ಹರೀಶ ಹೇಳಿದ್ದಾರೆ.
ಹಸಿರೋತ್ಸವ: ದೇಸಿ ಆಹಾರ ಸವಿದ ಕೃಷಿಕರು, ಧಾನ್ಯ ಖರೀದಿಸಿದ ಅಭಿಮಾನಿಗಳು
ಮಲೇಬೆನ್ನೂರಿನ ಎರೇ ಬೂದಿಹಾಳು ಸಮೀಪದ ಶ್ರೀನಿವಾಸ ನಗರದದಲ್ಲಿ ಐಕಾಂತಿಕ ಬುಡಕಟ್ಟು ಸಮುದಾಯದ ಆಶ್ರಯದಲ್ಲಿ ಸಹಜ ಕೃಷಿ ಮತ್ತು ಸಹಜ ಬದುಕು ಕುರಿತ ಹಸಿರು ಉತ್ಸವವು ಸಾವಿರಾರು ಸಾವಯವ ಕೃಷಿಕರ ಆಸಕ್ತರ ಸಮ್ಮುಖದಲ್ಲಿ ಭಾನುವಾರ ಜರುಗಿತು.
ಕಾರ್ಮಿಕರು ಒಂದಾದರೆ ನ್ಯಾಯ ಸಿಗಲು ಸಾಧ್ಯ: ಡಾ.ದಾದಾಪೀರ್
ಕಾರ್ಲ್ ಮಾಕ್ಸ್ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ನೀಡಿದ ಮಹಾನ್ ದಾರ್ಶನಿಕರಾಗಿದ್ದಾರೆ. ವಿಶ್ವದ ಕಾರ್ಮಿಕರೆಲ್ಲಾ ಒಂದಾದರೆ ಮಾತ್ರ ಕಾರ್ಮಿಕರಿಗೆ ನ್ಯಾಯ ಸಿಗುತ್ತದೆ ಎಂಬ ಸಂದೇಶ ನೀಡಿದ್ದರು. ಅದರಂತೆ ಕಾರ್ಮಿಕರು ಒಗ್ಗಟ್ಟಿನಲ್ಲಿ ಬಲ ಇರುವುದನ್ನು ಮನಗೊಂಡು ಒಂದಾಗಬೇಕೆಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದಾದಾಪೀರ್ ನವಿಲೇಹಾಳ್ ಹೇಳಿದ್ದಾರೆ.
ಸಿದ್ಧಗಂಗಾ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳ ಅಮೋಘ ಸಾಧನೆ
2024- 25ನೇ ಸಾಲಿನ ಕೆಸಿಇಟಿ ಫಲಿತಾಂಶ ಪ್ರಕಟಿಸಿದ್ದು, ದಾವಣಗೆರೆಯ ಸಿದ್ಧಗಂಗಾ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ನೀಡಿ ಅಮೋಘ ಸಾಧನೆಗೈದಿದ್ದಾರೆ. ಸಚಿನ್ ರಮೇಶ್ ಮಳಗಿ ಕೃಷಿ ವಿಜ್ಞಾನ ವಿಭಾಗದಲ್ಲಿ 16ನೇ ರ‍್ಯಾಂಕ್ ಪಡೆದರೆ ಸಂಜನಾ ರಾಮಪ್ಪ ಬಕ್ರಿ, ಎನ್.ಎಂ. ಸಾಗರ್, ತರನುಂ ಸುಲ್ತಾನ ಕ್ರಮವಾಗಿ 295, 502, 949ನೇ ರ‍್ಯಾಂಕ್ ಪಡೆದು ಸಂಸ್ಥೆಗೆ ಪೋಷಕರಿಗೆ ಕೀರ್ತಿ ತಂದಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರ: ನಾಳೆ ಬಿಗಿ ಬಂದೋಬಸ್ತ್‌ ಮಧ್ಯೆ ಮತ ಎಣಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಮತ ಎಣಿಕಾ ಕೇಂದ್ರದಲ್ಲಿ ಜೂ.4ರಂದು ಬೆಳಗ್ಗೆ 8ರಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆ ಇಡೀ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.
ಸಿಇಟಿ: ಸರ್‌ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
2024ರ ಸಿಇಟಿ ಫಲಿತಾಂಶದಲ್ಲಿ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಜಿ.ಎ. ಅಂಶಿಕ್, ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಡಿ.ವಿ. ವಿನಯ್ ರಾಜ್ಯಕ್ಕೆ 37ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 499
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved