• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿಯಲ್ಲೂ ಹತ್ಯೆ ಖಂಡಿಸಿ ವೈದ್ಯರಿಂದ ಪ್ರತಿಭಟನೆ
ಕೋಲ್ಕತಾ ವೈದ್ಯೆ ಹತ್ಯೆ ಖಂಡಿಸಿ ಚನ್ನಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಬಂದ್‌ಗೆ ಬೆಂಬಲ ನೀಡಿ, ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.
ವೈದ್ಯರ ಮುಷ್ಕರ: ಆಸ್ಪತ್ರೆಗಳ ಸೇವೆ ಸ್ಥಗಿತ
ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಜಿಲ್ಲಾಸ್ಪತ್ರೆಯಲ್ಲಿ ಹಿರಿಯ, ಕಿರಿಯ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹೊರ ರೋಗಿಗಳ ಸೇವೆ ಬಂದ್ ಮಾಡಿ, ಪ್ರತಿಭಟಿಸಿದರು.
ಅವೈಜ್ಞಾನಿಕ ರಸ್ತೆ ಸರಿಪಡಿಸಿ ಅಪಘಾತ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷ ಹೆಚ್ಚುತ್ತಿದ್ದು, ಇದರಲ್ಲಿ ಶೇ.90ರಷ್ಟು ಪ್ರಕರಣಗಳಲ್ಲಿ ಅತಿವೇಗದ ವಾಹನ ಚಾಲನೆ, ಅಜಾಗರೂಕತೆಗಳಿಂದಾಗಿದೆ
ಪ್ರಾಸಿಕ್ಯೂಷನ್ ವಿರೋಧಿಸಿ ಅಹಿಂದ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆಗೆ ಮುಂಚಿನಿಂದಲೂ ಹುನ್ನಾರ ನಡೆದಿದೆ. ಈಗ ರಾಜಭವನವನ್ನೇ ದುರ್ಬಳಕೆ ಮಾಡಿಕೊಂಡು, ಸಿಎಂ ಸ್ಥಾನದಿಂದ ಸಿದ್ದರಾಮಯ್ಯನವರ ಪದಚ್ಯುತಿಗೆ ಪ್ರಯತ್ನ ನಡೆಸಲಾಗಿದೆ
ಸಿದ್ದು ರಾಜೀನಾಮೆ ನೀಡಲಿ, ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಜನಾದೇಶವು ಕಾಂಗ್ರೆಸ್ ಪರವಾಗಿದ್ದು, ಇನ್ನೂ ಮೂರೂವರೆ ವರ್ಷ ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮೊದಲು ರಾಜಿನಾಮೆ ನೀಡಬೇಕು
ಪಥಸಂಚಲನದಲ್ಲಿ ಪೌರ ಕಾರ್ಮಿಕರು: ಡಿ.ಜಿ.ಶಾಂತನಗೌಡ ಮೆಚ್ಚುಗೆ
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಥಸಂಚಲನದಲ್ಲಿ ಇದೇ ಪ್ರಥಮ ಬಾರಿಗೆ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಪೌರ ಕಾರ್ಮಿಕರಿಗೆ ಶಾಸಕ ಡಿ.ಜಿ.ಶಾಂತನಗೌಡ ಸಮವಸ್ತ್ರ, ಇತರೆ ಪರಿಕರ ಸೇರಿ ಸಿಹಿ ವಿತರಿಸಿದರು.
ವರ್ತಮಾನಕ್ಕೆ ಅನುಗುಣ ವೃತ್ತಿ ರಂಗಭೂಮಿ ಕಟ್ಟೋಣ : ರಂಗಕರ್ಮಿ ಮಲ್ಲಿಕಾರ್ಜುನ ಕಡಕೋಳ
ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ವೃತ್ತಿ ರಂಗಭೂಮಿ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಹಿರಿಯ ರಂಗಕರ್ಮಿ ಮಲ್ಲಿಕಾರ್ಜುನ ಕಡಕೋಳರನ್ನು ಅಭಿನಂದಿಸಲಾಯಿತು.
ಕೃಷಿ ಉತ್ಪನ್ನಕ್ಕೆ ಬೆಂಬಲ ಬೆಲೆ ಖಾತರಿಗೆ ಪ್ರತಿಭಟನೆ
ದಾವಣಗೆರೆಯಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿ ಲೋಕೇಶ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು.
ಆಯುರ್ವೇದ ಔಷಧಿ ಮಾರಾಟಕ್ಕೆ ತೆರಳಿ ಗಾನಾ ದೇಶದಲ್ಲಿ ಹಕ್ಕಿಪಿಕ್ಕಿ ದಂಪತಿ ಬದುಕು ಅತಂತ್ರ
ಮಸಾಜ್ ಮತ್ತು ಆಯುರ್ವೇದ ಔಷಧಿ ಮಾರಾಟಕ್ಕೆಂದು ಆಫ್ರಿಕಾದ ಗಾನಾ ದೇಶಕ್ಕೆ ತೆರಳಿದ್ದ ಕನ್ನಡಿಗ ದಂಪತಿಗೆ ಆಘಾತ ಎದುರಾಗಿದೆ. ಪತಿ ಜಗನ್ನಾಥ್ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ನಮ್ಮನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ: ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್
ಜಗಳೂರು ಪಟ್ಟಣದ ತರಳುಬಾಳು ಸಮುದಾಯಭವನದಲ್ಲಿ ಹಮ್ಮಿಕೊಂಡಿದ್ದ ಕೃತಜ್ಞತಾ ಸಭೆಯಲ್ಲಿ ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 583
  • next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved